ಕುಷ್ಟಗಿ: ಇಸ್ಪೀಟ್ ಜೂಜಾಟ ಅಡ್ಡೆ ಮೇಲೆ ದಾಳಿ; 9 ಜನರು ವಶಕ್ಕೆ
Team Udayavani, Jan 16, 2022, 4:20 PM IST
ಕುಷ್ಟಗಿ: ತಾಲೂಕಿನ ಚಳಗೇರಾ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಬಳಿ ಇಸ್ಪೇಟ್ ಜೂಜಾಟ ನಿರತರ ಮೇಲೆ ಪಿಎಸೈ ತಿಮ್ಮಣ್ಣ ನಾಯಕ ನೇತೃತ್ವದಲ್ಲಿ ಪೊಲೀಸ್ ದಾಳಿ ನಡೆಸಿ, 9 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಜೂಜಾಟ ನಿರತರಿಂದ 84,650 ರೂ.ವಶಕ್ಕೆ ತೆಗೆದುಕೊಳ್ಳಲಾಗಿದೆ.
ಭಾನುವಾರ ಬೆಳಗಿನ ಜಾವ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ. ಈ ಪ್ರಕರಣದಲ್ಲಿ 14 ಆರೊಪಿಗಳ ವಿರುದ್ದ ದೂರು ದಾಖಲಿಸಲಾಗಿದ್ದು, 9 ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಈ ದಾಳಿಯಲ್ಲಿ ಪ್ರಕಾಶ ಗಾಣಗೇರ,ಪರಶುರಾಮ ನರಸಕೊಪ್ಪ, ಅಮರೇಶ ತಳವಗೇರಾ, ಮಹಾಂತೇಶ ತುರಾಯಿ, ಶಿವಕುಮಾರ ಹಿರೇಮಠ,ಮುರ್ತುಜಾಸಾಬ್ ಅತ್ತಾರ, ಸಂಗಮೇಶ ಮಾಲಿಪಾಟೀಲ, ಕಳಕಪ್ಪ ಗೊಂಗಡಶೆಟ್ಟರ್,ಲಕ್ಷ್ಮಣ ಗಾಡಗೋಳಿ, ರಮೇಶ ಬೋಗಿ,ಯಲ್ಲಪ್ಪ ಗುಡಗುಡಿ,ಶ್ರೀಕಾಂತ್ ನಾಲಗಾರ, ವೀರೇಶ ಅಂಗಡಿ,ಲಿಂಗರಾಜ ಸಣ್ಣಸಿದ್ದನಗೌಡ್ರು ವಿರುದ್ದ ದೂರು ದಾಖಲಿಸಲಾಗಿದೆ.
ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
ಮೋದಿಗೆ ಹೆದರಿ,ಸೋನಿಯಾ,ಖರ್ಗೆ ಸೇರಿ ಹಲವು ಸಚಿವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಸೂಲಿಬೆಲೆ
BJP ಹೈಕಮಾಂಡ್ ವಿರುದ್ದ ಕೆರಳಿದ ಸಂಸದ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್