ನಾವು ಪೌರತ್ವ ಕೊಡುತ್ತೇವೆ, ಕಿತ್ತುಕೊಳ್ಳುವುದಿಲ್ಲ: ಸಿ ಸಿ ಪಾಟೀಲ್
Team Udayavani, Jan 5, 2020, 11:30 AM IST
ಕೊಪ್ಪಳ: ಕೇಂದ್ರ ಸರ್ಕಾರ ಜಾರಿ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ನೊಂದವರಿಗೆ ಪೌರತ್ವ ಕೊಡುತ್ತೇವೆಯೇ ವಿನಃ ಕಿತ್ತುಕೊಳ್ಳಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ ಸಿ ಪಾಟೀಲ್ ಹೇಳಿದರು.
ಕೊಪ್ಪಳದಲ್ಲಿ ರವಿವಾರ ಮನೆ ಮನೆಗೆ ಭೇಟಿ ನೀಡಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ನೀಡಿ ಕರಪತ್ರ ವಿತರಿಸಿ ಮನವಿ ಮಾಡಿದರು.
ಜನತೆಗೆ ಪೌರತ್ವ ಕೊಡುಲು ಈ ಕಾಯ್ದೆ ಜಾರಿ ಮಾಡಿದೆ. ಆದರೆ ಇದನ್ನು ಕೆಲವರು ವಿರೋಧ ಮಾಡುತ್ತಿದ್ದಾರೆ. ಈ ಕುರಿತು ಜನರಲ್ಲಿ ನಾವು ಜಾಗೃತಿ ಮೂಡಿಸುತ್ತೇವೆ. ಪ್ರತಿ ಮನೆಗೆ ಭೇಟಿ ನೀಡಿ ಕಾಯ್ದೆ ಕುರಿತು ನಾವು ಹೇಳುತ್ತೇವೆ.
ಆದರೆ ಕರ್ನಾಟಕದಲ್ಲಿ ಮಂಗಳೂರಿನಲ್ಲಿ ನಡೆದ ಗಲಾಟೆ ನಡೆದು ಪರಿಸ್ಥಿತಿ ಏನಾಗಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಯಾವ ರೀತಿ ಗಲಾಟೆ ನಡೆದಿದೆ ಎನ್ನುವುದನ್ನು ಮಾಧ್ಯಮಗಳು ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿವೆ ಎಂದರು.
ನಾವು ಪ್ರತಿಭಟನೆ ನಡೆಸುವವರಿಗೆ ತಡೆ ಮಾಡಿಲ್ಲ. ಬಳ್ಳಾರಿ ಜಿಲ್ಲೆಯಲ್ಲಿ ಸೋಮಶೇಖರರಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ ಬಗ್ಗೆ ನಾನು ನೋಡಿಲ್ಲ. ಯಾರೇ ಆಗಲಿ ಪ್ರಚೋದನಾತ್ಮಕ ಹೇಳಿಕೆ ನೀಡುವುದು ತರವಲ್ಲ. ಆ ರೀತಿ ಮಾತನಾಡಬಾರದು. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿಚರ್ಚೆ ನಡೆಸುತ್ತದೆ. ಪಕ್ಷ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ