ಬಿಜೆಪಿ ಅಭ್ಯರ್ಥಿ ಪರವಾಗಿ ವಿಎಸ್ಸೆಸ್ಸೆನ್ ಸೆಕ್ರೆಟರಿ ಪ್ರಚಾರಕ್ಕೆ ಕಾಂಗ್ರೆಸ್ ಆಕ್ಷೇಪ


Team Udayavani, Dec 8, 2021, 2:22 PM IST

ಬಿಜೆಪಿ ಅಭ್ಯರ್ಥಿ ಪರವಾಗಿ ವಿಎಸ್ಸೆಸ್ಸೆನ್ ಸೆಕ್ರೆಟರಿ ಪ್ರಚಾರಕ್ಕೆ ಕಾಂಗ್ರೆಸ್ ಆಕ್ಷೇಪ

ಗಂಗಾವತಿ: ರಾಯಚೂರು ಕೊಪ್ಪಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಚಿಕ್ಕಜಂತಕಲ್ ವಿಎಸ್ಸೆಸ್ಸೆನ್ ಸೊಸೈಟಿಯ ಸೆಕ್ರೆಟರಿ ಪ್ರಚಾರ ಮಾಡುತ್ತಿದ್ದು ಇದನ್ನು ಕೂಡಲೇ ತಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಸಚಿವ ಶಿವರಾಜ್ ತಂಗಡಗಿ ಒತ್ತಾಯಿಸಿದ್ದಾರೆ .

ಶೀಘ್ರವೇ ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ವಿಎಸ್ಸೆಸ್ಸೆನ್ ಸೆಕ್ರೆಟರಿಯ ವಿರುದ್ಧ ಚುನಾವಣಾಧಿಕಾರಿಗಳಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ .

ಚಿಕ್ಕಜಂತಕಲ್ ಗ್ರಾ ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರನ್ನು ಒಳಗೊಂಡು ವಿವಿಧ ಮುಖಂಡರು ಮತ್ತು ಮತದಾರರ ಬಳಿಗೆ ಸೆಕ್ರೆಟರಿ ಸತ್ಯನಾರಾಯಣ  ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ ಜೊತೆಗೆ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ ಆದ್ದರಿಂದ ಕೂಡಲೇ ಇವರನ್ನು ಬೇರೆ ಕಡೆ ವರ್ಗ ಮಾಡಬೇಕು ಅಥವಾ ಅಮಾನತು ನೆಡುವಂತೆ ಕಾಂಗ್ರೆಸ್ ಕಾರ್ಯಕರ್ತರು  ಒತ್ತಾಯಿಸಿದ್ದಾರೆ.

ವಿಪ ಚುನಾವಣೆಯ ಬಿಜೆಪಿ ಪ್ರಚಾರದ ಸಭೆಗಳಲ್ಲಿ ತಮ್ಮ ಪತ್ನಿಯ ಜತೆ ಸತ್ಯನಾರಾಯಣ ಪಾಲ್ಗೊಂಡು ಬಿಜೆಪಿ ಮುಖಂಡರೊಂದಿಗೆ ಚುನಾವಣೆ ಬಗ್ಗೆ ಮಾತನಾಡುತ್ತಿರುವ ವಿಡಿಯೊ ಮತ್ತು ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ವೈರಲ್ ಆಗಿದೆ.

ವಿಎಸ್ಸೆಸ್ಸೆನ್ ಕಾರ್ಯದರ್ಶಿ ಸರಕಾರಿ ನೌಕರರಾಗಿದ್ದು ಚುನಾವಣೆಗಳಲ್ಲಿ ಪ್ರಚಾರ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಫೇಸ್ ಬುಕ್ ವಾಟ್ಸಾಪ್ ಇನ್ ಸ್ಟಾಗ್ರಾಂ ಖಾತೆಗಳಲ್ಲಿ ವ್ಯಾಪಕವಾಗಿ ಟೀಕಿಸಿದ್ದಾರೆ.

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.