ಗೊಂದಲದ ಗೂಡಾದ ನಗರಸಭೆಯ ವಾಣಿಜ್ಯ ಮಳಿಗೆಗಳ ಹರಾಜು


Team Udayavani, Apr 19, 2022, 1:05 PM IST

Untitled-1

ಗಂಗಾವತಿ: ಗಂಗಾವತಿ ನಗರಸಭೆ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಗೊಂದಲದ ಗೂಡಾಗಿ ಮಾರ್ಪಾಡಾಗಿದೆ.

ನಗರದಲ್ಲಿ ಸುಮಾರು ನೂರಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳಿದ್ದು ಇವುಗಳು ನಗರದ ಬೇರೆ ಬೇರೆ ಕಡೆ ಇವೆ ಇವುಗಳ ಪೈಕಿ ಬಹುತೇಕ ಮಳಿಗೆಗಳು ಕಳೆದ 20ವರ್ಷಗಳಿಂದ ಹರಾಜು ಮಾಡಿಲ್ಲ. ಇದರಲ್ಲಿ ಬಹುತೇಕ ಮಳಿಗೆ ಪಡೆದ ವ್ಯಕ್ತಿಗಳು ಬೇರೆಯವರಿಗೆ ಬಾಡಿಗೆಗೆ ಕೊಟ್ಟಿದ್ದಾರೆ ಎಂಬ ದೂರಿನಿಂದಾಗಿ ನೂತನವಾಗಿ ಪ್ರಭಾರಿ ಪೌರಾಯುಕ್ತರಾಗಿ ಬಂದ ಹೇಮಂತ್ ಕುಮಾರ್ ಅವರಿಗೆ ಕೆಲ ಸಂಘ ಸಂಸ್ಥೆಯವರು ದೂರು ನೀಡಿದ್ದರಿಂದ  ತಮ್ಮ ಎಲ್ಲ ಮಳಿಗೆಗಳ ಹರಾಜು ಪ್ರಕ್ರಿಯೆಯನ್ನು ಪ್ರಭಾರಿ ಪೌರಾಯುಕ್ತ ಹೇಮಂತ್ ಕುಮಾರ್ ಕರೆದಿದ್ದಾರೆ .

ಮಂಗಳವಾರ ಎಲ್ಲ ಮಳಿಗೆಗಳ ಹರಾಜು ಪ್ರಕ್ರಿಯೆ ನಗರದ ಐಎಂಎ ಭವನದಲ್ಲಿ ನಡೆದಿದ್ದು ಈಗಾಗಲೇ ಬಾಡಿಗೆ ಯಲ್ಲಿರುವವರು ಮತ್ತು ನೂತನವಾಗಿ ಬಾಡಿಗೆ ಪಡೆಯಲು ಬಂದವರ ಮಧ್ಯೆ  ವಾಗ್ವಾದ ನಡೆದ ಘಟನೆ ಜರುಗಿದೆ .ಈ ಮಧ್ಯೆ ಪತ್ರಿಕಾ ಮಾಧ್ಯಮದವರನ್ನು ಹೊರಗಿಟ್ಟು ಹೇಮಂತಕುಮಾರ್ ಮಳಿಗೆಗಳ ಹರಾಜು ಪ್ರಕ್ರಿಯೆ  ನಡೆಸಿದ್ದಾರೆ.ಕೆಲ ಮಳಿಗೆಗಳಿಗೆ ಠೇವಣಿಯಾಗಿ ಹಣವನ್ನು ನಿಗದಿ ಮಾಡಲಾಗಿದ್ದು ಇದು ಅವೈಜ್ಞಾನಿಕವಾಗಿದೆ.

ಹಳೆ ತಹಸೀಲ್ದಾರ್ ಕಚೇರಿ ಎದುರಿಗಿರುವ ಮಳಿಗೆಗಳು ವರ್ತಕರೇ ನಿರ್ಮಿಸಿಕೊಂಡಿರುವವರಿಂದ ನಾವುಗಳೇ ಪುನಃ ಹರಾಜು ಟೆಂಡರ್ ನಲ್ಲಿ  ಭಾಗಿಯಾಗುತ್ತೇವೆ ರಾಗಿರುತ್ತೇವೆ  ಎಂದು  ಮಳಿಗೆಯ ವರ್ತಕರು ಹೇಮಂತ್ ಕುಮಾರ್ ಎದುರು ವಾಗ್ವಾದ ನಡೆಸಿದರು. ಎಲ್ಲರನ್ನೂ ಪೊಲೀಸರ ನೆರವಿನಿಂದ  ಹೊರಗೆ ಕಳಿಸಿದರು.  ಕನಕಗಿರಿ ರಸ್ತೆ ,ಜುಲೈ ನಗರ, ಬಸ್ ನಿಲ್ದಾಣ ಮತ್ತು ಇತರೆ ಭಾಗದಲ್ಲಿರುವ ಮಳಿಗೆಗಳ ಹರಾಜು ನಡೆಸಿದರು.

ಜನಪ್ರತಿನಿಧಿಗಳ ಮಾತಿಗೂ ಬಗ್ಗದ ಪೌರಾಯುಕ್ತರು : ನಗರಸಭೆ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಕುರಿತಂತೆ ಕೆಲವು ವರ್ತಕರು ಶಾಸಕರು ಸಂಸದರು ಮತ್ತು ಮಾಜಿ ಎಂಎಲ್ ಸಿ ಮಾಜಿ ಸಚಿವರ ಸ್ಥಳಕ್ಕೆ ತೆರಳಿ  ಶೇಕಡವಾರು ಬಾಡಿಗೆ ಹೆಚ್ಚು ಮಾಡಲಿ ಬೇರೆಯವರಿಗೆ ಹರಾಜು ಕರೆಯುವುದು ಬೇಡ ಎಂದು ಒತ್ತಡ ತಂದರೂ ಪ್ರಭಾರಿ ಪೌರಾಯುಕ್ತ ಹೇಮಂತ್ ಕುಮಾರ್ ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಪುನಃ ಹರಾಜು ಪ್ರಕ್ರಿಯೆ ನಡೆಸಿರುವುದು  ಕಂಡುಬಂದಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.