ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸಿ: ಬಯ್ಯಾಪೂರ


Team Udayavani, Apr 30, 2020, 6:35 PM IST

ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸಿ: ಬಯ್ಯಾಪೂರ

ಕುಷ್ಟಗಿ: ಇಲ್ಲಿನ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಕೋವಿಡ್‌-19, ನಿಯಂತ್ರಣ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಸಡಿಲಿಕೆ ಕ್ರಮ ಹಾಗೂ ಸರಳೀಕರಣದ ನಿರ್ವಹಣೆ ಕುರಿತು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅಧ್ಯಕ್ಷತೆಯಲ್ಲಿ ನಡೆದ ವರ್ತಕರ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಯಿತು.

ದೈನಂದಿನ ಅಗತ್ಯ ವಸ್ತುಗಳಾದ ಕಿರಾಣಿ ಹಾಗೂ ತರಕಾರಿ ಮಾರಾಟಕ್ಕೆ ಬೆಳಗ್ಗೆ 6ರಿಂದ 10 ಗಂಟೆವರೆಗೆ ಸಮಯ ನಿಗದಿಗೆ ಎಲ್ಲ ವರ್ತಕರು ಸಮ್ಮತಿಸಿದರು. ಬಟ್ಟೆ ಅಂಗಡಿ, ಪಾತ್ರೆ, ಆಭರಣ ಅಂಗಡಿಗಳನ್ನು ಸದ್ಯಕ್ಕೆ ತೆರೆಯುವುದು ಬೇಡ. ಕಿರಾಣಿ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲೇಬೇಕು. 1 ಮೀಟರ್‌ ಅಂತರದ ಚೌಕದಲ್ಲಿ ನಿಲ್ಲುವ ವ್ಯವಸ್ಥೆ ಮಾಡಬೇಕು. ಗ್ರಾಹಕರು ಸ್ಯಾನಿಟೈಸರ್‌, ಸೋಪಿನಿಂದ ಕೈ ತೊಳೆದುಕೊಂಡರೆ, ಮಾಸ್ಕ್ ಧರಿಸಿದ್ದರೆ ಮಾತ್ರ ದಿನಸಿ ಕೊಡಿ. ನಿಮ್ಮ ಅಂಗಡಿ ಮುಂದೆ ಅನಗತ್ಯವಾಗಿ ಜನರು ನಿಲ್ಲದಂತೆ ಎಚ್ಚರವಹಿಸಿ. ಉಳಿದಂತೆ ಎಲೆಕ್ಟ್ರಾನಿಕ್ಸ್‌, ಹಾರ್ಡವೇರ್‌, ಮೆಕ್ಯಾನಿಕ್‌ ಇತ್ಯಾದಿ ಅಂಗಡಿಗಳು ರಾತ್ರಿ 9ರವರೆಗೆ ನಿಗದಿಗೊಳಿಸಲಾಗಿದ್ದು, ಈ ಅಂಗಡಿಯವರು ಸಹ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ವ್ಯವಹರಿಸುವ ಅಂಗಡಿಯವರು ಪುರಸಭೆಯಿಂದ ಟ್ರೇಡ್‌ ಲೈಸೆನ್ಸ್‌ ಕಡ್ಡಾಯವಾಗಿದೆ. ಈ ವಿಷಯದಲ್ಲಿ ಸಡಿಲಿಕೆ ಇಲ್ಲ ಸಭೆ ನಿರ್ಣಯಿಸಿತು.

ತಹಶೀಲ್ದಾರ್‌ ಎಂ. ಸಿದ್ದೇಶ ಜಿಲ್ಲಾಡಳಿತದ ಸಡಿಲಿಕೆ ನಿಯಮ, ಸರಳಿಕರಣದ ಕ್ರಮ ಕುರಿತು ಸಭೆಗೆ ಓದಿ ಹೇಳಿದರು. ಸಿಪಿಐ ಚಂದ್ರಶೇಖರ ಜಿ., ತಾಪಂ ಇಒ ಕೆ. ತಿಮ್ಮಪ್ಪ, ಪುರಸಭೆ ಮುಖ್ಯಾಧಿಕಾರಿ ಅಶೋಕ ಪಾಟೀಲ, ಕುಷ್ಟಗಿ ಪಿಎಸ್‌ಐ ಚಿತ್ತರಂಜನ್‌ ನಾಯಕ್‌, ಹನುಮಸಾಗರ ಪಿಎಸ್‌ಐ ಅಮರೇಶ ಹುಬ್ಬಳ್ಳಿ, ತಾವರಗೇರಾ ಪಿಎಸ್‌ಐ ಗೀತಾಂಜಲಿ ಶಿಂಧೆ ಸೇರಿದಂತೆ ವರ್ತಕರಿದ್ದರು.

ತಾಲೂಕಿನಲ್ಲಿದ್ದವರಿಗೆ ಕೋವಿಡ್‌-19 ವೈರಸ್‌ ಬರುವುದಿಲ್ಲ ಎನ್ನುವ ವಿಶ್ವಾಸವಿದೆ. ಆದರೆ ಹೊರ ರಾಜ್ಯ, ಜಿಲ್ಲೆಗಳ ರೆಡ್‌ಝೋನ್‌ ಪ್ರದೇಶದಿಂದ ಸಾವಿರಕ್ಕೂ ಅಧಿಕ ಜನರು ಕುಷ್ಟಗಿ ತಾಲೂಕಿಗೆ ಬಂದಿದ್ದು, ನಮ್ಮ ಜಾಗೃತಿಯಲ್ಲಿ ನಾವಿರಬೇಕಿದೆ. ನಮ್ಮ ಕೊಪ್ಪಳ ಜಿಲ್ಲೆ ಸತತವಾಗಿ ಗ್ರೀನ್‌ ಝೋನ್‌ನಲ್ಲಿ ಉಳಿಯಬೇಕಿದೆ. ಸರ್ಕಾರವು ಜನಸಾಮಾನ್ಯರ ಜೀವ ರಕ್ಷಣೆಯಲ್ಲಿ ಕಟ್ಟುನಿಟ್ಟಿನ, ಕಠಿಣ ಕ್ರಮಗಳಿಂದ ಸಾರ್ವಜನಿಕರಿಗೂ ವ್ಯಾಪಾರಸ್ಥರಿಗೆ ತೊಂದರೆಯಾಗಿರಬಹುದು. ಆದರೂ ಪರಿಸ್ಥಿತಿ ನಿಭಾಯಿಸಲೇಬೇಕಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಕಿರಾಣಿ ಹಾಗೂ ಕಾಯಿಪಲ್ಲೆ ಇತರೆ ಅಂಗಡಿಯವರು, ಬೆಲೆ ಹೆಚ್ಚಳ ಮಾಡದಿರಿ ನೋ ಪ್ರಾಫೀಟ್‌ ನೋ ಲಾಸ್‌ನಲ್ಲಿ ವ್ಯವಹರಿಸಿ. –ಅಮರೇಗೌಡ ಪಾಟೀಲ ಬಯ್ನಾಪೂರ, ಶಾಸಕ

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.