ಹೆಸರಿಗಷ್ಟೇ ಯೋಜನೆ..ಬಳಕೆ ಮಾತ್ರ ಇಲ್ಲ: ಹಾದಿ ತಪ್ಪುತ್ತಿರುವ ಇನ್ಸಿನರೇಟರ್ ಯಂತ್ರದ ಬಳಕೆ


Team Udayavani, Jan 30, 2022, 4:36 PM IST

ಹೆಸರಿಗಷ್ಟೇ ಯೋಜನೆ..ಬಳಕೆ ಮಾತ್ರ ಇಲ್ಲ: ಹಾದಿ ತಪ್ಪುತ್ತಿರುವ ಇನ್ಸಿನರೇಟರ್ ಯಂತ್ರದ ಬಳಕೆ

ದೋಟಿಹಾಳ: ಗ್ರಾಮಗಳ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಿಲು ಜಿಪಂ ತನ್ನ ವ್ಯಾಪ್ತಿಯ ಪ್ರತಿ ಗ್ರಾಮ ಪಂಚಾಯ್ತಿಗಳಲ್ಲಿ ಒಂದು “ಸ್ಯಾನಿಟರಿ ನ್ಯಾಪ್‌ಕಿನ್(ಇನ್ನಿನರೇಟರ್) ದಹನ ಯಂತ್ರ’ ಅಳವಡಿಕೆ ಮಾಡಿದೆ. ತಾಲೂಕಿನ ಬಹುತೇಕ ಗ್ರಾಪಂ ಕಚೇರಿಗಳಲ್ಲಿ ಈ ಯಂತ್ರವನ್ನು ಅಳವಡಿಕೆ ಮಾಡಿರುವದು ಕಂಡುಬರುತ್ತಿದ್ದು ಇದರ ಉದ್ದೇಶ ಮಾತ್ರ ಈಡೇರುತ್ತಿಲ್ಲ. ಅನೇಕ ಗ್ರಾಪಂಗಳ ಯಂತ್ರ ಬಳಕೆಯಾಗಿದೆ ವರ್ಷಗಳಿಂದ ಯಂತ್ರ ಧೂಳು ತಿನ್ನುತ್ತಿವೆ. ಹೀಗಾಗಿ ಸರಕಾರ ಯೋಜನೆ ಹಾದಿ ತಪ್ಪುತ್ತಿರುವುದ ಕಂಡುಬರುತ್ತಿದೆ.

ರಾಜ್ಯ ಸರಕಾರ ಗ್ರಾಮೀಣ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವತ್ಛ ಭಾರತ್ ಮಿಷನ್ (ಗ್ರಾಮೀಣ)ಯಡಿ ದಹನ ಯಂತ್ರಗಳ ಅಳವಡಿಕೆಗೆ ಯೋಜನೆ ರೂಪಿಸಿದೆ.

ತಾಪಂ ವ್ಯಾಪ್ತಿಯಲ್ಲಿ ಎಲ್ಲಾ ಗ್ರಾಪಂಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್‌ದಹನ ಯಂತ್ರಗಳನ್ನ ಅಳವಡಿಸಲಾಗಿದೆ. ಆದರೆ ಅದು ಯಶಸ್ವಿ ಕಾಣುತ್ತಿಲ್ಲ. ಕಾರಣ ಅನೇಕ ಕಡೇಗಳಲ್ಲಿ ಈ ಯಂತ್ರಗಳನ್ನು ಗ್ರಾಮ ಪಂಚಾಯತಿಗಳಲ್ಲಿ ಅಳವಡಿಸಿರುವುದರಿಂದ ಇದುನ್ನು ಯಾರು ಬಳಕೆ ಮಾಡುತ್ತಿಲ್ಲ ಹಾಗೂ ಇದರ ಬಗ್ಗೆ ಜಾಗೃತಿ ಮೂಡಿಲ್ಲ.

ಯೋಜನೆಯ ಉದ್ದೇಶ: ಜಿಪಂ ಸ್ವಚ್ಛ ಭಾರತ್ ಯೋಜನೆಯಡಿ ಘನತ್ಯಾಜ್ಯ ನಿರ್ವಹಣೆಸಂಬAಧ ಹಲವು ಯೋಜನೆಗಳನ್ನು ರೂಪಿಸಿದೆ. ಅದರಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಕೇಂದ್ರೀಕರಿಸಿಯೇ ಯೋಜನೆ ರೂಪಿಸಿರುವುದೂ ಸೇರಿದೆ. ಬಳಕೆ ಮಾಡಿದ ಸ್ಯಾನಿಟರಿ ನ್ಯಾಪ್‌ಕಿನ್‌ಗಳಿಂದ ಹಲವು ರೀತಿಯ ಅಪಾಯಗಳು ಎದುರಾಗುವ ಸಾಧ್ಯತೆಯಿದೆ. ಆ ಹಿನ್ನೆಲೆಯಲ್ಲಿ ತಕ್ಷಣದಲ್ಲೇ ಅವುಗಳನ್ನು ದಹನ ಮಾಡಲುಸಲುವಾಗಿಯೇ ಪ್ರತಿ ಗ್ರಾಪಂಗೆ ಒಂದರಂತೆಯಂತ್ರಗಳನ್ನು ಅಳವಡಿಕೆ ಮಾಡಲಾಗುತ್ತಿದೆ.

ಲಕ್ಷ ರೂ.ಅನುದಾನ: ಗ್ರಾಪಂ ವ್ಯಾಪ್ತಿಯ ಘನತಾಜ್ಯ ನಿರ್ವಹಣಾ ಘಟಕಗಳಲ್ಲಿ ಈ ಯಂತ್ರಗಳನ್ನು ಅಳವಡಿಕೆ ಯೋಜನೆ ರೂಪಿಸಲಾಗಿದೆ. ಈ ಯೋಜನೆಯ ಕಾರ್ಯಗತಕ್ಕಾಗಿಯೇ ಸ್ವಚ್ಛ ಭಾರತ್ ಮಿಷನ್ ಅಡಿ ಪ್ರತಿ ಗ್ರಾಮ ಪಂಚಾಯಿತಿಗೆ ಸ್ಯಾನಿಟರಿ ನ್ಯಾಪ್ಕಿನ್ ಇನ್ಸಿನರೇಟರ್ ಖರೀದಿಸಲು ಸಾವಿರಾರು ರೂ,ಗಳ ಅನುದಾನ ಬಿಡುಗಡೆಗೆ  ಮಾಡಿದೆ. ಒಂದೊಂದು ಗ್ರಾಪಂಗಳಲ್ಲಿ ಸುಮಾರು 44 ಸಾವಿರ ರೂ,ಗಳ ವರಗೆ ಹಣ ಖರ್ಚು ಮಾಡಿದ್ದಾರೆ.

ತರಬೇತಿ ಮತ್ತು ಜಾಗೃತಿ: ಇನ್ಸಿನರೇಟರ್ ನಿರ್ವಹಿಸುವ ಸಿಬ್ಬಂದಿಗೆ ಆಯಾ ತಯಾರಿಕಾ ಸಂಸ್ಥೆಗಳಿಂದ ಅಗತ್ಯ ಎಸ್.ಒ.ಪಿ. ಹಾಗೂ ತರಬೇತಿಯನ್ನು ಒದಗಿಸಬೇಕು. ಯಂತ್ರದ ಖರೀದಿಗೆ ಹೆಚ್ಚಿನ ಅನುದಾನ ಬೇಕಾದರೆ, 15ನೇ ಹಣಕಾಸಿನ ಆಯೋಗದ ಅನುದಾನ ಮತ್ತು ಪಂಚಾಯಿತಿಯಲ್ಲಿ ಲಭ್ಯವಿರುವ ಅನುದಾನ ಬಳಸಿಕೊಳ್ಳಬೇಕು. ಈ ಯಂತ್ರಗಳ ಬಳಕೆ ಕುರಿತು ಮಹಿಳೆಯರಿಗೆ ಜಾಗೃತಿ ಮೂಡಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಈ ಸ್ಯಾನಿಟರಿ ನ್ಯಾಪ್ಕಿನ್ ಇನ್ಸಿನರೇಟರ್ ಯಂತ್ರವನ್ನು ಹೆಚ್ಚಾಗಿ ಮಹಿಳೆ ಇರುವ ಪ್ರದೇಶವಾದ ಶಾಲಾ, ಕಾಲೇಜು, ಮಹಿಳಾ ವಸತಿ ನಿಲಯಗಳಲ್ಲಿ ಅಳವಡಿಸಬೇಕು ಆದರೆ ಗ್ರಾಪಂನಗಳಲ್ಲಿ ಈ ಯಂತ್ರವನ್ನು ಅಳವಡಿಸಿರುವುದು ಕೇವಲ ಸರಕಾರದ ಹಣ ಖರ್ಚು ಮಾಡಲು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಇನ್ನಾದರು ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಯಂತ್ರ ಜನ ಉಪಯೋಗಕ್ಕೆ ಬರದಂತೆ ನೋಡಿಕೊಳ್ಳಬೇಕು. ಕೇಸೂರ ಗ್ರಾಪಂನಲ್ಲಿ ಅಳವಡಿಸಿದ ಸ್ಯಾನಿಟರಿ ನ್ಯಾಪ್ಕಿನ್ ಇನ್ಸಿನರೇಟರ್ ಯಂತ್ರವನ್ನು ಕಚೇರಿಯ ಪಕ್ಕದಲ್ಲಿ ಇರುವ ಕಸ್ತೂರಿಬಾ ವಸತಿ ನಿಲಯದಲ್ಲಿ ಹಾಗೂ ದೋಟಿಹಾಳ ಗ್ರಾಪಂನಲ್ಲಿ ಇರುವ ಇನ್ಸಿನರೇಟರ್ ಯಂತ್ರವನ್ನು ಕಾಲೇಜಿನಲ್ಲಿ ಅಳವಡಿಸಲು ಸೂಕ್ತ ಕ್ರಮಕೈಗೊಳ್ಳುತ್ತೇವೆ.ಅಮೀನಸಾಬ್ ಅಲಂದಾರ, ಮುತ್ತಣ್ಣ ಛಲವಾದಿ ಕೇಸೂರ, ದೋಟಿಹಾಳ ಪಿಡಿಒ 

 

-ವರದಿ: ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.