ಅಂಜನಾದ್ರಿಗೆ ಮೈಸೂರು ಒಡೆಯರ್ ಕುಟುಂಬ ಭೇಟಿ; ದೇವರ ದರ್ಶನ


Team Udayavani, Jun 27, 2022, 9:06 AM IST

ಅಂಜಿನಾದ್ರಿಗೆ ಮೈಸೂರು ಒಡೆಯರ್ ಕುಟುಂಬ ಭೇಟಿ; ದೇವರ ದರ್ಶನ

ಕೊಪ್ಪಳ: ಕಿಷ್ಕಿಂದಾ ಅಂಜನಾದ್ರಿ ಹನುಮಂತ ಜನಿಸಿದ ಸ್ಥಳವಾಗಿದೆ ಇದಕ್ಕೆ ಅನ್ಯರು ಯಾವುದೇ ಆಕ್ಷೇಪ ವ್ಯಕ್ತಪಡಿಸಬಾರದು. ಗ್ರಂಥ ಮತ್ತು ಶಿಲಾಶಾಸನಗಳಲ್ಲಿ ಪ್ರಾಕೃತಿಕವಾಗಿ ಇದನ್ನು ದಾಖಲೆ ಸಮೇತ ತೋರಿಸಲಾಗಿದೆ ಎಂದು ಮೈಸೂರು ಮಹಾರಾಜ ಯದುವೀರ್ ಒಡೆಯರ್ ಅಭಿಪ್ರಾಯಪಟ್ಟರು.

ಅವರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಗೆ ಸೋಮವಾರ ಕುಟುಂಬ ಸಮೇತ ಭೇಟಿಯಾಗಿ ಆಂಜನೇಯನ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಹಸ್ರಾರು ವರ್ಷಗಳ ಹಿಂದೆ ಕಿಷ್ಕಿಂದಾ ಅಂಜನಾದ್ರಿ ಮತ್ತು ಇಲ್ಲಿನ ಈಗಿನ ತುಂಗಭದ್ರಾ ಹಿಂದೆ ಪಂಪಾ ನದಿ ಎಂದು ಕರೆಯಲ್ಪಡುತ್ತಿತ್ತು ವಾಲ್ಮೀಕಿ ರಾಮಾಯಣ ಸೇರಿದಂತೆ ಅನೇಕ ರಾಮಾಯಣದಲ್ಲಿ ಕಿಷ್ಕಿಂದಾ ಅಂಜನಾದ್ರಿ ಪರ್ವತ, ಆನೆಗೊಂದಿ ಬಗ್ಗೆ ಚಿಂತಾಮಣಿ, ಪಂಪಾಸರೋವರದ ಬಗ್ಗೆ ಉಲ್ಲೇಖವಿದೆ.

ಆದ್ದರಿಂದ ಹನಮಂತ ಕಿಷ್ಕಿಂದಾ ಅಂಜನಾದ್ರಿ ಜನ್ಮ ತಾಳಿದ. ಇತ್ತೀಚಿನ ವರ್ಷಗಳಲ್ಲಿ ಈ ಕ್ಷೇತ್ರ ಶಕ್ತಿಯುತವಾಗಿ ಬೆಳೆದಿದ್ದು ಇದನ್ನು ಕೆಲವು ಹನುಮಂತ ನಮ್ಮಲ್ಲಿ ಜನಿಸಿದ ಎಂದು ಹೇಳುತ್ತಿರುವುದು ಸರಿಯಲ್ಲ. ಸರಕಾರ ಪ್ರವಾಸೋದ್ಯಮ ದೃಷ್ಟಿಯಿಂದ ಈ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಪಡಿಸಬೇಕಿದೆ ಎಂದರು.

ಸ್ಥಳೀಯ ಯುವಕರಿಗೆ ಅಂಜನಾದ್ರಿ ಬೆಟ್ಟ ಸುತ್ತಮುತ್ತಲ ಪ್ರದೇಶಗಳ ಬಗ್ಗೆ ಪ್ರವಾಸೋದ್ಯಮ, ಕನ್ನಡ ಸಂಸ್ಕೃತಿ ಮತ್ತು ಪುರಾತತ್ವ ಇಲಾಖೆ ವಿಶೇಷ ತರಬೇತಿ ನೀಡಿ ಪ್ರವಾಸಿಗರಿಗೆ ಸ್ಥಳ ಮಹಿಮೆ ಬಗ್ಗೆ ಪ್ರವಾಸಿ ಗೈಡ್ ಗಳು ಮಾರ್ಗದರ್ಶನ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿಗಳು ವಿಶೇಷ ಆಸಕ್ತಿ ಹೊಂದಿದ್ದು ಈ ಕ್ಷೇತ್ರ ಇನ್ನೂ ಅಭಿವೃದ್ಧಿ ಯಾಗುತ್ತದೆ ಸ್ಥಳೀಯರು ಸೇರಿದಂತೆ ಎಲ್ಲರನ್ನು ಸೇರಿಸಿಕೊಂಡು ಕಿಷ್ಕಿಂದಾ ಅಂಜನಾದ್ರಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಬೇಕಿದೆ ಎಂದರು.

ಇದನ್ನೂ ಓದಿ:ಜು. 1ರಿಂದ ಏಕಬಳಕೆ ಪ್ಲಾಸ್ಟಿಕ್‌ ನಿಷೇಧ: ರಾಜ್ಯದಲ್ಲೂ ಕಟ್ಟುನಿಟ್ಟಿನ ಜಾರಿಗೆ ಕ್ರಮ

ಬಹುದಿನಗಳಿಂದ ಇಲ್ಲಿಗೆ ಬರಬೇಕೆಂಬ ಆಸೆಯನ್ನು ಕುಟುಂಬ ವರ್ಗದವರು ವ್ಯಕ್ತಪಡಿಸಿದ್ದರು ಇದೀಗ ಕಾಲ ಕೂಡಿ ಬಂದಿದೆ ಕಿಷ್ಕಿಂದಾ ಅಂಜನಾದ್ರಿ ಗೆ ಬಂದು ವಿಶೇಷ ಪೂಜೆ ಮಾಡಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡುತ್ತೇವೆ .ಇಲ್ಲಿಯ ಪ್ರಕೃತಿ ಸೌಂದರ್ಯ ಅತ್ಯಂತ ಸೊಗಸಾಗಿದೆ ಪ್ರತಿಯೊಬ್ಬರೂ ಇಲ್ಲಿಗೆ ಆಗಮಿಸಿ ದೇವರ ದರ್ಶನ ಪಡೆಯಬೇಕು. ಇಲ್ಲಿಯ ಪ್ರಕೃತಿಯನ್ನು ಪರಿಸರವನ್ನು ಸಂರಕ್ಷಣೆ ಮಾಡಲು ಪ್ಲಾಸ್ಟಿಕ್ ಸೇರಿದಂತೆ ಪರಿಸರಕ್ಕೆ ವಿರುದ್ಧವಾದ ವಸ್ತುಗಳನ್ನು ಇಲ್ಲಿ ಬಳಸಬಾರದು ಎಂದು ಮನವಿ ಮಾಡಿದರು.

ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಒಡೆಯರ್ ಅವರನ್ನು ದೇವಾಲಯದ ಸಮಿತಿ ವತಿಯಿಂದ ಬೆಟ್ಟಗಳಿಗೆ ಸ್ವಾಗತ ಮಾಡಿ ಸನ್ಮಾನಿಸಲಾಯಿತು. ನಂತರ ಯದುವೀರ ದತ್ತ ಒಡೆಯರ್ ಹಾಗೂ ಕುಟುಂಬ ಸದಸ್ಯರು 575 ಮೆಟ್ಟಿಲು ಹತ್ತಿ ಆಂಜನೇಯನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು ಮತ್ತು ಕುಟುಂಬದ ಸದಸ್ಯರು ಹಾಗೂ ದೇವಾಲಯಕ್ಕೆ ಆಗಮಿಸಿದ್ದ ಭಕ್ತರೊಂದಿಗೆ ಮೊಬೈಲ್ ಮೂಲಕ ಸೆಲ್ಫಿ ತೆಗೆಸಿಕೊಂಡರು.

ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಸಿಬ್ಬಂದಿ ವರ್ಗದವರು ಪೊಲೀಸರು ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.