ಶಬೇಬರಾತ್ ಹಬ್ಬವನ್ನು ಮನೆಯಲ್ಲಿ ಆಚರಣೆಗೆ ಮುಸ್ಲಿಂ ಮುಖಂಡರ ಮನವಿ
Team Udayavani, Apr 8, 2020, 7:27 PM IST
ಗಂಗಾವತಿ: ಶೇಬೆ-ಎ-ಬರಾತ್ ಹಬ್ಬವನ್ನು ಮನೆಯಲ್ಲಿ ಸರಳವಾಗಿ ಆಚರಣೆ ಮಾಡುವಂತೆ ಜಮೀಯಾ ಮಸೀಯಾ ಮಸೀದಿ ಅಂದ್ರೂನ್ ಕಮೀಟಿ ಅಧ್ಯಕ್ಷ ನೂರುದ್ದೀನ್ ನವಾಬಸಾಬ ಮನವಿ ಮಾಡಿದ್ದಾರೆ.
ಉದಯವಾಣಿ ಜೊತೆ ಮಾತನಾಡಿದ ಅವರು, ಕೋವಿಡ್-19 ವೈರಸ್ ಹರಡದಂತೆ ಸರಕಾರ ವಿಧಿಸಿರುವ ಕರ್ಪ್ಯೂ ಹಿನ್ನಲೆಯಲ್ಲಿ ಗುಂಪು ಸೇರಿ ನಮಾಜ್ ಪ್ರಾರ್ಥನೆ ಮಾಡಲು ಅವಕಾಶವಿರುವುದಿಲ್ಲ. ಕೋವಿಡ್-19 ವೈರಸ್ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದ್ದು ಯಾರು ಸಹ ಮನೆಯಿಂದ ಹೊರಗೆ ಹೋಗದೇ ಮನೆಯಲ್ಲಿರಬೇಕಿದೆ ಎಂದರು.
ಶಬೇ ಎ ಬರಾತ್ ಹಬ್ಬ ಬಡಿರಾತ್ ದಿನದಂದು ಇಡೀ ರಾತ್ರಿ ಜಾಗರಣೆ ಮಾಡಿ ಆಚರಣೆಗೆ ಮಾಡಬೇಕು. ಯಾರೂ ಸಹ ಮಸೀದಿಗೆ ಬರಬಾರದು. ಮಸೀದಿಯಲ್ಲಿ ಮೂರರಿಂದ ನಾಲ್ಕು ಜನ ಭೌತಿಕ ಅಂತರ ಕಾಯ್ದುಕೊಂಡು ಪ್ರಾರ್ಥನೆ ಮಾಡಲಾಗುತ್ತದೆ ಎಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಅಕ್ತರ್ ಅನ್ಸಾರಿ, ಫಕೃದ್ದಿನ್ ಸಾಬ,ಸೈಯದಾಲಿ, ಶಾಮೀದ್ ಮನಿಯಾರ್,ಅನು ಜಿನ್ನಾ,ಶೇಖನಬಿ,ಅಯೂಬ್ ಖಾನ್ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ