ಭಾರಿ ಮಳೆ: ತುಂಬಿದ ಕುಷ್ಟಗಿ ನಿಡಶೇಷಿ ಕೆರೆ
Team Udayavani, Oct 6, 2019, 2:34 PM IST
ಕೊಪ್ಪಳ: ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಕುಷ್ಟಗಿ ತಾಲೂಕಿನ ನಿಡಶೇಷಿ ಕೆರೆಗೆ ಒಳ ಹರಿವು ಹೆಚ್ಚಾಗಿದೆ. ಮಳೆಯ ಕೊರತೆಯಿಂದ ಬಿಕೋ ಎನ್ನುತ್ತಿದ್ದ ಕೆರೆಗೆ ನೀರು ಬರುತ್ತಿದ್ದು, ಜನರಲ್ಲಿ ಸಂತಸ ಮೂಡಿದೆ.
ಯಲಬುರ್ಗಾ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿರುವ ಕಾರಣ, ಹಿರೆಬನ್ನಿಗೋಳ, ಯಲಬುರ್ತಿ ಮಾರ್ಗವಾಗಿ ಹಳ್ಳ ನಿಡಶೇಷಿ ಕೆರೆ ಸೇರುತ್ತಿದ್ದು ಕೆರೆ ಪಾತ್ರದಲ್ಲಿ ನೀರು ಸಂಗ್ರಹವಾಗುತ್ತಿದೆ.
ಕಳೆದ ಫೆಬ್ರವರಿ ತಿಂಗಳಿನಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ನೀಡಶೇಷಿ ಕೆರೆಯ ಹೂಳೆತ್ತುವ ಮೂಲಕ ಕೊಪ್ಪಳ ಗವಿಶ್ರೀಗಳು ಚಾಲನೆ ನೀಡಿದ್ದರು. 77 ದಿನಗಳವರೆಗೆ ಕೆಲಸ ನಡೆದಿತ್ತು.
ಬರಿದಾದ ಕೆರೆಗೆ ವರುಣನ ಕೃಪೆಯಿಂದ ನೀರು ತುಂಬಿಕೊಳ್ಳುತ್ತಿದೆ. ಕೆರೆಗೆ ನೀರಿನ ಹರಿವು ನೋಡಲು ತಂಡೋಪ ತಂಡವಾಗಿ ಜನ ಧಾವಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ