ಶಹಪುರ ಟೋಲ್ ಗೇಟ್ ನಲ್ಲಿ ಎಇಇ ಮೇಲೆ ತೀವ್ರ ಹಲ್ಲೆ: ಎಂಟು ಜನರ ಬಂಧನ


Team Udayavani, Mar 26, 2021, 12:00 PM IST

ಶಹಪುರ ಟೋಲ್ ಗೇಟ್ ನಲ್ಲಿ ಎಇಇ ಮೇಲೆ ತೀವ್ರ ಹಲ್ಲೆ: ಎಂಟು ಜನರ ಬಂಧನ

ಕೊಪ್ಪಳ: ತಾಲೂಕಿನ ಶಹಾಪೂರ ಟೋಲ್ ಗೇಟ್ ನಲ್ಲಿ ಟೋಲ್ ಕಟ್ಟುವ ಸಂಬಂಧ ಗಂಗಾವತಿ ಎಇಇ ಮೇಲೆ ಸ್ಥಳೀಯರು ತೀವ್ರ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಗಂಗಾವತಿ ಗ್ರಾಮೀಣ ಅಭಿವೃದ್ದಿ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಇಂಜನೀಯರ್ ಪ್ರಶಾಂತ ಅವರೇ ಹಲ್ಲೆಗೆ ಒಳಗಾದವರು.

ಎಇಇ ಪ್ರಶಾಂತ ಅವರು ಖಾಸಗಿ ವಾಹನದಲ್ಲಿ ಟೋಲ್ ಮೂಲಕ ಗಂಗಾವತಿಗೆ ಹೊರಟಿದ್ದರು. ವಾಹನಕ್ಕೆ ಪಾಸ್ಟ್ಯಾಗ್ ಇಲ್ಲದ ಕಾರಣ ಟೋಲ್ ಕಟ್ಟಿ ಎಂದು ಸಿಬ್ಬಂದಿ ಹೇಳಿದ್ದಾರೆ. ಆಗ ಪ್ರಶಾಂತ ಅವರು ನಾನು ಸರ್ಕಾರಿ ನೌಕರನಾಗಿದ್ದೇನೆ. ಟೋಲ್ ಕಟ್ಟಲು ಬರುವುದಿಲ್ಲ ಎಂದು ಹೇಳಿದ್ದಾರೆ. ಹೀಗೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ.

ಇದನ್ನೂ ಓದಿ:ರೈತರ ಭಾರತ್ ಬಂದ್ ಕರೆಗೆ ದೆಹಲಿ ಗಡಿ ಹೊರತುಪಡಿಸಿ ಇತರೆಡೆ ನೀರಸ ಪ್ರತಿಕ್ರಿಯೆ

ಟೋಲ್ ನಲ್ಲಿ ಗಲಾಟೆ ನಡೆಯುತ್ತಿದ್ದಂತೆ ಸ್ಥಳೀಯ ಶಹಪುರ ಗ್ರಾಮದ ಹುಡುಗರು ಮಧ್ಯ ಪ್ರವೇಶ ಮಾಡಿ ಟೋಲ್ ನವರ ಪರ ನಿಂತು ಎಇಇಗೆ ಧಮಿಕಿ ಹಾಕಿದ್ದಾರೆ. ಅಲ್ಲದೇ ಅವರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ. ಟ್ಯಾಕ್ಸಿ ಒಳಗೆ ಇದ್ದ ಎಇಇ ಕೆಳಗಿಳಿಯುವಂತೆ ಸ್ಥಳೀಯರು ಒತ್ತಾಯ ಮಾಡಿದ್ದಾರೆ. ಆದರೆ ಅಧಿಕಾರಿ ಕೆಳಗೆ ಇಳಿಯಲು ಹಿಂದೇಟು ಹಾಕಿದಾಗ ಸ್ಥಳೀಯರೇ ಕಲ್ಲು ಹಿಡಿದು ಹೊಡೆಯಲು ಯತ್ನಿಸಿದ್ದಾರೆ. ಕಾರಿನಲ್ಲಿದ್ದ ಇಬ್ಬರನ್ನು ಕೊರಳು ಪಟ್ಟಿ ಹಿಡಿದು ಹೊರಗೆ ಎಳೆದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ತೀವ್ರ ದಾಳಿ ನಡೆಸಿದ್ದಾರೆ. ಕಾಲಿನಿಂದಲೂ ಒದ್ದಿದ್ದಾರೆ. ಹಲ್ಲೆಗೊಳದಾದ ನೌಕರರನ್ನು ಬಿಡಿಸಲು ಬಂದ ಪೊಲೀಸ್ ಅಧಿಕಾರಿಯನ್ನೂ ತಳ್ಳಾಡಿದ್ದಾರೆ.

ಈ ಬಗ್ಗೆ ಎಇಇ ಅವರು ಮುನಿರಾಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಘಟನೆಯಲ್ಲಿ ನೌಕರರ ಮೇಲೆ ಹಲ್ಲೆ ಮಾಡಿದ 8 ಜನರನ್ನ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಇತರರ ಹುಡುಕಾಟ ಕಾರ್ಯವೂ ನಡೆದಿದೆ. ಟೋಲ್ ಒಳಗೆ ಇದ್ದ ಸಿಬ್ಬಂದಿ ಹಿಟ್ನಾಳ ಗ್ರಾಮದ ಯುವಕ ಎಂದು ಆತನ ಪರ ಸ್ಥಳೀಯರು ಬಂದು ಎಇಇ ಸೇರಿ ಇತರರನ್ನ ತೀವ್ರ ಹಲ್ಲೆ ಮಾಡಿದ್ದಾರೆ. ಇತ್ತ ಕರ್ತವ್ಯಕ್ಕೆ ಕುರಿತಂತೆ ಸ್ಥಳೀಯರ ಮೇಲೂ ಎಎಸ್ಐ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದಾರೆ.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.