ವಿಶ್ವಪರಂಪರಾ ಪಟ್ಟಿಯ ಸಂಭವನೀಯ ಸ್ಥಳಗಳಲ್ಲಿ ಹಿರೇಬೆಣಕಲ್ ಶಿಲಾಯುಗದ ಸಮಾಧಿಗಳ ಪ್ರಸ್ತಾಪ


Team Udayavani, May 20, 2021, 4:28 PM IST

ವಿಶ್ವಪರಂಪರಾ ಪಟ್ಟಿಯ ಸಂಭವನೀಯ ಸ್ಥಳಗಳಲ್ಲಿ ಹಿರೇಬೆಣಕಲ್ ಶಿಲಾಯುಗದ ಸಮಾಧಿಗಳ ಪ್ರಸ್ತಾಪ

ಗಂಗಾವತಿ: ಕನ್ನಡಿಗರು ಹೆಮ್ಮೆಪಡುವಂತ ವಿಚಾರವೊಂದು ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಯುನೆಸ್ಕೋ ವೆಬ್ ಸೈಟ್ ನಲ್ಲಿ ಪ್ರಕಟವಾಗಿದೆ. ತಾಲೂಕಿನ ಹಿರೇಬೆಣಕಲ್ ಹತ್ತಿರ ಇರುವ ವಿಶ್ವವಿಖ್ಯಾತ ಶಿಲಾಯುಗದ ಶಿಲಾಸಮಾಧಿಗಳು ಮತ್ತು ಆದಿಮಾನವರು ಚಿತ್ರಿಸಿರುವ ಗುಹಾಂತರ ಚಿತ್ರಗಳನ್ನೊಳಗೊಂಡ ಏಳು ಗುಡ್ಡಪ್ರದೇಶವನ್ನು ವಿಶ್ವಪರಂಪರಾ ಪಟ್ಟಿಗೆ ಸೇರಿಸುವಂತೆ ಕೇಂದ್ರ ಪ್ರಾಚ್ಯವಸ್ತು ಪುರಾತತ್ವ ಇಲಾಖೆ ವಿಶ್ವಸಂಸ್ಥೆಯ ಯುನೆಸ್ಕೋ ಗೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಯುನೆಸ್ಕೋ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಹಿರೇಬೆಣಕಲ್ ಶಿಲಾಯುಗದ ಸಮಾಧಿಗಳು ಮತ್ತು ಏಳುಗುಡ್ಡಪ್ರದೇಶದಲ್ಲಿರುವ ಆದಿಮಾನವರು ಬಿಡಿಸಿದ ಗುಹಾಂತರ ಚಿತ್ರಗಳನ್ನು ಸಂರಕ್ಷಣೆ ಮಾಡಿ ಪ್ರವಾಸಿ ತಾಣವಾಗಿ ಪರಿವರ್ತಿಸುವಂತೆ ‘ಉದಯವಾಣಿ’ ಪತ್ರಿಕೆ ಹಲವು ಭಾರಿ ವಿಶೇಷ ವರದಿ ಮಾಡಿ ಪುರಾತತ್ವ ಇಲಾಖೆ ಜಿಲ್ಲಾಡಳಿತ ಮತ್ತು ಸರಕಾರದ ಗಮನ ಸೆಳೆದಿತ್ತು. ಇತ್ತಿಚೆಗೆ ಕೇಂದ್ರ ಪುರಾತತ್ವ ಪ್ರಾಚ್ಯವಸ್ತು ಇಲಾಖೆಯ 2021 ರ ವಿಶ್ವಪರಂಪರಾ ಪಟ್ಟಿಯಲ್ಲಿ ಭಾರತದ 48 ಪ್ರವಾಸಿ ಮತ್ತು ಐತಿಹಾಸಿಕ ತಾಣಗಳನ್ನು ಸೇರ್ಪಡೆ ಮಾಡುವಂತೆ ಯುನೆಸ್ಕೋ ಗೆ ಸಲ್ಲಿಸಿರುವ ಪಟ್ಟಿಯಲ್ಲಿ ಹಿರೇಬೆಣಕಲ್ ಶಿಲಾಯುಗದ ಶಿಲಾಸಮಾಧಿಗಳು ಮತ್ತು ಆದಿಮಾನವರ ಗುಹಾಂತರ ಚಿತ್ರಗಳಿರುವ ಏಳುಗುಡ್ಡ ಪ್ರದೇಶವನ್ನು ಸೇರ್ಪಡೆ ಮಾಡುವಂತೆ ಅಗತ್ಯ ಮಾಹಿತಿ ದಾಖಲೆಗಳ ಜತೆಗೆ ಸಲ್ಲಿದೆ.

ಇದನ್ನೂ ಓದಿ:ಕೋವಿಡ್ ನಿಯಂತ್ರಣಕ್ಕೆ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವ ಅತ್ಯಗತ್ಯ: ಗೃಹ ಸಚಿವ ಬೊಮ್ಮಾಯಿ

ವಿಶ್ವಪರಂಪರೆಯ ಸಮಿತಿಯ 44ನೇ ಅಧಿವೇಶನವು 2021 ಜುಲೈ 16 ರಿಂದ 31 ವರಗೆ ಚೀನಾದ ಫುಜವ್ ನಗರದಲ್ಲಿ ನಡೆಯಲಿದ್ದು, ಸಮಿತಿಯ ಅಜೆಂಡಾದ 7 ಮತ್ತು 8 ರ ‘ಸಂರಕ್ಷಣೆ ಮತ್ತು ಸ್ಥಾಪನೆಯಲ್ಲಿ’ ಹಿರೇಬೆಣಕಲ್ ನ ಶಿಲಾಯುಗದ ಡಾಲ್ಮೆನ್ಸ್ ಮತ್ತ ವರ್ಣಚಿತ್ರಗಳು ವಿಶ್ವಪರಂಪರೆಯ ಪಟ್ಟಿಯಲ್ಲಿ ಸ್ಥಾನ ಪಡೆಯುವ ಸಾಧ್ಯವಿದೆ.

ಕಲ್ಲುಗಣಿಗಾರಿಕೆಯಿಂದ, ನಿಧಿಗಳ್ಳರಿಂದ, ಸರ್ಕಾರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ನಾಶದ ಅಂಚಿನಲ್ಲಿರುವ ಈ ಪ್ರದೇಶವು, ವಿಶ್ವಪರಂಪರೆ ಪಟ್ಟಿಯಲ್ಲಿ ಸೇರ್ಪಡೆಗೊಂಡರೆ ಮುಂದಿನ ಪೀಳಿಗೆಗೆ ಅವುಗಳನ್ನು ಉಳಿಸಬಹುದಾಗಿದೆ. ವಿಶ್ವಪರಂಪರಾ ಪಟ್ಟಿಯಲ್ಲಿ ಸೇರ್ಪಡೆಯಾದರೆ ಪ್ರವಾಸೋದ್ಯಮ ಬೆಳವಣಿಗೆಯಾಗಲಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.