ಕರ್ನಾಟಕ ಬಂದ್: ಕೊಪ್ಪಳದಲ್ಲಿ ಬಂದ್ ಗೆ ಸಾಧಾರಣ ಪ್ರತಿಕ್ರಿಯೆ
Team Udayavani, Sep 28, 2020, 11:43 AM IST
ಕೊಪ್ಪಳ: ವಿವಿಧ ಕಾಯ್ದೆಗಳಿಗೆ ತಿದ್ದುಪಡಿ ಮಾಡಿದ್ದನ್ನು ಖಂಡಿಸಿ ನೀಡಿರುವ ಕರ್ನಾಟಕ ಬಂದ್ ಕರೆಗೆ ಕೊಪ್ಪಳದಲ್ಲಿ ಬೆಳಗ್ಗೆ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರೈತಪರ ಸಂಘಟನೆಗಳು ಬೆಳಗ್ಗೆ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಸರ್ಕಾರದ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿ, ಕೇಂದ್ರ, ರಾಜ್ಯ ಸರ್ಕಾರವು ಜನ ವಿರೋಧಿ, ರೈತರ ಜೀವಕ್ಕೆ ಕುತ್ತು ತರುವಂತಹ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿವೆ. ಮುಂದಿನ ದಿನದಲ್ಲಿ ರೈತ ಬದುಕು ದುಸ್ಥರವಾಗಲಿದೆ. ತಿದ್ದುಪಡಿ ಕಾಯ್ದೆಗಳಿಗೆ ರಾಷ್ಟ್ರಪತಿಗಳು ಯಾವುದೇ ಕಾರಣಕ್ಕೂ ಅಂಕಿತ ಹಾಕಬಾರದು ಎಂದು ಒತ್ತಾಯಿಸಿದವು.
ಇದನ್ನೂ ಓದಿ:ಮಂಡ್ಯ: ಸಂಘಟನೆಗಳಿಂದ ಪ್ರತಿಭಟನೆ, ಬಸ್ ಓಡಾಟ ಇದ್ದರೂ ಜನಸಂಚಾರ ವಿರಳ
ಕೊಪ್ಪಳದಲ್ಲಿ ಕರ್ನಾಟಕ ಬಂದ್ ಗೆ ಬೆಳಗ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಬೆಳಗ್ಗೆ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಅದರೆ ಅಂಗಡಿ ಮುಂಗಟ್ಟು ತೆರೆದಿದ್ದವು. ಸಾರಿಗೆ ಘಟಕಕ್ಕೆ ಹೊರಗಡೆಯಿಂದ ಬಸ್ ಆಗಮಿಸುತ್ತಿದ್ದವು. ಸಂಚಾರ ಎಂದಿನಂತೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ