SSLC ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ಧೈರ್ಯ ತುಂಬಿದ ಶಾಸಕ ಪರಣ್ಣ ಮುನವಳ್ಳಿ
Team Udayavani, Jun 27, 2020, 11:06 AM IST
ಗಂಗಾವತಿ: ಧೈರ್ಯ ಮತ್ತು ಜಾಗೃತಿಯಿಂದ ಪರೀಕ್ಷೆ ಎದುರಿಸುವಂತೆ ಮಕ್ಕಳಿಗೆ ಶಾಸಕ ಪರಣ್ಣ ಮುನವಳ್ಳಿ ಧೈರ್ಯ ತುಂಬಿದರು. ಅವರು ನಗರದ ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷೆ ಬರೆಯುವ ಮಕ್ಕಳಿಗೆ ಧೈರ್ಯ ತುಂಬಿ ಮಾತನಾಡಿದರು.
ಕೋವಿಡ್-19 ರೋಗ ಹರಡದಂತೆ ಲಾಕ್ ಡೌನ್ ಸಂದರ್ಭದಲ್ಲಿ ಮುಂದೂಡಲ್ಪಟ್ಟ ಪರೀಕ್ಷೆ ಈಗ ನಡೆಯುತ್ತಿದೆ. ಶಿಕ್ಷಣ ಇಲಾಖೆ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳ ಭವಿಷ್ಯದ ಮಹತ್ವದ ಘಟ್ಟ ಎಸ್ಎಸ್ಎಲ್ ಸಿ ಪರೀಕ್ಷೆ ಆಗಿದೆ. ಮಕ್ಕಳು ಸಾಮಾಜಿಕ ಅಂತರ ಮಾಸ್ಕ್ ಬಳಸಿ ಆರೋಗ್ಯ ಜಾಗೃತಿಯಿಂದ ಪರೀಕ್ಷೆಗೆ ಹಾಜರಾಗಬೇಕು. ಗಂಗಾವತಿ ತಾಲೂಕಿನಲ್ಲಿ ಪರೀಕ್ಷೆಯನ್ನು ಯಶಸ್ವಿ ಆರೋಗ್ಯ ಆಯೋಜನೆ ಮಾಡಿರುವುದಕ್ಕೆ ಶಿಕ್ಷಣ ಸಚಿವ ಸುರೇಶಕುಮಾರ ಶ್ಲಾಘಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಿಇಒ ಸೋಮಶೇಖರ್ ಗೌಡ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ