ನಿಲೋಗಿಪುರ ಯಥಾಸ್ಥಿತಿ


Team Udayavani, Jun 20, 2019, 4:01 PM IST

kopala-tdy-5..

ಕೊಪ್ಪಳ: ಸಿಎಂ ಕುಮಾರಸ್ವಾಮಿ 2007ರಲ್ಲಿ ಕೊಪ್ಪಳ ತಾಲೂಕಿನ ಗಡಿ ಗ್ರಾಮ ನಿಲೋಗಿಪುರದಲ್ಲಿ ‘ಗ್ರಾಮ ವಾಸ್ತವ್ಯ’ ಮಾಡಿ ಜನರ ಸಮಸ್ಯೆ ಆಲಿಸಿದ್ದರು. ಆದರೆ, ಸಿಎಂ ವಾಸ್ತವ್ಯದ ಗ್ರಾಮವೇ ದಶಕ ಗತಿಸಿದರೂ ಅಭಿವೃದ್ಧಿ ಕಂಡಿಲ್ಲ. ಚರಂಡಿ, ಕುಡಿಯುವ ನೀರು, ಸಾರಿಗೆ, ಮಹಿಳೆಯರ ಪರದಾಟಕ್ಕೆ ಇನ್ನೂ ಕೊನೆಯಾಗಿಲ್ಲ.

ಸಿಎಂ ಗ್ರಾಮ ವಾಸ್ತವ್ಯಕ್ಕೆ ಬರ್ತಾರೆ ಅಂತಾ ಊರಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಆ ಬಳಿಕವೂ ನಮ್ಮ ನರಳಾಟ ತಪ್ಪಿಲ್ಲ. ಮಹಿಳೆಯರ ಪರಿಸ್ಥಿತಿ ಈಗಲೂ ಹೇಳದಂತಹ ಸ್ಥಿತಿಯಲ್ಲಿದೆ. ಶೌಚಾಲಯಕ್ಕೆ ತೆರಳಬೇಕೆಂದರೂ ಸಂಜೆ, ರಾತ್ರಿವರೆಗೆ ಕಾಯಬೇಕು. ಮನೆ ಮುಂದೆ ವೈಯಕ್ತಿಕ ಶೌಚಾಲಯ ಕಟ್ಟಿಸಿಕೊಳ್ಳಬೇಕೆಂದರೆ ಜಾಗದ ಸಮಸ್ಯೆ. ಕನಿಷ್ಟ ಗ್ರಾಪಂ ಸಾರ್ವಜನಿಕ ಮಹಿಳಾ ಶೌಚಾಲಯ ನಿರ್ಮಿಸಿಲ್ಲ.

ತುಂಗಭದ್ರಾ ಹಿನ್ನೀರು ನಿಲೋಗಿಪುರದಿಂದ ಕೇವಲ ಅರ್ಧ ಕಿಮೀ ಅಂತರದಲ್ಲಿದೆ. ಆದರೆ, ನಮ್ಮೂರಿನ ಕೃಷಿ ಭೂಮಿಗೆ ನೀರಾವರಿ ಸೌಲಭ್ಯವಿಲ್ಲ. ಗ್ರಾಮ ವಾಸ್ತವ್ಯ ಮಾಡಿದ್ದ ವೇಳೆ ಸಿಎಂಗೆ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದ್ದೆವು. ನಮ್ಮ ಬೇಡಿಕೆ ದಶಕ ಕಳೆದರೂ ಯಾರೊಬ್ಬರೂ ಈಡೇರಿಸಿಲ್ಲ.ಮಾರುತೇಶ್ವರ ದೇವಸ್ಥಾನದ ಬಳಿ ಬೋರ್‌ವೆಲ್ ಇದ್ದು, ಅದೇ ನೀರೇ ನಮಗೆ ಕುಡಿಯಲು ಆಸರೆಯಾಗುತ್ತಿದೆ ಎನ್ನುತ್ತಿದ್ದಾರೆ ಜನತೆ.

ಗ್ರಾಮದಲ್ಲಿ ಅಲ್ಲಲ್ಲಿ ಸಿಸಿ ರಸ್ತೆ ನಿರ್ಮಿಸಿದ್ದು ಬಿಟ್ಟರೆ ಮತ್ತೆ ಹೇಳಿಕೊಳ್ಳುವ ಅಭಿವೃದ್ಧಿ ನಡೆದಿಲ್ಲ. ಚರಂಡಿಗಳಂತೂ ಗಬ್ಬೆದ್ದು ನಾರುತ್ತಿವೆ. ಗ್ರಾಪಂ ಕಾರ್ಮಿಕರು ವರ್ಷಕ್ಕೆ ಒಂದು ಬಾರಿ ಚರಂಡಿ ಸ್ವಚ್ಛ ಮಾಡಿದರೂ ಅಚ್ಚರಿ. ಎಲ್ಲೆಂದರಲ್ಲಿ, ಊರು ಮಧ್ಯೆ ಖಾಲಿ ನಿವೇಶನಗಳಲ್ಲೇ ತಿಪ್ಪೆಗುಂಡಿ, ಮೇವಿನ ಬಣವೆ ಹಾಕಿ ನೈರ್ಮಲ್ಯ ಹಾಳು ಮಾಡಿದ್ದಾರೆ. ಹೈಸ್ಕೂಲ್, ಗ್ರಂಥಾಲಯ, ವಸತಿ ನಿಲಯ ಮಂಜೂರು ಮಾಡುವ ಬೇಡಿಕೆ ಇದುವರೆಗೂ ಈಡೇರಿಲ್ಲ.

 

•ದತ್ತು ಕಮ್ಮಾರ

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.