ಮಾಧ್ಯಮದವರ ಕಣ್ತಪ್ಪಿಸಿ ಹೋದ ಸಚಿವ ಸತೀಶ
Team Udayavani, Dec 30, 2018, 12:45 AM IST
ಗಂಗಾವತಿ: ರಾಜ್ಯ ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟಿನಿಂದ ರೋಸಿ ಹೋಗಿರುವ ಸಚಿವ ಸತೀಶ ಜಾರಕಿಹೊಳಿ ನಗರದಲ್ಲಿ ಶನಿವಾರ ನಿಗದಿಯಾಗಿದ್ದ ಸುದ್ದಿಗೋಷ್ಠಿಗೆ ಗೈರಾಗಿ, ಪತ್ರಕರ್ತರ ಕಣ್ತಪ್ಪಿಸಿ ಹೋದ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಪ್ರವಾಸ ಮುಗಿಸಿ, ಗಂಗಾವತಿ ಮೂಲಕ ಹೊಸಪೇಟೆಗೆ ತೆರಳುವ ಸಂದರ್ಭದಲ್ಲಿ ಗಂಗಾವತಿಯ ಸರ್ಕ್ನೂಟ್ ಹೌಸ್ನಲ್ಲಿ ಸಚಿವ ಜಾರಕಿಹೊಳಿ ತಮ್ಮ ಬೆಂಬಲಿಗರ ಮೂಲಕ ಸಂಜೆ ಸುದ್ದಿಗೋಷ್ಠಿ ವ್ಯವಸ್ಥೆ ಮಾಡಿದ್ದರು. ಸರ್ಕಾರದ ಬಿಕ್ಕಟ್ಟು ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಕುರಿತು ಕಾರಟಗಿ ಸೇರಿ ವಿವಿಧೆಡೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಚಿವ ಸತೀಶ ಗರಂ ಆಗಿದ್ದು, ಮುಂದಿನ ಸುದ್ದಿಗೋಷ್ಠಿಯಲ್ಲೂ ಇದೇ ಪ್ರಶ್ನೆ ಕೇಳುವ ಆತಂಕದಿಂದ ಗಂಗಾವತಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಗೆ ಗೈರಾಗಿ ಆನೆಗೊಂದಿ ಬೈಪಾಸ್ ಮಾರ್ಗದ ಮೂಲಕ ಹೊಸಪೇಟೆಗೆ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ