ಸಂಗೀತ ವಿದ್ವಾನ್ ಗುರುಸ್ವಾಮಿ ಕಲಿಕೇರಿಯವರಿಗೆ ಪುಟ್ಟರಾಜ ಸಮ್ಮಾನ ಪ್ರಶಸ್ತಿ ಪ್ರದಾನ


Team Udayavani, Mar 3, 2024, 9:07 PM IST

1-dsdsad

ಗಂಗಾವತಿ:ಗದುಗಿನ ವಿರೇಶ್ವರ ಪುಣ್ಯಾಶ್ರಮದ ಸೇವಾ ಕರ್ತರು,ಖ್ಯಾತ ಸಾಹಿತಿ,ಸಂಗೀತಗಾರರಾದ ಗುರುಸ್ವಾಮಿ ಕಲಿಕೇರಿ ಇವರಿಗೆ ಪ್ರತಿಷ್ಠಿತ 2024ನೇ ಸಾಲಿನ ಪುಟ್ಟರಾಜ ಗವಾಯಿ ಸಮ್ಮಾನ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಪ್ರಶಸ್ತಿ ಫಲಕ ಮತ್ತು ಒಂದು ಲಕ್ಷ ರೂ.ನಗದು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತರಾದ ಗುರುಸ್ವಾಮಿ ಕಲಿಕೇರಿ ಮಾತನಾಡಿ, ಪುಟ್ಟರಾಜ ಗವಾಯಿಗಳ ಹೆಸರಿನ ಪ್ರಶಸ್ತಿ ನನಗೆ ಲಭಿಸಿದ್ದು ಪೂರ್ವ ಜನ್ಮದ ಪುಣ್ಯವಾಗಿದೆ.ಗುರುಗಳ ಸೇವೆಯಲ್ಲಿ ಸಂದ ಗೌರವ ಅಪೂರ್ವವಾದದ್ದು ಈ ಆಶೀರ್ವಾದವನ್ನು ಸಕಲ ಸಂಗೀತ ಕಲಾವಿದರು,ಪುಟ್ಟರಾಜ ಶಿಷ್ಯ ಬಳಗಕ್ಕೆ ಸಮರ್ಪಣೆ ಮಾಡುತ್ತೇನೆ. ಮಕ್ಕಳಿಗೆ ಉತ್ತಮ ಸಂಸ್ಕಾರ,ಶಿಕ್ಷಣ, ಸಂಗೀತ ಹಾಗೂ ಕಲೆ ಬಗ್ಗೆ ಆಸಕ್ತಿ ಮೂಡಿಸುವುದು ಅವಶ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ವಿರೇಶ್ವರ ಪುಣ್ಯಾಶ್ರಮದ ಪೂಜ್ಯ ಕಲ್ಲಯಜ್ಜನವರು, ಶಾಸಕ ಗಾಲಿ ಜನಾರ್ದನರೆಡ್ಡಿ,ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ, ಶಿವರಾಂಗೌಡ,ಮಾಜಿ ಶಾಸಕ ಪರಣ್ಣ ಮುನವಳ್ಳಿ,ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ, ಪುಟ್ಟರಾಜ ಪ್ರತಿಷ್ಠಾನದ ಅಧ್ಯಕ್ಷ ನ್ಯಾಯವಾದಿ ಮಹಾಬಳೇಶ್ ಹಾಸಿನಾಳ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.