ಕುಷ್ಟಗಿ: ತರಗತಿ ಬಹಿಷ್ಕರಿಸಿ ಬೃಹತ್ ಪ್ರತಿಭಟನೆ ನಡೆಸಿದ ವಿದ್ಯಾರ್ಥಿ ಸಮೂಹ


Team Udayavani, Dec 15, 2021, 12:56 PM IST

Untitled-1

ಕುಷ್ಟಗಿ: ವಿದ್ಯಾರ್ಥಿಗಳು ಗುಡುಗಿದರೆ ವಿಧಾನಸೌಧ ನಡಗುವುದು ಎಂದು ಗುಡುಗು ಹಾಕಿದ ಕುಷ್ಟಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು, ಸೋಮವಾರ ತರಗತಿ ಬಹಿಷ್ಕರಿಸಿ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಸೇವಾ ಭದ್ರತೆ, ಹುದ್ದೆ ಖಾಯಂಮಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಡಿ.10 ರಿಂದ ಅನಿರ್ದಿಷ್ಟವಾಧಿ ಧರಣಿ ಸತ್ಯಾಗ್ರಹ ನಿರತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ 1700ಕ್ಕೂ ಬಿಎ, ಬಿಕಾಂ ವಿದ್ಯಾರ್ಥಿಗಳ ಕಾಲೇಜಿನಲ್ಲಿ 53 ಅತಿಥಿ ಉಪನ್ಯಾಸಕರು ಕಾಲೇಜಿಗೆ ಸತತ ಗೈರು ಆಗಿದ್ದು ತರಗತಿಗಳು ನಡೆಯುತ್ತಿಲ್ಲ‌ ಆಕ್ಷೇಪಿಸಿರು. ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ಹಾದಿ ಹಿಡಿದರು.

ಕಾಲೇಜಿನಲ್ಲಿ ಬೆಳಗ್ಗೆ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ತರಗತಿ ಕೋಣೆಯಲ್ಲಿ ಲಭ್ಯವಿರುವ ಉಪನ್ಯಾಸಕರಿಂದ ತರಗತಿ ಆರಂಬಿಸಿದಾಗ್ಯೂ ತರಗತಿ ವಂಚಿತ ವಿದ್ಯಾರ್ಥಿಗಳು ಸೋಮವಾರ ನಿರ್ಧರಿಸಿದಂತೆ ಬಸವೇಶ್ವರ ವೃತ್ತದ ಮೂಲಕ ಪ್ರತಿಭಟನೆಗೆ ಮುಂದಾದರು. ಆದರೆ ಪೊಲೀಸರು, 1700 ಸಂಖ್ಯೆಯಲ್ಲಿರುವ ವಿದ್ಯಾರ್ಥಿಗಳ ಪ್ರತಿಭಟನೆ ಬಂದೋಬಸ್ತಗೆ ಪೋಲೀಸರು ಇಲ್ಲ. ಅಂಜನಾದ್ರಿಗೆ ಪೊಲೀಸರು ಬಂದೀಬಸ್ತಗೆ ಹೋಗಿದ್ದರಿಂದ ತಹಶೀಲ್ದಾರ ಕಛೇರಿಗೆ ಮಾತ್ರ ಅವಕಾಶ ಕಲ್ಪಿಸಲಾಯಿತು. ನಂತರ ತಹಶೀಲ್ದಾರ ಕಛೇರಿಗೆ ಪ್ರತಿಭಟನಾ ಮೆರವಣಿಗರ ಸಂಚರಿಸಿ ತಹಶೀಲ್ದಾರ ಎಂ.ಸಿದ್ದೇಶ ಅವರಿಗೆ ಮನವಿ ಸಲ್ಲಿಸಲಾಯಿತು.

ಇದೇ ಮಾತನಾಡಿದ ನಾಗರಾಜ್ ಹಜಾಳ, 1700 ವಿದ್ಯಾರ್ಥಿಗಳಿರುವ ಕುಷ್ಟಗಿ ಕಾಲೇಜಿನ ವಿದ್ಯಾರ್ಥಿಳನ್ನು ಕುಷ್ಟಗಿ ತಾಲೂಕಾಡಳಿತ ಸಂಬಾಳಿಸಿಲ್ಲ. ಇನ್ನೂ ರಾಜ್ಯಾದ್ಯಂತ ನಡೆದ ಈ‌ಮುಷ್ಕರಕ್ಕೆ ಸರ್ಕಾರ ಹೇಗೆ ಸಂಭಾಳಿಸಲು ಸಾದ್ಯವಿದೆ. ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಸರ್ಕಾರ ಕೆಳಗಿಳಿಸುವ ಶಕ್ತಿ ಇದೆ ಎಂದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡ ನವೀನ್ ಕೆಂಗಾರಿ, ಭೀಮಣ್ಣ ಮಾದರ ಮತ್ತೀತರಿದ್ದರು.

ಕಳೆದ ಡಿಸೆಂಬರ್ 10 ರಿಂದ ಉಪನ್ಯಾಸಕರಿಲ್ಲದೇ ಕಾಲೇಜಿಗೆ ಬಂದು ಹೋಗುವಂತಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಈ ವಿಷಯ ಗಂಭಿರವಾಗಿ ಪರಿಗಣಿಸಿಲ್ಲ. ಶೈಕ್ಷಣಿಕ ಭವಿಷ್ಯ ಪ್ರಶ್ನೆಯಾಗಿದ್ದು ಸರ್ಕಾರ ಕಾಯಂ ಉಪನ್ಯಾಸಕರು ನೇಮಿಸಿ, ಸಾದ್ಯವಾಗದೇ ಇದ್ದಲ್ಲಿ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ ಎಂದು ವಿದ್ಯಾರ್ಥಿಗಳು ಹಕ್ಕೋತ್ತಾಯ ಮಂಡಿಸಿದರು.

ಟಾಪ್ ನ್ಯೂಸ್

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.