ಕುಷ್ಟಗಿ: ಪುರಸಭೆ ಅಧೀನದಲ್ಲಿರುವ ಕಲ್ಯಾಣ ಮಂಟಪ ಜವಳಿ ಅಂಗಡಿಗೆ ಬಾಡಿಗೆ; ಸಾರ್ವಜನಿಕರ ಆಕ್ರೋಶ


Team Udayavani, Jan 29, 2022, 2:39 PM IST

ಕುಷ್ಟಗಿ: ಪುರಸಭೆ ಅಧೀನದಲ್ಲಿರುವ ಕಲ್ಯಾಣ ಮಂಟಪ ಜವಳಿ ಅಂಗಡಿಗೆ ಬಾಡಿಗೆ; ಸಾರ್ವಜನಿಕರ ಆಕ್ರೋಶ

ಕುಷ್ಟಗಿ: ಕುಷ್ಟಗಿ ಪಟ್ಟಣದ ಪುರಸಭೆ ಅಧೀನದ ಡಾ.ರಾಜಕುಮಾರ ಕಲ್ಯಾಣ ಮಂಟಪವನ್ನು ಖಾಸಗಿ ಜವಳಿ ಅಂಗಡಿಗೆ ದಿನಕ್ಕೆ 500 ರೂ. ನಂತೆ ಬಾಡಿಗೆ ನೀಡಿರುವುದು ಬೆಳಕಿಗೆ ಬಂದಿದೆ.

ಪಟ್ಟಣದ 6ನೇ ವಾರ್ಡ್ ನಲ್ಲಿರುವ ಡಾ.ರಾಜಕುಮಾರ ಕಲ್ಯಾಣ ಮಂಟಪ ಕೆ.ಶರಣಪ್ಪ‌ ಶಾಸಕರಾಗಿದ್ದ ಸಂದರ್ಭದಲ್ಲಿ ಈ ಕಲ್ಯಾಣ ಮಂಟಪ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನ ಅಡಿಯಲ್ಲಿ ನಿರ್ಮಿಸಲಾಗಿತ್ತು.12ನೇ ಏಪ್ರಿಲ್ 2006ರಲ್ಲಿ ಡಾ. ರಾಜಕುಮಾರ ನಿಧನದ ಹಿನ್ನೆಲೆಯಲ್ಲಿ ಸದರಿ ಕಲ್ಯಾಣ ಮಂಟಪಕ್ಕೆ ಡಾ.ರಾಜಕುಮಾರ ನಾಮಕರಣ ಮಾಡಲಾಗಿತ್ತು.ಇದಾದ ಬಳಿಕ ಸದರಿ ಕಲ್ಯಾಣ ಮಂಟಪದಲ್ಲಿ ಸಭೆ,ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದವು ನಂತರದ ದಿನಮಾನಗಳಲ್ಲಿ ನಿರ್ಲಕ್ಷೆ ಮುಂದುವರಿದಿದ್ದರಿಂದ ಅನೈತಿಕ ಚಟುವಟಿಕೆಗಳ ತಾಣ ಹಾಗೂ ನಿರಂತರ ಕುಡುಕರ ಅಡ್ಡೆಯಾಗಿ ಬದಲಾಗಿತ್ತು.

ಡಾ.ರಾಜಕುಮಾರ ಅಭಿಮಾನಿಗಳ‌‌ ಸಂಘ‌ ಸೇರಿದಂತೆ ದುರಸ್ಥಿ ಹಾಗೂ ಹಲವು ಸಂಘಟನೆಗಳು ಪ್ರತಿಭಟನೆಯಿಂದಾಗಿ ಎಚ್ಚೆತ್ತುಕೊಂಡ ಪುರಸಭೆ 8 ಲಕ್ಷ ರೂ. ಅನುದಾನ ದಲ್ಲಿ ದುರಸ್ಥಿಗೆ ಕ್ರಮ ಕೈಗೊಂಡಿದ್ದು ಈ ಅನುದಾನದಲ್ಲಿ ಕಲ್ಯಾಣ ಮಂಟಪ ದುರಸ್ಥಿಯ ಕನಸು ಕಂಡಿದ್ದವರಿಗೆ ಶಾಕ್ ಆಗಿದೆ.

ಕಲ್ಯಾಣ ಮಂಟಪದ ಹೆಸರು ಆಳಿಸಿ ಹಾಕಿದ್ದಾರೆ. ಸುಣ್ಣ ಬಣ್ಣ ಹಚ್ಚಿದ್ದು, ಬಟ್ಟೆ ಅಂಗಡಿಯ   ಪೀಠೋಪಕರಣಗಳ ಅಳವಡಿಸುವ ಕಾರ್ಯ ಭರದಿಂದ ನಡೆದಿದೆ. ಮೂಲಗಳ ಪ್ರಕಾರ ಗಜೇಂದ್ರಗಡ ಟೆಕ್ಸಟೈಲ್ಸ್ ಗೆ ಬಾಡಿಗೆ ನೀಡಿರುವುದು ಗೊತ್ತಾಗಿ, ಡಾ.ರಾಜಕುಮಾರ ಅಭಿಮಾನಿಗಳ ಸಂಘ, ಹೈದ್ರಾಬಾದ್ ಕರ್ನಾಟಕ ಯುವಶಕ್ತಿ ಸಂಘಟನೆಯ ಅಧ್ಯಕ್ಷ ಬಸವರಾಜ್ ಗಾಣಗೇರ ನೇತೃತ್ವದಲ್ಲಿ ಕಲಾವಿದರು.  ಶನಿವಾರ ದಿಢೀರ್  ಪುರಸಭೆಗೆ‌ ಮುತ್ತಿಗೆ ಹಾಕಿ ಪ್ರತಿಭಟಿಸಿ ಮುಖ್ಯಾಧಿಕಾರಿ ಉಮೇಶ ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

ಅಲ್ಲಿಯೇ ಇದ್ದ ಪುರಸಭೆ ಅಧ್ಯಕ್ಷ ಗಂಗಾಧರಸ್ವಾಮಿ ಹಿರೇಮಠ ಅವರು ಇದರ ಬಗ್ಗೆ ಗಮನಕ್ಕೆ ಇಲ್ಲ ಎಂದು ತಿಳಿಸಿರುವುದು ಅಚ್ಚರಿಯಾಗಿದೆ. ಕಲಾವಿದರು ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ಮೀಸಲಾಗಿದ್ದ ಡಾ.ರಾಜಕುಮಾರ ಕಲ್ಯಾಣ ಮಂಟಪ ಖಾಸಗಿ ಬಟ್ಟೆ ಅಂಗಡಿಯವರಿಗೆ ವಹಿರುವುದು ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಪುರಸಭೆ ಮುಖ್ಯಾಧಿಕಾರಿ ಉಮೇಶ ಹಿರೇಮಠ, ಕಲ್ಯಾಣ ಮಂಟಪ ಬಟ್ಟೆ ಅಂಗಡಿಗೆ ಬಾಡಿಗೆ ನೀಡಿರುವುದು ಗೊತ್ತಿಲ್ಲ. ಸದರಿ ಬಟ್ಟೆ ಅಂಗಡಿ ತೆರವುಗೊಳಿಸುವುದಾಗಿ ತಿಳಿಸಿದ್ದಾರೆ.

ಪುರಸಭೆ 6ನೇ ವಾರ್ಡ್ ಸದಸ್ಯ ರಾಮಣ್ಣ ಬಿನ್ನಾಳ ಪ್ರತಿಕ್ರಿಯಿಸಿ ಇದೇ ವಾರ್ಡಿನಲ್ಲಿದ್ದರೂ ನನ್ನ ಗಮನಕ್ಕೆ ತಂದಿಲ್ಲ. ಡಾ.ರಾಜಕುಮಾರ ಕಲ್ಯಾಣ ಮಂಟಪವನ್ನು ಬಟ್ಟೆ ಅಂಗಡಿಗೆ ನೀಡಿದ್ದು, ಜ.31 ರಂದು ನಡೆಯುವ ಪುರಸಭೆ ಸಾಮಾನ್ಯ ಸಭೆಯಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.