Koppala; ಅಮಾನತ್ತು ಮಾಡುವುದರಲ್ಲೆ ಇತಿಹಾಸ ಮಾಡುತ್ತಿದ್ದಾರೆ: ಎಂ.ಬಿ ಪಾಟೀಲ್ ಟೀಕೆ
Team Udayavani, Dec 21, 2023, 3:46 PM IST
ಕೊಪ್ಪಳ: ಸಂಸದರಿಂದ ಸಂವಿಧಾನಾತ್ಮಕವಾಗಿ ಪ್ರತಿಭಟನೆ ನಡೆಸಲಾಗುತ್ತದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ಸಂಸದರ ಅಮಾನತ್ತು ಮಾಡಲಾಗಿದೆ. ಅಮಾನತ್ತು ಮಾಡುವುದರಲ್ಲೇ ಇತಿಹಾಸ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು.
ಕೊಪ್ಪಳ ಜಿಲ್ಲೆಯ ತಾವರಗೇರಾದಲ್ಲಿ ಮಾತನಾಡಿದ ಅವರು, ವೀರಶೈವ ಸಮಾವೇಶ ಭಾಗವಹಿಸುವ ಬಗ್ಗೆ ಇನ್ನೂ ವಿಚಾರ ಮಾಡುವೆ. ಈ ಬಗ್ಗೆ ನೀವು ಶ್ಯಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆ ಅವರನ್ನ ಕೇಳಬೇಕು ಎಂದರು.
ಶಾಸಕ ಬಿ ಆರ್ ಪಾಟೀಲ್ ಅಸಮಾಧಾನ ವಿಚಾರಕ್ಕೆ ಮಾತನಾಡಿದ ಅವರು, ಬಿ.ಆರ್ ಪಾಟೀಲ್ ನಮ್ಮ ಪಕ್ಷದ ಹಿರಿಯರು. ಅದು ಹಳೆಯ ಸರ್ಕಾರ ಮಂಡಿಸಿದ ಬಜೆಟ್ ಎಂದು ಸಿಎಂ ಅವರೇ ಹೇಳಿದ್ದಾರೆ. ಅದನ್ನು ನಿರ್ವಹಣೆ ಮಾಡಿಕೊಂಡು ಹೋಗುತ್ತಿದ್ದೇವೆ. ಹಿಂದಿನ ಸರ್ಕಾರ ಲಕ್ಷಾಂತರ ರೂ ಬಾಕಿಯಿಟ್ಟು ಹೋಗಿದ್ದಾರೆ. ನಮ್ಮ ಸಿಎಂ ಸಮರ್ಥರಿದ್ದಾರೆ. ಮಾರ್ಚ್ ಒಳಗೆ ನಮಗೆ ಹಣ ಕೊಡುತ್ತಾರೆ. ಶಾಸಕರಿಗೂ ಮಾರ್ಚ್ ಒಳಗೆ ಹಣ ಕೊಡುತ್ತಾರೆ ಎಂದು ಎಂ.ಬಿ ಪಾಟೀಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ