ಕೋವಿಡ್ ಕರ್ಪ್ಯೂ ಸಂದರ್ಭದಲ್ಲಿಯೂ ಎದೆಗುಂದದೆ ವೃದ್ಧೆ ಗಂಗಮ್ಮನ ಸ್ವಾಭಿಮಾನಿ ಬದುಕು


Team Udayavani, May 1, 2021, 6:37 PM IST

ಕೋವಿಡ್ ಕರ್ಪ್ಯೂ ಸಂದರ್ಭದಲ್ಲಿಯೂ ಎದೆಗುಂದದೆ ವೃದ್ಧೆ ಗಂಗಮ್ಮನ ಸ್ವಾಭಿಮಾನಿ ಬದುಕು

ಗಂಗಾವತಿ: ಕೋವಿಡ್ ರೋಗ ಜಗತ್ತನ್ನು ಹಿಂಡಿ ಹಿಪ್ಪಿ ಮಾಡುತ್ತಿದೆ. ರಾಜ್ಯದಲ್ಲಿ ಕೋವಿಡ್ ಕರ್ಪ್ಯೂ ಜಾರಿಯಾಗಿದ್ದು ಜನಸಾಮಾನ್ಯರ ಬದುಕು ದುಸ್ತಾರವಾಗಿದೆ.

ಕರ್ಪ್ಯೂನಿಂದಾಗಿ ನಗರದ ಪ್ರದೇಶದಲ್ಲಿ ಎಲ್ಲ ಅಂಗಡಿ‌ಮುಂಗಟ್ಟುಗಳ ವ್ಯವಹಾರಗಳು ಸ್ಥಗಿತಗೊಂಡಿವೆ. ಬಡವರ ಬದುಕು ಬೀದಿಗೆ ಬಂದಿದೆ. ದಿನ‌ದುಡಿದು ಜೀವನ ನಡೆಸುವವರು ತೀವ್ರಸಂಕಷ್ಟದಲ್ಲಿದ್ದಾರೆ. ಗಂಗಾವತಿಯಲ್ಲಿ ಕೇಂದ್ರ ಬಸ್ ನಿಲ್ದಾಣ ಹಾಗೂ ಇತರೆ ಜನನಿಬಿಡ ಪ್ರದೇಶದಲ್ಲಿ ಬಾಳೆ ಹಣ್ಣು ಇತರೆ ತರಕಾರಿ ಮಾರಾಟ ಮಾಡುವವರು ಬೆಳ್ಳಿಗ್ಗೆ 6-10 ಗಂಟೆ ವರೆಗೆ ಮಾತ್ರ ವ್ಯಾಪಾರ ಮಾಡಿ ಬದುಕು ದೂಡುತ್ತಿದ್ದಾರೆ.

ಗಂಗಮ್ಮ ವಯೋವೃದ್ಧೆ ಬಾಳೆ ಹಣ್ಣು ವ್ಯಾಪಾರ ಮಾಡಿ ಬದುಕು ನಡೆಸುತ್ತಾಳೆ ಕರ್ಪ್ಯೂ ಸಂದರ್ಭದಲ್ಲಿಯೂ ರಸ್ತೆ ಬದಿಯಲ್ಲಿ ಅಥವಾ ನಗರದಲ್ಲಿ‌ ಕಾಲ್ನಡಿಗೆಯಲ್ಲಿ ಸುತ್ತಿ ಬಾಳೆಹಣ್ಣಿನ ಪುಟ್ಟಿ ಹೊತ್ತುಕೊಂಡು ಈಗಲೂ ಮಾರಾಟ ಮಾಡಿ ನಿತ್ಯವೂ 200-300 ರೂ.ಗಳ ದುಡಿದು ಸ್ವಾವಲಂಬಿ ಬದುಕು ನಡೆಸುತ್ತಿದ್ದು ಕೋವಿಡ್ ಮಹಾಮಾರಿಗೆ ಹೆದರಿ ಬದುಕು ಕಷ್ಟ ಎನ್ನುವವರಿಗೆ ಮಾದರಿಯಾಗಿದ್ದಾಳೆ.

ಕುಳಿತು ಕೆಡಬಾರದು: ಜೀವ ದುಡಿಯಲು ಜನಿಸಿದೆ ಮರಣ ಹೊಂದುವವರಿಗೂ ದುಡಿದು ಉಣ್ಣಬೇಕು. ಕುಳಿತು ಕೆಡಬಾರದು. ನನಗೆ ಒರ್ವ ಮಗನಿದ್ದಾನೆ ನಾವು ಬಡವರು ಕೋವಿಡ್ ಕರ್ಪ್ಯೂ ನಿಂದ ಬದುಕು ಕಷ್ಟವಾಗುತ್ತದೆ. ಎಲ್ಲರೂ ಹಣ್ಣು ಮಾರಿ‌ದುಡಿದು‌ ತಿನ್ನುತ್ತೇವೆ ಸರಕಾರ ಎಷ್ಟು‌ ಕೊಡಲು ಸಾಧ್ಯ ನಾವೇ ದುಡಿದು ತಿನ್ನಬೇಕೆಂದು ವಯೋವೃದ್ದೆ ಗಂಗಮ್ಮ ಹೆಮ್ಮೆಯಿಂದ ಹೇಳುತ್ತಾಳೆ.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.