ಗ್ರೀನ್ ಜೋನ್ ನೆಪದಲ್ಲಿ ಎಚ್ಚರಿಕೆ ಮರೆತು ಬೀದಿಗೆ ಬಂದ ಜನ


Team Udayavani, Apr 29, 2020, 2:53 PM IST

ಗ್ರೀನ್ ಜೋನ್ ನೆಪದಲ್ಲಿ ಎಚ್ಚರಿಕೆ ಮರೆತು ಬೀದಿಗೆ ಬಂದ ಜನ

ಗಂಗಾವತಿ: ಜಿಲ್ಲಾಡಳಿತದ ಪರಿಶ್ರಮದ ಫಲವಾಗಿ ಕೊಪ್ಪಳ ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್ ಸೋಂಕು ಕಂಡುಬಂದಿಲ್ಲ.ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡಿ ಜನರನ್ನು ಲಾಕ್ ಡೌನ್ ಮೂಲಕ ಮನೆಯಲ್ಲಿರಿಸಿದ್ದರಿಂದ ಜಿಲ್ಲೆಯನ್ನು ಸರಕಾರ ಗ್ರೀನ್ ಜೋನ್ ಘೋಷಣೆ ಮಾಡಿದೆ.

ಈಗ ಗ್ರೀನ್ ಜೋನ್ ಪ್ರದೇಶದಲ್ಲಿ ಭೌತಿಕ ಅಂತರ ಕಾಪಾಡಿಕೊಂಡು ವ್ಯಾಪಾರ ವ್ಯವಹಾರ ನಡೆಸಲು ಜಿಲ್ಲಾಡಳಿತ ಅಗತ್ಯ ಸೇವೆಯ ಅಂಗಡಿಗಳಿಗೆ ಪರವಾನಿಗೆ ನೀಡಿದೆ. ಇದನ್ನೇ ಬಳಸಿಕೊಂಡ ಜನತೆ ಯಾವುದೇ ಸಾಮಾಜಿಕ ಅಂತರ ಕಾಪಾಡದೆ ಗುಂಪು ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದಾರೆ.

ನಗರದ ಪ್ರಮುಖ ವಾಣಿಜ್ಯ ಕೇಂದ್ರ ಮಹಾ ವೀರ, ಗಾಂಧಿ ಚೌಕ, ಗಣೇಶ ವೃತ್ತದ ಓಎಸ್ಬಿ‌ರೋಡ್  ಗಳಲ್ಲಿ ಜನರು ‌ಭೌತಿಕ‌ ಅಂತರ‌ ಕಾಪಾಡದೇ ಓಡಾಡುತ್ತಿದ್ದು ಬಟ್ಟೆ, ಕಿರಾಣಿ ಎಲೆಕ್ಟ್ರಾನಿಕ್  ಎಲೆಕ್ಟ್ರಿಕ್  ಮೊಬೈಲ್ ಸೇರಿ ಬಹುತೇಕ ಅಂಗಡಿಗಳು ತೆರೆದಿದ್ದು ಭೌತಿಕ ಅಂತರ ಕಾಪಾಡುತ್ತಿಲ್ಲ.

ಅಂಗಡಿ ಮಾಲೀಕರು ಕೈ ತೊಳೆಯಲು ನೀರು ಸೋಪು ಮತ್ತು ಸ್ಯಾನಿಟೈಜರ್ ಇಟ್ಟಿಲ್ಲ. ಅಂಗಡಿಯಲ್ಲಿ 10-25 ಜನರು ತುಂಬಿಕೊಂಡಿದ್ದು ಪರಸ್ಪರ ಅಂತರ ಕಾಪಾಡುವಲ್ಲಿ ವಿಫಲರಾಗಿದ್ದಾರೆ.

ಪೊಲೀಸರು ವಿವಿಧ ವೃತ್ತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಜನರನ್ನು ಕಳುಹಿಸುವ ಕಾರ್ಯ ಮಾಡುತ್ತಿಲ್ಲ. ಇನ್ನೂ ಪೊಲೀಸ್ ಅಧಿಕಾರಿಗಳು ವಿವಿಧ ವೃತ್ತಗಳಲ್ಲಿ ಬೈಕ್ ಸವಾರರಿಗೆ ದಂಡ ಹಾಡುವುದರಲ್ಲಿ ನಿರತರಾಗಿದ್ದಾರೆ. ಗ್ರೀನ್ ಜೋನ್ ನಲ್ಲಿ ಇನ್ನಷ್ಟು ಎಚ್ಚರಿಕೆ ವಹಿಸಬೇಕಾದ ಜನರು ಮೈಮರೆತು ಬೀದಿಗೆ ಬಂದ ದೃಶ್ಯ ಕಂಡು ಬರುತ್ತಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.