ಸರಕಾರಿ ಪ್ರೌಢಶಾಲೆಯನ್ನು ದತ್ತು ಪಡೆದ ಪೊಲೀಸ್ ಅಧಿಕಾರಿಗಳು
ಗ್ರಂಥಾಲಯ ಸೇರಿ ಮೂಲಸೌಕರ್ಯ ಕಲ್ಪಿಸಲು ಸಂಬಳ ದೇಣಿಗೆ
Team Udayavani, Dec 31, 2019, 4:58 PM IST
ಗಂಗಾವತಿ: ನಗರದ ಎಪಿಎಂಸಿ ಗಂಜ್ ಹಮಾಲಿ ಕಾರ್ಮಿಕರ ಏರಿದಲ್ಲಿರುವ ಸರಕಾರಿ ಪ್ರೌಢಶಾಲೆಯನ್ನು ಗಂಗಾವತಿ ಉಪವಿಭಾಗದ ಡಿವೈಎಸ್ಪಿ ಡಾ.ಚಂದ್ರಶೇಖರ ನೇತೃತ್ವದಲ್ಲಿ ದತ್ತು ಪಡೆದು ಕೊಂಡು ಶಾಲೆಯಲ್ಲಿ ಗ್ರಂಥಾಲಯ ಸೇರಿ ಮೂಲಸೌಕರ್ಯ ಕಲ್ಪಿಸಲು ಮುಂದಾಗಿದ್ದಾರೆ.
ಮಂಗಳವಾರ ಶಾಲೆಯಲ್ಲಿ ಆಯೋಜಿಸಿದ್ದ ಅಪರಾಧ ತಡೆ ಮಾಸಾಚಾರಣೆಯಲ್ಲಿ ಗ್ರಾಮೀಣ ಸಿಪಿಐ ಸುರೇಶ ತಳವಾರ ನಗರ ಪಿಐ ಉದಯರವಿ ತಮ್ಮ ಒಂದು ತಿಂಗಳ ವೇತನದಲ್ಲಿ ಗ್ರಂಥಾಲಯ ಹಾಗೂ ಇದಕ್ಕೆ ಬೇಕಾಗುವ ಪುಸ್ತಕಗಳನ್ನು ಖರೀದಿ ಮಾಡಲು ಹಣ ನೀಡುವುದಾಗಿ ಭರವಸೆ ನೀಡಿದರು. ಇಡೀ ಶಾಲೆಗೆ ಸುಣ್ಣಬಣ್ಣ ಹಚ್ಚಿ ಶಾಲೆಯ ಗೋಡೆಗಳ ಮೇಲೆ ಸಾಹಿತ್ಯ ವಿಜ್ಞಾನ,ಕಲೆ ಜ್ಞಾನಪೀಠ ಪುರಸ್ಕೃತರು ನೊಬೆಲ್ ಪ್ರಶಸ್ತಿ ಪಡೆದ ದೇಶದ ಪ್ರಧಾನಿ,ರಾಜ್ಯದ ಸಿಎಂ ಸೇರಿ ಸಾಮಾನ್ಯ ಜ್ಞಾನ ಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಡಿವೈಎಸ್ಪಿ ಡಾ.ಚಂದ್ರಶೇಖರ್ ಬರೆಯಿಸಿದ್ದಾರೆ.
ಬೇರೆಯವರು ಸಹ ಸರಕಾರಿ ಶಾಲೆಗಳನ್ನು ದತ್ತು ಪಡೆದು ಸೌಲಭ್ಯ ಒದಗಿಸುವಂತೆ ಬಿಇಒ ಸೋಮಶೇಖರ್ ಗೌಡ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು