ಮಕ್ಕಳನ್ನು ಅಂಗನವಾಡಿಗೆ ಸೇರಿಸಲು ಆಂದೋಲನ
Team Udayavani, Jun 9, 2019, 12:12 PM IST
ಗಂಗಾವತಿ: ಸಂತೆಬಯಲು ಪ್ರದೇಶದಲ್ಲಿ ಅಂಗನವಾಡಿ ಕೇಂದ್ರ ಪ್ರಚಾರ ಆಂದೋಲನ ನಡೆಯಿತು.
ಗಂಗಾವತಿ: ಸರಕಾರದ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳನ್ನು ಸೇರ್ಪಡೆ ಮಾಡುವ ಮೂಲಕ ಪೂರ್ವ ಪ್ರಾಥಮಿಕ ಶಿಕ್ಷಣ ಕೊಡಿಸುವಂತೆ ಅಂಗನವಾಡಿ ಕಾರ್ಯಕರ್ತೆ ಅಮೀನಾಬೇಗಂ ಹೇಳಿದರು.
ಅವರು ನಗರದ 8ನೇ ವಾರ್ಡ್ ಸಂತೆ ಬಯಲು ಅಂಗನವಾಡಿ ಕೇಂದ್ರದ ಪ್ರಚಾರ ಆಂದೋಲನ ಜಾಥಾದಲ್ಲಿ ಮಾತನಾಡಿದರು.
ಸರಕಾರ ಶಿಶು ಅಭಿವೃದ್ಧಿ ಯೋಜನೆಯಡಿ ಹಲವು ಸೌಲಭ್ಯ ನೀಡುತ್ತಿದ್ದು, ಮಕ್ಕಳನ್ನು ಖಾಸಗಿ ಸಂಸ್ಥೆಗಳಿಗೆ ಕಳಿಸದೇ ಶಿಶುಕೇಂದ್ರ ಮತ್ತು ಅಂಗನವಾಡಿ ಕೇಂದ್ರಗಳಿಗೆ ಕಳಿಸುವಂತೆ ಮನವಿ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಅನ್ನಪೂರ್ಣ, ಸಹಾಯಕಿ ಬಡಿಮ್ಮ ಸೇರಿ ವಾರ್ಡಿನ ಮಹಿಳೆಯರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ