ನದಿ, ಕೆರೆಕಟ್ಟೆ ಸುತ್ತಲೂ ನೆಡುತೋಪು ಬೆಳೆಸುವ ರೋಟರಿ ಇಚ್ಛಾಶಕ್ತಿ ಶ್ಲಾಘನೀಯ


Team Udayavani, Aug 20, 2021, 10:58 AM IST

ನದಿ ಕೆರೆಕಟ್ಟೆ ಸುತ್ತಲೂ ನೆಡುತೋಪು ಬೆಳೆಸುವ ನಾವೆಲ್ಲ ರೋಟರಿ ಇಚ್ಛಾಶಕ್ತಿ ಶ್ಲಾಘನೀಯ

ಗಂಗಾವತಿ: ನದಿ ಕೆರೆ ಕಟ್ಟೆ ಹಳ್ಳ ಕೊಳ್ಳ ಸುತ್ತಲೂ ಡಿಸೈನರ್ ಸೂರಜ್ ಗೆ ನೆಡುತೋಪು ಬೆಳೆಸುವ ರೋಟರಿ ಕ್ಲಬ್ ನ ಕಾರ್ಯ ಶ್ಲಾಘನೀಯ ಎಂದು ಮಾಜಿ ಸಂಸದ ಶಿವರಾಮಗೌಡ ಹೇಳಿದರು.

ಅವರು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ನಿಮಿತ್ತ ರೋಟರಿ ಕ್ಲಬ್ ಸೆಂಟ್ರಲ್ ವತಿಯಿಂದ ತಾಲ್ಲೂಕಿನ ಕೋಟಯ್ಯಕ್ಯಾಂಪ್ ನ ಕುಡಿಯುವ ನೀರಿನ ಕೆರೆ ಸುತ್ತಲೂ ಸಾರ್ವತ್ರಿಕ ನೆಡುತೋಪು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ನೈಸರ್ಗಿಕ ಸಂಪತ್ತು ಕಾಪಾಡುವುದು ಅವಶ್ಯವಾಗಿದೆ. ನೈಸರ್ಗಿಕವಾಗಿರುವ ಗಿಡ-ಮರ,ಗುಡ್ಡ-ಬೆಟ್ಟ,ನೀರು-ಗಾಳಿ ಇವುಗಳನ್ನು ಕಾಪಾಡುವುದು ಅವಶ್ಯಕತೆಯಿದೆ. ಗಿಡ ಮರಗಳಿಂದ ಶುದ್ದ ಗಾಳಿ, ಮಳೆ-ಬೆಳೆ ಪ್ರಾಕೃತಿಕ ಆಮ್ಲಜನಕ ಉತ್ಪತ್ತಿ ಆಗಿ ನಮಗೆಲ್ಲಾ ತುಂಬಾ ಉಪಯುಕ್ತವಾಗಿದೆ. ಕಾರಣ ಎಲ್ಲರೂ ಪ್ರಕೃತಿಯ ಆರಾಧಕರಾಗಬೇಕು. ನೈಸರ್ಗಿಕ ಸಂಪತ್ತು ಹಾಳು ಮಾಡದೇ ಕಾಪಾಡುವ ಅವಶ್ಯಕತೆ ಇದೆ ಎಂದರು.

ರೋಟರಿ ಸಂಸ್ಥೆಯ ಅಧ್ಯಕ್ಷ ಮಹೇಶ ಸಾಗರ ಮಾತನಾಡಿ ರೋಟರಿ ಸಂಸ್ಥೆಯು ಸಾಮಾಜಿಕ ಶೈಕ್ಷಣಿಕ ಮತ್ತು ಆರೋಗ್ಯ ಸೇವೆ ನೀಡುತ್ತಿದೆ. ಪರಿಸರ ಕಾಳಜಿ ಗ್ರಾಮೀಣ ಭಾಗದಲ್ಲಿ ರೋಟರಿ ತನ್ನ ಸೇವೆ ವಿಸ್ತರಿಸಿದ್ಧು ಕೋಟಯ್ಯ ಕ್ಯಾಂಪಿನ 8 ಎಕರೆ ಪ್ರದೇಶದ ಕುಡಿಯುವ ನೀರಿನ ಕೆರೆ ದಂಡೆ ಆವರಣದಲ್ಲಿ ಗಿಡ ಮರ ನೆಡುವುದರ ಜೊತೆಗೆ ರೈತರಿಗೆ ಸಸಿ ವಿತರಣೆ ಮಾಡಿ ಹಸಿರು ಹಬ್ಬ ಕಾರ್ಯಕ್ರಮ ಏರ್ಪಡಿಸಿ ರೋಟರಿ ಪರಿಸರ ಕಾಳಜಿ ಮಾಡುತ್ತಿದೆ ಎಂದರು.

ಗ್ರಾಮದ ಮುಖಂಡರಾದ ನೆಕ್ಕಂಟಿ ರಾಮಕೃಷ್ಣ, ರೋಟರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಅಜಿತ್ ರಾಜ ಸುರಾನ ಮತ್ತು ಗ್ರಾ. ಪಂ. ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು,ಪಿ ಡಿ ಓ ಹಾಗೂ ರೋಟರಿಯ ಪಧಾಧಿಕಾರಿಗಳಾದ ಟಿ. ಆಂಜನೇಯ, ವಾಸು ಕೊಳಗದ, ಜೆ ನಾಗರಾಜ, ಪ್ರಕಾಶ ಛೋಪ್ರ, ದೊಡ್ಡಯ್ಯ, ಉಗಮರಾಜ, ನಾಗರಾಜ ಗುತ್ತೇದಾರ, ಗುರುರಾಜ, ಸದಾನಂದ ಶೇಠ್, ಸುರೇಶ, ಅಶೋಕ, ಶ್ರೀನಿವಾಸ, ಗಂಗಾಧರ, ಸೋಮಶೇಖರ, ವೆಂಕಟೇಶ, ಬಸವರಾಜ, ರುದ್ರಗೌಡ್ ಇದ್ದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.