ಕೊಪ್ಪಳ ನಗರ ಸಮಸ್ಯೆ ಶೀಘ್ರ ಪರಿಹರಿಸುವ ಭರವಸೆ


Team Udayavani, Jun 29, 2020, 5:03 PM IST

ಕೊಪ್ಪಳ ನಗರ ಸಮಸ್ಯೆ ಶೀಘ್ರ ಪರಿಹರಿಸುವ ಭರವಸೆ

ಕೊಪ್ಪಳ: ನಗರದ ಅಶೋಕ ವೃತ್ತದಿಂದ ಕಲ್ಯಾಣನಗರದ ಮೂಲಕ ಕಿನ್ನಾಳ ರಸ್ತೆಯ ಮಧ್ಯದಲ್ಲಿನ ವಿದ್ಯುತ್‌ ದೀಪಗಳ ಪ್ರಾರಂಭೋತ್ಸವವನ್ನು ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ, 26ನೇ ವಾರ್ಡನ ನಗರಸಭೆ ಸದಸ್ಯೆ ದೇವಕ್ಕ ಲಕ್ಷ್ಮಣ ಕಂದಾರಿ ಅವರು ನೆರವೇರಿಸಿದರು.

ಕಿನ್ನಾಳ ರಸ್ತೆಯಲ್ಲಿ ಕತ್ತಲು ಇದ್ದಿದ್ದರಿಂದ ಸಂಜೆ ವೇಳೆ ಸರಗಳ್ಳತನದ ಪ್ರಕರಣಗಳು ನಡೆಯುತ್ತಿದ್ದವು. ಬಹುದಿನ ಬೇಡಿಕೆಈಡೇರಿದ್ದಕ್ಕೆ ವಾರ್ಡ್‌ನ ನಿವಾಸಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು. 26ನೇ ವಾರ್ಡನಲ್ಲಿನ ರಾಜಾಕಾಲುವೆ ಸಮಸ್ಯೆ, ಉದ್ಯಾನವನ ನಿರ್ಮಾಣ, ರೈಲ್ವೆ ಕೆಳಸೇತುವೆಗೆ ಡಾಂಬರೀಕರಣ ಹಾಗೂ ಇನ್ನಿತರ ಸಮಸ್ಯೆಗಳನ್ನು ಶೀಘ್ರವಾಗಿ ಈಡೇರಿಸಲಾಗುವುದು ಎಂದು ಸಂಸದ ಹಾಗೂ ಶಾಸಕರು ಜನತೆಗೆ ಭರವಸೆ ನೀಡಿದರು. ಅಲ್ಲದೇ, ಎಫ್‌ಸಿಐ ಗೋದಾಮಿನಿಂದ ಉಳಿದ ವಿದ್ಯುತ್‌ ದೀಪಗಳನ್ನು ಅಳವಡಿಸುವ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚನೆ ನೀಡಿದರು.

ಕೋವಿಡ್‌-19 ನಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಡಿಸಿ ಹಾಗೂ ಜನಪ್ರತಿನಿಧಿಗಳ ಮಾರ್ಗದರ್ಶನದಲ್ಲಿ ‌ಗರಸಭೆಯ ಪೌರಾಯುಕ್ತ ಟಿ. ಮಂಜುನಾಥ ಹಾಗೂ ಅವರ ತಂಡ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದಕ್ಕೆ ಸನ್ಮಾನಿಸಲಾಯಿತು. ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಪ್ಪಣ್ಣ ಪದಕಿ, ಹಿರಿಯ ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು, ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮನ್ನವರ, ನ್ಯಾಯವಾದಿಗಳಾದ ಫಿರಾಹುಸೇನ್‌ ಹೊಸಳ್ಳಿ, ವಿಜಯ್‌ ಅಮೃತರಾಜ್‌, ಶ್ರೀನಿವಾಸ ನರಗುಂದ, ಹನುಮಂತಪ್ಪ ನೇಲಜೇರಿ, ರಾಜೂರ, ಎಸ್‌.ಎಂ. ಕಂಬಾಳಿಮಠ, ರಾಘವೇಂದ್ರ ನರಗುಂದ, ಬಸವರಾಜ ಬನ್ನಿಕೊಪ್ಪ, ಗಿರೀಶ್‌ ಕಣವಿ, ಶರಣಯ್ಯಸ್ವಾಮಿ, ನಗರಸಭೆ ಸದಸ್ಯರಾದ ಬಸಯ್ಯ ಹಿರೇಮಠ, ಅಜೀಮ್‌ ಅತ್ತಾರ, ಸೋಮಣ್ಣ ಹಳ್ಳಿ, ಮುತ್ತುರಾಜ ಕುಷ್ಟಗಿ, ಗವಿಸಿದ್ಧಪ್ಪ ಚಿನ್ನೂರ, ಗುತ್ತಿಗೆದಾರದ ಖಾಜವಲಿ ಬನ್ನಿಕೊಪ್ಪ, ಮೆಹಬೂಬ್‌, ಮಹೇಶ ಹಳ್ಳಿಗುಡಿ, ಪವರ್‌ ಮ್ಯಾನ್‌ ಶರಣಬಸವರಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.