ತೆರಿಗೆ ಪಾವತಿಸದ ಟಾಕೀಸ್, ಬಾರ್ಗಳ ಮೇಲೆ ಪೌರಾಯುಕ್ತ ದಾಳಿ
Team Udayavani, Apr 13, 2022, 7:07 PM IST
ಗಂಗಾವತಿ: ನಗರಸಭೆಗೆ ತೆರಿಗೆ ಬಾಕಿ ಉಳಿಸಿಕೊಂಡಿದ್ದ ಚಿತ್ರಮಂದಿರ ಹಾಗೂ ಬಾರ್ಗಳ ಮೇಲೆ ಪೌರಾಯುಕ್ತ ಹಾಗೂ ಪ್ರೋಬೆಷನರಿ ಐಎಎಸ್ ಅಧಿಕಾರಿ ಹೇಮಂತಕುಮಾರ ನೇತೃತ್ವದಲ್ಲಿ ನಗರಸಭೆಯ ಕಂದಾಯ ವಿಭಾಗದ ಅಧಿಕಾರಿಗಳು ದಾಳಿ ನಡೆಸಿ ಸೀಜ್ ಮಾಡಿದ್ದಾರೆ.
ನಗರದ ಚಂದ್ರಹಾಸ, ಶಿವೆ, ಕನಕದುರ್ಗಾ(ಪೂರ್ಣಿಮಾ), ಸಂದೀಪ್, ಎಚ್.ಎಂ.ಎಸ್ ಹಾಗೂ ನಕ್ಷತ್ರ ಬಾರ್ ಸೇರಿದಂತೆ ಇತರೆ ಬಾರಗಳಿಗೆ ತೆರಳಿ ಬೀಗ ಮುದ್ರೆ ಹಾಕಲಾಯಿತು.
ಕೆಲವು ಚಿತ್ರಮಂದಿರ ಮಾಲೀಕರು ಸ್ಥಳದಲ್ಲಿ ತೆರಿಗೆ ಹಣದ ಚೆಕ್ ವಿತರಿಸಿದ್ದು ತೆರಿಗೆ ಪಾವತಿಗೆ ಸಮಯಾವಕಾಶ ಕೇಳಿದ್ದಾರೆನ್ನಲಾಗಿದೆ.
ನಗರಸಭೆಯ ಆದಾಯ ವೃದ್ದಿ ಮಾಡಲು ಪೌರಾಯುಕ್ತ ಹಾಗೂ ಪ್ರೋಬೆಷನರಿ ಐಎಎಸ್ ಅಧಿಕಾರಿ ಹೇಮಂತಕುಮಾರ ಕಾರ್ಯ ತಂತ್ರ ರೂಪಿಸಿದ್ದು ನಗರಸಭೆಯ ಮಾಲೀಕತ್ವದ ವಾಣಿಜ್ಯ ಮಳಿಗೆಗಳ ಬಾಡಿಗೆ ಪಾವತಿಸದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದು ಬಹಳ ದಿನಗಳಿಂದ ಬಾಡಿಗೆ ಮಳಿಗೆಯಲ್ಲಿರುವವರಿಗೆ ಈಗಾಗಲೇ ನೋಟಿಸ್ ನೀಡಿದ್ದು ಪುನಹ ಹರಾಜು ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ