ಅವಾಚ್ಯ ಪದ ಬಳಸಿದ ಸಚಿವ ಆಂಜನೇಯ!
Team Udayavani, Nov 13, 2017, 6:50 AM IST
ಕೊಪ್ಪಳ: ನಗರದ ಪ್ರವಾಸಿ ಮಂದಿರದಲ್ಲಿ ಚಹ ಕೊಡಲು ವಿಳಂಬ ಮಾಡಿದ್ದಕ್ಕೆ ರೊಚ್ಚಿಗೆದ್ದ ಸಮಾಜ ಕಲ್ಯಾಣ ಇಲಾಖೆ
ಸಚಿವ ಎಚ್.ಆಂಜನೇಯ ಪ್ರವಾಸಿ ಮಂದಿರದ ಸಹಾಯಕರಿಗೆ ಅವಾಚ್ಯ ಶಬ್ದಗಳಿಂದ ಜರಿದು ಕೆಳಮಟ್ಟದ ಭಾಷೆ ಬಳಸಿದ ಪ್ರಸಂಗ ನಡೆಯಿತು.
ಕೊಪ್ಪಳದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಮೋಚಿಗಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ ಆಗಮಿಸಿದ್ದರು. ಸಚಿವ ಆಂಜನೇಯ ಅವರೂ ಸಮಾವೇಶದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿ ನಗರದ ಪ್ರವಾಸಿ ಮಂದಿರದಲ್ಲಿ ತಂಗಿದ್ದರು. ಈ ವೇಳೆ, ಮೀರಾ ಕುಮಾರ ಅವರಿಗೆ ಚಹ ಕೊಡಿ ಎಂದು ಸಚಿವ ಆಂಜನೇಯ ಹೇಳಿದ್ದರು. ಸಹಾಯಕ ಚಹ ತರುವಲ್ಲಿ ವಿಳಂಬ ಮಾಡಿದ್ದಕ್ಕೆ ಸಿಡಿಮಿಡಿಗೊಂಡ ಎಚ್.ಆಂಜನೇಯ, “ಯಾವ ಸೂ..ಮಗ, ಒಬ್ಬೊವನು ಇಲ್ಲಿ ಇಲ್ಲವಲ್ಲ. ಎಲ್ಲಿ ಹೋಗಿದ್ದಾನೆ ಸೂ..ಮಗ’ ಎಂದೆಲ್ಲ ಕೆಳಮಟ್ಟದ ಭಾಷೆಯಲ್ಲಿ ಜರಿದರು. ಕ್ಯಾಮರಾ ಕಣ್ಣು ಬೀಳುತ್ತಿದ್ದಂತೆ ಕ್ಷಮಿಸಿ ಎನ್ನುತ್ತಲೇ ಸಮಾಜದ ಮುಖಂಡರಿಂದ ಹೂವಿನ ಹಾರ ಹಾಕಿಸಿಕೊಳ್ಳುವಲ್ಲಿ ಸಚಿವರು ತಲ್ಲೀನರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ