ಕುಷ್ಟಗಿ ತಾಲೂಕಿನಲ್ಲಿ ಫೆ.23 ಹಾಗೂ ಫೆ.24 ರಂದು ಕರೆಂಟ್ ಇರಲ್ಲ..


Team Udayavani, Feb 22, 2023, 6:41 PM IST

ಕುಷ್ಟಗಿ ತಾಲೂಕಿನಲ್ಲಿ ಫೆ.23 ಹಾಗೂ ಫೆ.24 ರಂದು ಕರೆಂಟ್ ಇರಲ್ಲ..

ಕುಷ್ಟಗಿ: ಕಲಾಲಬಂಡಿ ಹಾಗೂ ಮುದಟಗಿ ಗ್ರಾಮಗಳಲ್ಲಿ ಕಾರ್ಯನಿರ್ವಾಹಕ ಅಭಿಯಂತರರು ಕೃಷ್ಣಾ ಭಾಗ್ಯ ಜಲ ನಿಗಮ (KBJNL) ಇಲಾಖೆ ರೋಡಲಬಂಡ ಇವರು ಸ್ವಂತ ಕಾಮಗಾರಿ ಅಡಿಯಲ್ಲಿ ಕೊಪ್ಪಳ ಏತ ನೀರಾವರಿ ಯೋಜನೆಗೆ ಹೊಸ 110 ಕೆ.ವಿ. ವಿದ್ಯುತ್ ಲೈನ್ ನಿರ್ಮಾಣ ಕಾಮಗಾರಿಯನ್ನು ಕಾರ್ಯನಿರ್ವಾಹಕ ಅಭಿಯಂತರರು ಬೃಹತ್ ನೀರಾವರಿ ಘಟಕ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕೊಪ್ಪಳದವರು ನಿರ್ವಹಿಸುತ್ತಿದ್ದಾರೆ.

ಹೀಗಾಗಿ ಕುಷ್ಟಗಿ ಪಟ್ಟಣದ 33 ಕೆ.ವಿ, ಎಂಯುಎಸ್ ಎಸ್ ದೋಟಿಹಾಳ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ದೋಟಿಹಾಳ ಪಟ್ಟಣ, ದೋಟಿಹಾಳ ಎನ್ ಜೆವೈ, ಟಕ್ಕಳಕಿ ಎನ್ ಜೆವೈ, ಬಿಜಕಲ್, ಕ್ಯಾದಿಗುಪ್ಪ, ಕಡೇಕೊಪ್ಪ, ಮುದೇನೂರು ಐಪಿ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ಫೆ.23 ಬೆಳಗ್ಗೆ 8ರಿಂದ ಮದ್ಯಾಹ್ನ 12 ಗಂಟೆಯವರೆಗೆ ಹಾಗೂ ಫೆ.24ರಂದು ಬೆಳಗ್ಗೆ 10ರಿಂದ ಸಚಿಜೆ 5.30 ರವರೆಗೆ ನಿರಂತರವಾಗಿ 2 ದಿನ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಮಸ್ಥರು ಸಹಕರಿಸಬೇಕು ಎಂದು ಜೆಸ್ಕಾಂ ಎಇಇ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಸದರಿ ಮೇಲಿನ ಕೆಲಸ ಬೇಗನೆ ಮುಗಿದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು ಈ ಸಂಧರ್ಭದಲ್ಲಿ ಸಾರ್ವಜನಿಕರು ವಿದ್ಯುತ್ ದುರಸ್ಥಿ ಕಾರ್ಯಗಳನ್ನು ಮಾಡಬಾರದು ವಿದ್ಯುತ್ ಅಪಘಾತ ಸಂಭವಿಸಿದಲ್ಲಿ ಜೆಸ್ಕಾಂ ಜವಾಬ್ದಾರಿ ಅಲ್ಲ ಎಂದರು ಜೆಎಸ್ಕಾಂ ಎಇಇ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಹೇಗಿದೆ ನೋಡಿ ಶಿವಪಾಡಿ ಅತಿರುದ್ರ ಮಹಾಯಾಗದ ತಯಾರಿ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.