ದಿಂಡಿ ಯಾತ್ರೆಯ ಭಕ್ತರರಿಗೆ ಪ್ರಸಾದ ಸೇವೆ ಸಲ್ಲಿಸಿ ಧನ್ಯತೆ ಮೆರೆದ ಮುಸ್ಲಿಂ ವ್ಯಕ್ತಿ


Team Udayavani, Oct 18, 2022, 8:29 AM IST

ದಿಂಡಿ ಯಾತ್ರೆಯ ಭಕ್ತರರಿಗೆ ಪ್ರಸಾದ ಸೇವೆ ಸಲ್ಲಿಸಿ ಧನ್ಯತೆ ಮೆರೆದ ಮುಸ್ಲಿಂ ವ್ಯಕ್ತಿ

ಕುಷ್ಟಗಿ : ಮಹಾರಾಷ್ಟ್ರದ ಪಂಢರಾಪುರ ಶ್ರೀ ಪಂಡರೀನಾಥನ ದರ್ಶನಕ್ಕೆ ಹೊರಟ ಎಮ್ಮಿಗನೂರಿನ ಭಕ್ತರ ಕಾರ್ತಿಕ ದಿಂಡಿ ಯಾತ್ರೆಯನ್ನು ಕುಷ್ಟಗಿಯ ಮುಸ್ಲಿಂ ವ್ಯಕ್ತಿ ಬುಡನ್ ಸಾಬ್ ಅವರು ಪ್ರತಿ ವರ್ಷದಂತೆ ಈ ವರ್ಷವೂ ಯಾತ್ರಿಗಳನ್ನು ಸ್ವಾಗತಿಸಿ, ಪ್ರಸಾದ ಸೇವೆ ಸಲ್ಲಿಸಿ ಧನ್ಯತೆ ಮೆರೆದರು.

ಕುಷ್ಟಗಿಯ ಮಾರುತಿ ನಗರದ ನಿವಾಸಿ ಬುಡನ್‍ಸಾಬ್ ಕಳೆದ ಎಂಟು ವರ್ಷಗಳಿಂದ ಬಳ್ಳಾರಿ ಜಿಲ್ಲೆ ಎಮ್ಮಿಗನೂರಿನಿಂದ ಸಾಗುವ ಹರಿಭಕ್ತ ಫಂಡರಿ ಭಕ್ತರರಿಗೆ ಪ್ರಸಾದ ಸೇವೆ ಸಲ್ಲಿಸುವ ಮೂಲಕ ಯಾತ್ರಿಗಳಲ್ಲಿ ಪಂಢರಿನಾಥರನ್ನು ಕಾಣುತ್ತಿದ್ದಾರೆ.

ಕಳೆದ ಅ.10ರಂದು ಎಮ್ಮಿಗನೂರಿನಿಂದ ಸಾಗಿದ ದಿಂಡೀ, ಅ.17ರಂದು ಕುಷ್ಟಗಿ ತಲುಪಿದೆ. ಇನ್ನೂ 17 ದಿನಗಳಲ್ಲಿ ಮಹಾರಾಷ್ಟ್ರ ಪಂಢರಾಪುರಕ್ಕೆ ತಲುಪಲಿದೆ. ಪ್ರತಿ ವರ್ಷ ಆಷಾಡಾ ಏಕಾದಶಿ ಹಾಗೂ ಕಾರ್ತಿಕ ಮಾಸದಲ್ಲಿ ತಲಾ ಎರಡು ದಿಂಡೀ ಯಾತ್ರೆ ಕುಷ್ಟಗಿ ಮೂಲಕ ಪಂಢರಾಪುರಕ್ಕೆ ವಿಠ್ಠೋಬನ ದರ್ಶನಕ್ಕೆ ತೆರಳಿದ್ದು, ಈ ದಿಂಡೀ ಯಾತ್ರೆಗಳಿಗೆ ಅಳಿಲು ಸೇವೆಯಿಂದ ನನಗೆ ಒಳ್ಳೆಯದಾಗಿದೆ ಎಂದರು.

ಇದನ್ನೂ ಓದಿ : ದೇಶದಲ್ಲಿ ಬಡವರ ಸಂಖ್ಯೆ 41.5 ಕೋಟಿ ಇಳಿಕೆ: ವಿಶ್ವಸಂಸ್ಥೆಯ ವರದಿಯಲ್ಲಿ ಉಲ್ಲೇಖ

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.