ಅತಿಥಿ ಉಪನ್ಯಾಸಕರಿಗೆ ಆಹಾರದ ಕಿಟ್ ವಿತರಿಸಿದ ಸಹಕಾರಿ ಧುರೀಣ ಮಂಜುನಾಥ ಬೆಳಗೋಡು
Team Udayavani, May 23, 2020, 11:57 AM IST
ಗಂಗಾವತಿ: ಕೋವಿಡ್-19 ಸಂದರ್ಭದಲ್ಲಿ ಗಂಗಾವತಿ ನಗರದ ಶ್ರೀ ರಾಮುಲು ಮಹಾವಿದ್ಯಾಲಯ ಸೇರಿ ವಿವಿಧ ಪದವಿ ಮಹಾವಿದ್ಯಾಲಯಗಳಲ್ಲಿ ಕೆಲಸ ಮಾಡುವ ಅತಿಥಿ ಉಪನ್ಯಾಸಕರಿಗೆ ಒಂದು ತಿಂಗಳಿಗಾಗುವಷ್ಟು ಆಹಾರದ ಕಿಟ್ ವಿತರಣೆ ಮಾಡುವ ಮೂಲಕ ಹೊಸಪೇಟೆ ಸಹಕಾರಿ ಧುರೀಣ ಮಂಜುನಾಥ ಬೆಳಗೋಡು ಅವರು ಮಾನವೀಯತೆ ಮೆರೆದಿದ್ದಾರೆ.
ಸುಮಾರು 100 ಜನ ಅತಿಥಿ ಉಪನ್ಯಾಸಕರು ವೇತನವಿಲ್ಲದೆ ಕುಟುಂಬ ನಿರ್ವಾಹಣೆಗೆ ತೊಂದರೆಯಾಗಿರುವ ಕುರಿತು ಗೆಳೆಯ ಮತ್ತು ಅತಿಥಿ ಉಪನ್ಯಾಸಕರಾಗಿರುವ ರಮೇಶ ಪೂಜಾರ್, ಸತೀಶ ಕೊಂತಂ ಮಾಹಿತಿ ಪಡೆದು ಶನಿವಾರ ಶ್ರೀ ರಾಮುಲು ಮಹಾವಿದ್ಯಾಲಯದಲ್ಲಿ ಸರಳ ಕಾರ್ಯಕ್ರಮದ ಮೂಲಕ ಆಹಾರದ ಕಿಟ್ ವಿತರಿಸಿದರು.
ಆಹಾರದ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ದಾನಿ ಮಂಜುನಾಥ ಬೆಳಗೋಡು, ಆಡಳಿತಾಧಿಕಾರಿ ಪ್ರೋ.ಎಫ್.ಎಚ್.ಚಿತ್ರಗಾರ, ಪ್ರಾಚಾರ್ಯರಾದ ಲಲಿತಾ ಭಾವಿಕಟ್ಟಿ, ಸೇರಿ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ