ಚರಂಡಿ ತ್ಯಾಜ್ಯದಿಂದ ಬೇಸತ್ತ ಜನ


Team Udayavani, Dec 1, 2019, 4:33 PM IST

kopala-tdy-1

ಕೊಪ್ಪಳ: ನಗರದ ಹೃದಯ ಭಾಗದಲ್ಲಿನ ಕೇಂದ್ರಿಯ ಬಸ್‌ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿ ನಿರ್ಮಾಣ ಕಾರ್ಯ ನಡೆದಿದೆ. ಆದರೆ ಚರಂಡಿಯಲ್ಲಿದ್ದ ಟನ್‌ ಗಟ್ಟಲೆ ತ್ಯಾಜ್ಯವನ್ನು ತೆಗೆದು 4 ದಿನಗಳಿಂದ ಸ್ಥಳದಲ್ಲೇ ಬಿಡಲಾಗಿದೆ.  ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಸೇರಿದಂತೆನಗರಸಭೆ ಅಧಿಕಾರಿಗಳೂ ಇತ್ತ ಗಮನ ಹರಿಸಿಲ್ಲ. ಈ ತ್ಯಾಜ್ಯ ಯಾರಿಗೂ ಬೇಡವಾಗಿದೆಯೇನೋ ಎನ್ನುವ ಭಾವನೆ ಎಲ್ಲರಲ್ಲೂ ಮೂಡಲಾರಂಭಿಸಿದೆ.

ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿನಗರಸಭೆ ಅಧಿಕಾರಿಗಳ ಮೇಲಿದೆ. ಆದರೆ ಚರಂಡಿಯಲ್ಲಿನ ತ್ಯಾಜ್ಯವನ್ನ ತೆಗೆದು ರಸ್ತೆಯ ಮೇಲೆ ಹಾಕಿದ್ದನ್ನು ಯಾರೂನೋಡುತ್ತಿಲ್ಲ. ನಿತ್ಯ ನಗರಕ್ಕೆ ಆಗಮಿಸುವ ಲಕ್ಷಾಂತರ ಜನರು ಇಲ್ಲಿನ ಕೊಳಕು ತ್ಯಾಜ್ಯನೋಡಿ ಮೂಗು ಮುಚ್ಚಿಕೊಂಡು ಮುಂದೆ ಸಾಗುವಂತ ಅನಿವಾರ್ಯತೆ ಇದೆ. ಈತ್ಯಾಜ್ಯವು ಕೇಂದ್ರಿಯ ಬಸ್‌ ನಿಲ್ದಾಣದ ಪಕ್ಕದಲ್ಲಿಯೇ ಇರುವುದರಿಂದ ಅನ್ಯ ಊರುಗಳಿಂದ ಆಗಮಿಸುವವರು ಇದನ್ನು ನೋಡಿ ಏನಪ್ಪಾ ಇದು ಅವಸ್ಥೆ ಎಂದು ಗೊಣಗುತ್ತಲೇ ಮುಂದೆ ಹೋಗುತ್ತಿದ್ದಾರೆ. ಚರಂಡಿಯಲ್ಲಿನ ತ್ಯಾಜ್ಯವನ್ನು ತೆಗೆದು ಬೇರೆಡೆ ಸಾಗಾಟ ಮಾಡಲು ಅಬ್ಬಬ್ಟಾಎಂದರೆ ಒಂದು ದಿನ ಸಾಕು. ಆದರೆ ಕಳೆದ ಐದು ದಿನಗಳಿಂದಲೂ ಇದನ್ನು ಬೇರೆಡೆ ಸಾಗಾಟ ಮಾಡಿಲ್ಲ.

ತ್ಯಾಜ್ಯದಲ್ಲೇ ಹಣ್ಣಿನ ಅಂಗಡಿ: ರಾಷ್ಟ್ರೀಯ ಹೆದ್ದಾರಿ ರಸ್ತೆಯ ಪಕ್ಕದಲ್ಲೇ ತ್ಯಾಜ್ಯವನ್ನು ಹಾಕಲಾಗಿದೆ. ಬಸ್‌ ನಿಲ್ದಾಣದುದ್ದಕ್ಕೂಹೂವಿನ ಅಂಗಡಿ, ಹಣ್ಣಿನ ಅಂಗಡಿ, ಚಹಾ ಅಂಗಡಿಗಳಿವೆ. ಚರಂಡಿಯನ್ನು ಕಿತ್ತು ಕೆಲಸ ಆರಂಭಿಸಿದ್ದರಿಂದ ರಸ್ತೆ ಪಕ್ಕದಲ್ಲಿದ್ದ ಎಲ್ಲಅಂಗಡಿಗಳನ್ನು ತ್ಯಾಜ್ಯ ಹಾಕಿದ ಸ್ಥಳದಲ್ಲೇ ಆರಂಭಿಸಲಾಗಿದೆ. ಹಣ್ಣಿನ ಅಂಗಡಿಗಳಂತೂಇದೇ ತ್ಯಾಜ್ಯದಲ್ಲೇ ವಹಿವಾಟು ನಡೆಸಿವೆ. ಇದೆಲ್ಲವೂ ಕಾಮಗಾರಿ ನಿರ್ವಹಿಸುವಗುತ್ತಿಗೆದಾರ, ಅಧಿ ಕಾರಿಗಳಿಗೆ ಗೊತ್ತಿದ್ದರೂಸುಮ್ಮನೆ ಇರುವುದು ಅಚ್ಚರಿ ಮೂಡಿಸಿದೆ.

ಹೆದ್ದಾರಿ ಅಧಿಕಾರಿಗಳು ತೆಗಿಬೇಕಂತೆ:ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಹೆದ್ದಾರಿ ಇಕ್ಕೆಲಗಳಲ್ಲಿಚರಂಡಿ ಕಾಮಗಾರಿ ನಡೆದಿದೆ. ಅವರೇ ಈ ಚರಂಡಿಯಿಂದ ತ್ಯಾಜ್ಯವನ್ನು ತೆರವು ಮಾಡಿಚರಂಡಿ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಆದರೆ ಅವರೇ ಇದನ್ನು ತೆರವು ಮಾಡಿಲ್ಲ.ತ್ಯಾಜ್ಯ ಒಣಗಲು ಬಿಟ್ಟಿದ್ದಾರೆ ಎನ್ನುವಮಾತುಗಳು ಕೇಳಿ  ಬರುತ್ತಿವೆ.

ನಗರಸಭೆಯ ಜವಾಬ್ದಾರಿ ಇಲ್ಲವೇ?: ಮಾತೆತ್ತಿದರೆ ನಗರವನ್ನು ಸ್ವಚ್ಛವಾಗಿಡಲಾಗುವುದು. ಯಾವುದೇ ರೋಗ, ರುಜಿನಗಳು ಬಾರದಂತೆ ಜನರುಜಾಗೃತಿ ವಹಿಸಬೇಕುಎಂದು ಮಿನಿ ಟಿಪ್ಪರ್‌ ಗಳಲ್ಲಿ ಮೈಕ್‌ ಮೂಲಕ ಜಾಗೃತಿಮೂಡಿಸುವನಗರಸಭೆಯು ಈ ವಿಷಯದಲ್ಲಿಸುಮ್ಮನಾಗಿದೆ. ಇನ್ನಾದರೂ ಕೂಡಲೇ ತ್ಯಾಜ್ಯವನ್ನು ಬೇರೆಡೆ ಸಾಗಾಟ ಮಾಡಿ ನಗರದ ಸೌಂದರ್ಯ ಕಾಪಾಡಬೇಕಿದೆ. ಇದರಿಂದ ರೋಗಗಳು ಹೆಚ್ಚುತ್ತವೆಯೇವಿನಃ ನಿಯಂತ್ರಣಕ್ಕೆ ಬರಲ್ಲ. ನಗರಸಭೆ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಸ್ವಚ್ಛತೆ ಕಾಪಾಡಬೇಕಿದೆ.

 

-ದತ್ತು ಕಮ್ಮಾರ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.