Koppala; ಸಂಸದ ಸಂಗಣ್ಣ ಉಪವಾಸ ಧರಣಿ ಸ್ಥಳಕ್ಕೆ ಸಚಿವರ ಭೇಟಿ, ಮನವೊಲಿಕೆ ಯತ್ನ
Team Udayavani, Nov 7, 2023, 12:07 PM IST
ಕೊಪ್ಪಳ: ರೈತರ ಪಂಪ್ ಸೆಟ್ ಗೆ ಮೂಲ ಸೌಕರ್ಯ ಕಲ್ಪಿಸುವ ಆದೇಶ ರದ್ದತಿ ಮುಂದುವರೆಸಬೇಕೆಂದು ಒತ್ತಾಯಿಸಿ ಕೊಪ್ಪಳ ಡಿಸಿ ಕಚೇರಿ ಮುಂದೆ ಸೋಮವಾರದಿಂದ ಉಪವಾಸ ಸತ್ಯಾಗ್ರಹ ಆರಂಭಿಸಿರುವ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರ ಧರಣಿ ಸ್ಥಳಕ್ಕೆ ಸಚಿವ ಕೃಷ್ಣಬೈರೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಭೇಟಿ ನೀಡಿ ಸಂಸದರಿಗೆ ಮನವೊಲಿಸುವ ಪ್ರಯತ್ನ ಮಾಡಿದರು.
ಸಚಿವ ಕೃಷ್ಣಬೈರೇಗೌಡ ಹಾಗೂ ಸಚಿವ ಶಿವರಾಜ ತಂಗಡಗಿ ಅವರು ಸಿಎಂ ಸೇರಿ ಇಂಧನ ಸಚಿವರ ಜೊತೆಗೂ ದೂರವಾಣಿ ಕರೆ ಮಾಡಿ ಮಾತನಾಡಿ ರೈತರ ವಿದ್ಯುತ್ ಪಂಪ್ ಸೆಟ್ ಗೆ ಕಲ್ಪಿಸುವ ಮೂಲ ಸೌಕರ್ಯದ ಯೋಜನೆ ವಿಷಯ ಗಮನಕ್ಮೆ ತಂದಿದೆ. ರೈತರಿಗೆ ಸೋಲಾರ್ ನಲ್ಲೂ ಹೆಚ್ಚಿನ ಸೌಕರ್ಯ ದೊರೆಯಲಿವೆ. ಧರಣಿ ವಾಪಸ್ ಪಡೆಯುವಂತೆ ಮನವಿ ಮಾಡಿದರು.
ಇದಕ್ಕೆ ಒಪ್ಪದ ಸಂಸದ ಸಂಗಣ್ಣ ಕರಡಿ ಅವರು ಸರ್ಕಾರದ ಆದೇಶ ಬರುವ ವರೆಗೂ ನಾನು ಉಪವಾಸ ಧರಣಿ ವಾಪಾಸ್ ಪಡೆಯಲ್ಲ. ಈ ಕುರಿತು ಸರ್ಕಾರವು ಆದೇಶ ಹೊರಡಿಸಲಿ. ರೈತರ ಹಿತಕ್ಕೆ ನಾನು ಉಪವಾಸ ಧರಣಿ ಕುಳಿತಿರುವೆ. ಸರ್ಕಾರ ಎಂದು ಆದೇಶ ಹೊರಡಿಸುವುದೋ ಅಂದು ನಾನು ಧರಣಿ ವಾಪಾಸ್ ಪಡೆಯುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ
Koppal Lok Sabha Constituency: ಹಿಟ್ನಾಳ್ಗೆ ಹೊಸ ಮುಖ ಡಾ| ಕ್ಯಾವಟರ್ ಸವಾಲು
Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
MUST WATCH
ಹೊಸ ಸೇರ್ಪಡೆ
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!
Mumbai: 45 ದಿನದಲ್ಲಿ 300 ಐಸ್ಕ್ರೀಂ ಆರ್ಡರ್ ಮಾಡಿದ!
Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ