ಹೆತ್ತ ತಾಯಿಗೆ ಮಗಳಿಂದಲೇ ಮೋಸ


Team Udayavani, Jul 31, 2021, 6:05 PM IST

reww

ಕೊಪ್ಪಳ: ಕುಕನೂರು ಪಟ್ಟಣದ ವಾರ್ಡ್‌ ನಂ.1ರ ಆಸ್ತಿಯ ವಿಚಾರದಲ್ಲಿ ಹೆತ್ತ ತಾಯಿಗೆ ಮಗಳು ಮೋಸ ಮಾಡಿ ಆಸ್ತಿಯನ್ನು ತನ್ನ ಹೆಸರಿನಲ್ಲಿ ದಾನವಾಗಿ ಬರೆಯಿಸಿಕೊಂಡ ಘಟನೆ ಹಿರಿಯ ನಾಗರಿಕರ ಹಿತರಕ್ಷಣಾ ನ್ಯಾಯ ಮಂಡಳಿ ಮುಂದೆ ಬಯಲಿಗೆ ಬಂದಿದ್ದು, ಎಸಿ ನಾರಾಯಣರಡ್ಡಿ ಕನಕರಡ್ಡಿ ಅವರು ಎಲ್ಲವನ್ನೂ ಆಲಿಸಿ ನೊಂದ ತಾಯಿಗೆ ಪುನಃ ಆಸ್ತಿ ಸೇರುವಂತೆ ಆದೇಶ ಮಾಡಿದ್ದಾರೆ.

ಕುಕನೂರಿನ ಬಸಮ್ಮ ತಳವಾರ ಎನ್ನುವ ತಾಯಿಗೆ ನಾಗಮ್ಮ ಬಿಜಕಲ್‌ ಎನ್ನುವ ಮಗಳೇ ಮೋಸ ಮಾಡಿದ್ದಾಳೆ. ಬಸಮ್ಮ ತಳವಾರ ಅವರು ಕುಕನೂರು ಪಟ್ಟಣದ 1ನೇ ವಾರ್ಡಿನಲ್ಲಿ ವಾಸವಾಗಿದ್ದಾರೆ. ಅವರ ಮನೆ ಮುಂದೆ ಖಾಲಿ ಜಾಗವಿದ್ದು, ಅದನ್ನು ತಾಯಿ ಬಸಮ್ಮಳಿಗೆ ಮಾಸಾಶನ ಮಾಡಿಸಿ ಕೊಡುವುದಾಗಿ ಹೇಳಿ 2019ರಲ್ಲಿ ತಾಯಿಯನ್ನು ನೋಂದಣಾಧಿಕಾರಿ ಕಚೇರಿಗೆ ಕರೆ ತಂದು ಮಗಳು ನಾಗಮ್ಮ ಬಿಜಕಲ್‌ ದಾನಪತ್ರ ರೂಪದಲ್ಲಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾವಣೆ ಮಾಡಿಕೊಂಡಿದ್ದಳು. ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಸಿಕೊಂಡಾದ ಬಳಿಕ ತಾಯಿ ಬಸಮ್ಮಳ್ಳಿಗೆ ಮನೆಯಿಂದ ಹೊರ ನಡೆಯುವಂತೆ ದಬಾಯಿಸಿದ್ದಾಳೆ. ಇದರಿಂದ ನೊಂದ ಮಹಿಳೆ ಇದು ನನ್ನ ಮನೆಯೆಂದು ಹೇಳಿದ್ದಾಳೆ. ಆಗ ಆಸ್ತಿ ಮಗಳ ಹೆಸರಿನಲ್ಲಿ ಇರುವುದು ಬೆಳಕಿಗೆ ಬಂದಿದೆ.

ತಾಯಿ ಬಸಮ್ಮ ತಳವಾರ ಅವರು ಸ್ಥಳೀಯ ದೇವಸ್ಥಾನದಲ್ಲಿ ವಾಸ ಮಾಡಿ ಕೊನೆಗೆ ಎಸಿ ನೇತೃತ್ವದಲ್ಲಿನ ಹಿರಿಯ ನಾಗರಿಕರ ಹಿತರಕ್ಷಣಾ ನ್ಯಾಯ ಮಂಡಳಿಗೆ ತನ್ನ ಮಗಳೇ ನನಗೆ ಮೋಸ ಮಾಡಿದ್ದಾಳೆಂದು ದೂರು ನೀಡಿದ್ದಾಳೆ. ಆಗ ಎಸಿ ನಾರಾಯಣರಡ್ಡಿ ಕನಕರಡ್ಡಿ ಅವರು ಅರ್ಜಿ ವಿಚಾರಣೆ ನಡೆಸಿ ಪ್ರತಿವಾದಿಗಳನ್ನು ಕರೆಯಿಸಿದಾಗ ರಾಮಚಂದ್ರ ಮುಂಡರಗಿ, ನಾಗಮ್ಮ ಅವರನ್ನು ಕರೆಯಿಸಿ ವಿಚಾರಿಸಲಾಗಿ, ದಾಖಲೆಗಳನ್ನು ಪರಿಶೀಲನೆ ಮಾಡಿದ ವೇಳೆ ಆಸ್ತಿ ದಾನ ರೂಪದಲ್ಲಿ ವರ್ಗಾವಣೆಯಾದ ಕುರಿತು ತಿಳಿದು ಬಂದಿದೆ.

ಅರ್ಜಿದಾರಳ ಹೇಳಿಕೆ ಹಾಗೂ ಪ್ರತಿವಾದಿಗಳನ್ನು ವಿಚಾರಿಸಲಾಗಿ ಮೋಸದಿಂದ ಆಸ್ತಿ ವರ್ಗಾವಣೆ ಮಾಡಿಕೊಂಡಿರುವ ಬಗ್ಗೆ ತಿಳಿದು ಬಂದ ಹಿನ್ನೆಲೆಯಲ್ಲಿ ದಾನಕೊಟ್ಟ ಆಸ್ತಿಯನ್ನು ರದ್ದುಪಡಿಸಿ ಪುನಃ ತಾಯಿ ಬಸಮ್ಮ ತಳವಾರ ಅವರ ಹೆಸರಿಗೆ ವರ್ಗಾವಣೆ ಮಾಡುವಂತೆಯೂ ಯಲಬುರ್ಗಾದ ಉಪನೋಂದಣಾಧಿ ಕಾರಿಗಳಿಗೆ ಎಸಿ ಅವರು ಆದೇಶ ಮಾಡಿ ಪತ್ರ ಬರೆದಿದ್ದಾರೆ.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.