ಎಲ್ಲಾ ಕ್ಷೇತ್ರಗಳಲ್ಲಿ ಬಣಜಿಗರ ಸಾಧನೆ ಹೆಮ್ಮೆಯ ವಿಷಯ: ಬಸಟೆಪ್ಪ ಕುಂಬಳಾವತಿ


Team Udayavani, Jan 8, 2022, 11:41 AM IST

ಎಲ್ಲಾ ಕ್ಷೇತ್ರಗಳಲ್ಲಿ ಬಣಜಿಗರ ಸಾಧನೆ ಹೆಮ್ಮೆಯ ವಿಷಯ: ಬಸಟೆಪ್ಪ ಕುಂಬಳಾವತಿ

ಕುಷ್ಟಗಿ: ಸಮಾಜದಲ್ಲಿ ಕ್ರಿಯಾಶೀಲಗಳಾಗಿ ಸಕ್ರೀಯರಾಗಿ ನಿಷ್ಕ್ರಿಯರಾಗದೇ ಹೆದರದೇ ಬಣಜಿಗ ಶಕ್ತಿ  ಏನೆಂಬುದು ತೋರಿಸಿ ಎಂದು ಕುಷ್ಟಗಿ ತಾಲೂಕಾ ಬಣಜಿಗ ಸಮಾಜದ ಅಧ್ಯಕ್ಷ  ಬಸಟೆಪ್ಪ ಕುಂಬಳಾವತಿ ಕರೆ ನೀಡಿದರು.

ಕುಷ್ಟಗಿಯ ಕೊಪ್ಪಳ ರಸ್ತೆಯ ವೀರೇಶ ಬಂಗಾರಶೆಟ್ಟರ್ ಅವರ ವಾಣಿಜ್ಯ ಮಳಿಗೆಯಲ್ಲಿ ನಡೆದ ಬಣಜಿಗ ಸಮಾಜದ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಬಣಜಿಗರು ಎಲ್ಲಾ ಕ್ಷೇತ್ರಗಳಲ್ಲಿ ಸಮಾಜದಲ್ಲಿ ಮುಂಚೂಣಿಯಾಗಿ ಗುರುತಿಸಿಕೊಳ್ಳುತ್ತಿರುವುದು ಹೆಮ್ಮೆಯ ವಿಷಯ ಎಂದ ಅವರು ಸಂಘಟಿತರಾಗಿ ಒಗ್ಗಟ್ಟು ಉಳಿಸಿಕೊಳ್ಳಬೇಕೆಂದರು. ಸಿವಿಲ್ ಇಂಜಿನೀಯರ್

ವೀರೇಶ ಬಂಗಾರಶೆಟ್ಟರ್ ಮಾತನಾಡಿ, ಪ್ರತಿಭೆ ಎಂಬುದು ಬಣಜಿಗ ಸಮಾಜದ ಹುಟ್ಟುಗುಣ ನಮ್ಮ ನಡವಳಿಕೆಯಿಂದ ಸಮಾಜ ಗುರುತಿಸುತ್ತಿದೆ.ನಮ್ಮ ಮೂಲ ವೃತ್ತಿ ತಕ್ಕಡಿ ಹಿಡಿಯುವವರಾಗಿದ್ದು, ತೂಕದ ಮಾತುಗಳಿರುತ್ತವೆ ಎಂದರು. ಸಮಾಜದ ಬಗ್ಗೆ  ಡೋಂಗಿ  ಅಭಿಮಾನ ಸಲ್ಲದು ಎಂದ ಅವರು, ಸಂಘಟನೆಯಾಗಬೇಕು ವಿಘಟನೆಗೆಯಾಗಬಾರದು. ಯಾವೂದೇ ಪಕ್ಷ ನಮ್ಮ ಸಮಾಜವನ್ನು ಕಡೆಗಾಣಿಸಿಲ್ಲ. ಕಡೆಗಾಣಿಸುವುದೂ ಇಲ್ಲ. ಹೀಗಾಗಿ ಸಮಾಜದಲ್ಲಿ‌ಬಣಜಿಗ ಸಮಾಜದ ತೂಕವಿದೆ ಎಂದರು.

ಶ್ರೀಶೈಪ್ಪ ಕಲಕಬಂಡಿ, ಬಸವರಾಜ ಕುದರಿಮೋತಿ, ಸಿದ್ದಮಲ್ಲಪ್ಪ ಜಿಗಜಿನ್ನಿ, ಪಕೀರಪ್ಪ ಹೊಸವಕ್ಕಲ, ಪ್ರಶಾಂತ ಅಂಗಡಿ, ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ ಬಳ್ಳೊಳ್ಳಿ ಮತ್ತೀತರಿದ್ದರು.

ಸಾಧಕರಿಗೆ ಸನ್ಮಾನ: ಇದೇ ವೇಳೆ ಕುಷ್ಟಗಿ ಪುರಸಭೆ ನಾಮನಿರ್ದೇಶಿತ ಸದಸ್ಯರಾದ ವೀರೇಶ ಬಳ್ಳೊಳ್ಳಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಮಲ್ಲಪ್ಪ ಕುದರಿ,ಸರ್ಕಾರಿ ನೌಕರ ಸಂಘದ ಗೌರವಾಧ್ಯಕ್ಷ ಬಾಲಾಜಿ ಬಳಿಗಾರ, ಉಪಾಧ್ಯಕ್ಷ ವಿರುಪಾಕ್ಷಪ್ಪ ಅಂಗಡಿ, ಪ್ರಾಥಮಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರುದ್ರಮ್ಮ ಗುತ್ತೂರು,  ನಿರ್ದೇಶಕ ಮಹೇಶ ಪಡಿ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.