ರಾತ್ರಿ ಶೌಚಕ್ಕೆ ತೆರಳಿದ್ದ ನವವಿವಾಹಿತೆ ಅಪಹರಣ
Team Udayavani, Oct 12, 2018, 6:30 AM IST
ಕೊಪ್ಪಳ: 15 ದಿನಗಳ ಹಿಂದೆ ಮದುವೆಯಾಗಿ ತವರು ಮನೆಗೆ ತೆರಳಿದ್ದ ನವ ವಿವಾಹತೆ ರಾತ್ರಿ ಶೌಚಕ್ಕೆ ತೆರಳಿದ್ದ ವೇಳೆ ಏಳು
ಜನರು ಅಪಹರಣ ಮಾಡಿದ ಪ್ರಕರಣ ಜಿಲ್ಲೆಯ ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಡೂರು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕನಕಗಿರಿ ತಾಲೂಕಿನ ನವಲಿ ಗ್ರಾಮದ ಮಲ್ಲನಗೌಡ ಅಯ್ಯನಗೌಡ ಸೆ.24ರಂದು ಗುಡೂರು ಗ್ರಾಮದ ಗಾಯತ್ರಿಯನ್ನು ಮದುವೆಯಾಗಿದ್ದರು.
ಅ.7ರಂದು ಉಡಿ ಅಕ್ಕಿ ಕಾರ್ಯಕ್ರಮಕ್ಕೆಂದು ನವ ವಿವಾಹಿತೆಯ ತವರು ಗ್ರಾಮ ಗುಡೂರಿಗೆ ಆಗಮಿಸದ್ದ ವೇಳೆ ಗಾಯತ್ರಿ ರಾತ್ರಿ 11:30ರ ಸುಮಾರಿಗೆ ಶೌಚಾಲಯಕ್ಕೆ ತೆರಳಿದ್ದಾರೆ. ಈ ವೇಳೆ ಅಂಜುಕುಮಾರ ರೆಡ್ಡಿ ಸೇರಿ ಒಟ್ಟು ಏಳು ಜನರು ಆಕೆಯನ್ನು ಅಪಹರಣ ಮಾಡಿದ್ದಾರೆ ಎಂದು ಪತಿ ಮಲ್ಲನಗೌಡ ಕನಕಗಿರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಪಹರಣದ ಹಿಂದೆ ಹಲವು ಅನುಮಾನಗಳು ಮೂಡಿವೆ. ಅಪಹರಣಕಾರರ ಶೋಧ ಕಾರ್ಯ ನಡೆದಿದೆ ಎಂದು ಎಸ್ಪಿ ರೇಣುಕಾ ಸುಕುಮಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!