247 ಜನರ ವರದಿ ನೆಗಟಿವ್
Team Udayavani, Apr 17, 2020, 6:16 PM IST
ಕೊಪ್ಪಳ: ಜಿಲ್ಲಾಡಳಿತವು ಕೋವಿಡ್ 19 ನಿಯಂತ್ರಣಕ್ಕಾಗಿ ಹಲವು ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಗುಳೆ ಹೋದವರ, ಹೈರಿಸ್ಕ್ ಏರಿಯಾದದ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ, ದುಡಿಮೆಗೆ ತೆರಳಿದ ಜನರ ಗಂಟಲು ದ್ರವ ಪಡೆದು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗುತ್ತಿದೆ.
ಈ ವರೆಗೂ 262 ಜನರ ಗಂಟಲು ದ್ರವವನ್ನ ಸಂಗ್ರಹಿಸಿ ಲ್ಯಾಬ್ಗ ಕಳಿಸಲಾಗಿದ್ದು, ಇವರಲ್ಲಿ 247 ಜನರ ವರದಿಯು ನೆಗಟಿವ್ ಎಂದು ಬಂದಿದೆ. ಇನ್ನೂ 26 ಜನರ ವರದಿ ಬರುವುದು ಬಾಕಿಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ