ಶಾಲಾ ಅವಧಿಗೆ ಬಸ್‌ ವ್ಯವಸ್ಥೆ ಕಲ್ಪಿಸಿ

ಶಾಲೆಗೆ ಎರಡೂವರೆ ಗಂಟೆ ಬೇಗ ಹೋಗುತ್ತಿರುವ ಮಕ್ಕಳು

Team Udayavani, Jul 2, 2019, 9:23 AM IST

kopala-tdy-2..

ಕುಷ್ಟಗಿ: ಶಾಲಾ ಅವಧಿ ವೇಳೆ ಬಸ್‌ ವ್ಯವಸ್ತೆ ಕಲ್ಪಿಸಬೇಕೆಂದು ಒತ್ತಾಯಿಸಿ ನೀರಲೂಟಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

ಕುಷ್ಟಗಿ: ಶಾಲಾ ಅವಧಿ ಬಸ್‌ ಸೇವೆ ಕಲ್ಪಿಸಬೇಕೆಂದು ಒತ್ತಾಯಿಸಿ ತಾಲೂಕಿನ ನೀರಲೂಟಿ ಗ್ರಾಮದ ವಿದ್ಯಾರ್ಥಿಗಳು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಘಟಕ ವ್ಯವಸ್ಥಾಪಕ ಸಂತೋಷಕುಮಾರ ಅವರಿಗೆ ಮನವಿ ಸಲ್ಲಿಸಿದರು.

ಹಿರೇಮನ್ನಾಪೂರ ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆ ಬೆಳಗ್ಗೆ 9:30ಕ್ಕೆ ಆರಂಭಗೊಂಡು ಸಂಜೆ 5 ಗಂಟೆಯವರೆಗೆ ನಡೆಯುತ್ತದೆ. ಈ ಅವಧಿಗೆ ಬಸ್‌ ಸೇವೆ ಕಲ್ಪಿಸಬೇಕು. ಆದರೆ ಈಗಿನ ವ್ಯವಸ್ಥೆಯಲ್ಲಿ ಹುಲಿಯಾಪೂರದಿಂದ ಬೆಳಗಿನ ಜಾವ 6:45ಕ್ಕೆ ನಿರ್ಗಮಿಸುತ್ತಿದ್ದು, ನೀರಲೂಟಿ ಗ್ರಾಮಕ್ಕೆ 7 ಗಂಟೆಗೆ, ಹಿರೇಮನ್ನಾಪೂರಕ್ಕೆ 7:30ಕ್ಕೆ ತಲುಪಿ 8:30ರ ವೇಳೆ ಕುಷ್ಟಗಿ ತಲುಪುವ ವ್ಯವಸ್ಥೆ ಇದೆ. ಆದರೆ ಈ ವ್ಯವಸ್ಥೆಯಿಂದ ನೀರಲೂಟಿಯ ಪ್ರೌಢಶಾಲಾ ವಿದ್ಯಾರ್ಥಿಗಳು, 9:30ಕ್ಕೆ ಶುರುವಾಗುವ ಶಾಲೆಗೆ ಎರಡೂವರೆ ತಾಸು ಮುಂಚಿತವಾಗಿ ಆಗಮಿಸಬೇಕಿದ್ದು, ಸಂಜೆ ತಡವಾಗಿ ಮನೆ ಸೇರುವಂತಾಗಿದೆ. ಹೀಗಾಗಿ ಶಾಲೆಯ ವೇಳೆಗೆ ಸರಿಹೊಂದುವಂತೆ ಬಸ್‌ ಸೇವೆ ಕಲ್ಪಿಸಬೇಕೆಂದು ವಿದ್ಯಾರ್ಥಿಗಳ ಪರವಾಗಿ ಗ್ರಾಮಸ್ಥರು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಘಟಕ ವ್ಯವಸ್ಥಾಪಕ ಸಂತೋಷಕುಮಾರ ಮಾತನಾಡಿ, ಶಾಲೆಗಳು ಏಕಕಾಲಕ್ಕೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಅವಧಿ ಬಸ್‌ ಬೇಕೆನ್ನುವ ಬೇಡಿಕೆ ತಪ್ಪಲ್ಲ. ಪ್ರತಿ ಗ್ರಾಮಕ್ಕೂ ಬಸ್‌ ವ್ಯವಸ್ಥೆ ಮಾಡಬೇಕಾಗುತ್ತದೆ. ಆ ವ್ಯವಸ್ಥೆ ಅಸಾಧ್ಯ. ಬಸ್‌ ಸಂಚರಿಸುವ ಗ್ರಾಮಗಳ ಗ್ರಾಮಸ್ಥರೊಂದಿಗೆ ಚರ್ಚಿಸಿ ಸೂಕ್ತ ಸಮಯಕ್ಕೆ ಅರ್ಧ ಗಂಟೆ ಹೆಚ್ಚು ಕಡಿಮೆಯಾದರೂ ಹೊಂದಾಣಿಕೆಗೆ ಸಹಮತವಿದ್ದರೆ ಬಸ್‌ ವ್ಯವಸ್ಥೆ ಮಾಡಲಾಗುವುದು ಎಂದರು. ದುರಗಪ್ಪ ಹರಿಜನ, ಶಿವಪುತ್ರಯ್ಯ ಹಿರೇಮಠ, ಹನಮಂತಪ್ಪ ನಿಡಗುಂದಿ, ಯಮನೂರಗೌಡ ಪೊಲೀಸಪಾಟೀಲ, ಹನಮಂತಪ್ಪ ದಾಸರ, ಸಂಗಪ್ಪ ಅಂಗಡಿ, ಬಸಪ್ಪ ಇದ್ದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.