ಘೋಷಣೆ, ಸಿದ್ದಾಂತಗಳಿಂದ ಸರ್ಕಾರಗಳು ಜನರನ್ನು ಮರಳು ಮಾಡಲು ಸಾಧ್ಯವಿಲ್ಲ: ಆನಂದ್ ಸಿಂಗ್


Team Udayavani, Mar 12, 2022, 7:40 PM IST

ಘೋಷಣೆ, ಸಿದ್ದಾಂತಗಳಿಂದ ಸರ್ಕಾರಗಳು ಜನರನ್ನು ಮರಳು ಮಾಡಲು ಸಾದ್ಯವಿಲ್ಲ: ಆನಂದ್ ಸಿಂಗ್

ಕುಷ್ಟಗಿ: ವೇದಿಕೆ ಮೇಲಿನಿಂದ ಹೇಳುವ ಸಿದ್ದಾಂತ, ಘೋಷಣೆಯಿಂದ ಸರ್ಕಾರಗಳು ಜನರನ್ನು ಮರಳು ಮಾಡಲು ಸಾಧ್ಯವಿಲ್ಲ ಎಂದು ಪ್ರವಾಸೋಧ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದರು.

ಕುಷ್ಟಗಿ ತಾಲೂಕಿನ ತಾವರಗೇರಾ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾವರಗೇರಾ ಪಟ್ಟಣದ ಮಹಾತ್ವಾಕಾಂಕ್ಷೆಯ ಪಟ್ಟಣದ 88.16 ಕೋಟಿ ರೂ. ಯೋಜನಾ ವೆಚ್ಚದಲ್ಲಿ ತುರುವಿಹಾಳ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಿಂದ ನೀರು ಸರಬರಾಜು ಕಲ್ಪಿಸುವ ಯೋಜನೆಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಯಾವುದೇ ಪಕ್ಷದ ಸರ್ಕಾರಗಳು ಬಂದರೂ ಜನರಿಗೆ ಕೊಡುವೆ ಯೋಜನೆಗಳಿಂದ ಜನರು ಗುರುತಿಸಿ ಅಂತಹ ಪಕ್ಷಗಳು ಸರ್ಕಾರ ರಚನೆಗೆ ಮತದಾರರ ಶಕ್ತಿಯಿಂದ ಸಾಧ್ಯವಾಗುತ್ತಿದೆ. ಈಗಿನ ಪೀಳಿಗೆ ಜಾಗೃತರಾಗಿದ್ದು, ಈ ಹಿಂದೆ ಇರುವ ಮತದಾರರು ಈಗ ಇಲ್ಲ. ವೇದಿಕೆಗೆ ಬಂದು ಆಶ್ವಾಸನೆ ಕೊಟ್ಟು ಘೋಷಣೆ ಕೂಗಿ, ಜನರನ್ನು ಕರೆ ತಂದು ದೊಡ್ಡ ಕಾರ್ಯಕ್ರಮ ಮಾಡಿದರೆ ಗೆಲ್ಲುವ ಆಲೋಚನೆ ಮಾಡಿದರೆ ಅದು ಮೂರ್ಖತನವಾದೀತು ಎಂದರು. ಜನರಿಗೆ ಚೆನ್ನಾಗಿ ಗೊತ್ತಿದ್ದು ಯಾರಿಗೆ ಮತದಾನ ಮಾಡಬೇಕೆಂಬುದು ಗೊತ್ತಿದೆ ರಾಜ್ಯ, ರಾಷ್ಟ್ರ ಯಾವ ದಿಕ್ಕಿನಲ್ಲಿ ಹೋಗುತ್ತಿದೆ ಎಂದು ನಾವು ಹೇಳಿಕೊಡಬೇಕಿಲ್ಲ ಜನರೇ ಮಾದ್ಯಮಗಳ ಮೂಲಕ ಎಲ್ಲವನ್ನು ತಿಳಿದುಕೊಳ್ಳುತ್ತಿದ್ದಾರೆ ಎಂದರು.

ತಾವರಗೇರಾ ಪಟ್ಟಣಕ್ಕೆ ಈ ಯೋಜನೆ ಈ ಹಿಂದೆನೇ ಆಗಸಿಕ್ಕಂತಾಗುತ್ತದೆ. ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ಚಾಲನೆ ಕೊಟ್ಟಿದ್ದಾರೆ. ಒಟ್ಟಿನಲ್ಲಿ ಯಾರು ನಡೆಸಿದರು? ಏನು? ಅನ್ನೋದು ಮುಖ್ಯ ಅಲ್ಲ ಬುಲೆಟ್ ದಿಗಿಂದಾ.. ಲೇದಾ.. ಅನ್ನೋದೇ ಮುಖ್ಯ.  ಯಾರೂ ಮಾಡಿದ್ದಾರೆ ಅನ್ನೋದೇ ಮುಖ್ಯವಾಗಿರುತ್ತದೆ. ನೆನೆಗುದಿಗೆ ಬಿದ್ದ ಯೋಜನೆಯನ್ನು ಶಾಸಕ ರಾಜುಗೌಡರೇ ಚಾಲನೆ ನೀಡಿದ್ದಾರೆಂದು ನಾನು ಹೇಳುವೆ.

ಎಂದೋ ಘೋಷಣೆ ಮಾಡಿ ಮಾಡಿರೋದು ಅಲ್ಲ. ಮಾಡಿರುವ ಯೋಜನೆ ಜನರಿಗೆ ತಲುಪಿಸಿರಬೇಕು ಈ ಚುನಾವಣೆಯಲ್ಲಿ ಚಾಲನೆ ನೀಡಿ ಬರುವ ಚುನಾವಣೆಯಲ್ಲಿ ಪೂರ್ತಿ ಮಾಡುತ್ತೇನೆ ಎಂದರೆ ಆ ಯೋಜನೆಗೆ ಮಾನ್ಯತೆ ಸಿಗುವುದಿಲ್ಲ. ಎಲ್ಲಿ ಘೋಷಣೆ ಮಾಡಲಾಗಿರುತ್ತದೆಯೋ ಅದೇ ವೇದಿಕೆಯಲ್ಲಿ ಉದ್ಘಾಟನೆಯಾಗಿರಬೇಕು ಅಂದಾಗ ಮಾತ್ರ ಜನರಿಗೆ ಯೋಜನೆ ಲಾಭ ಸಿಕ್ಕಂತಾಗುತ್ತದೆ ಎಂದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.