ಕುಷ್ಟಗಿ: ಇಸ್ಪೀಟ್ ಜೂಜಾಟ ಅಡ್ಡೆ ಮೇಲೆ ದಾಳಿ; 9 ಜನರು ವಶಕ್ಕೆ
Team Udayavani, Jan 16, 2022, 4:20 PM IST
ಕುಷ್ಟಗಿ: ತಾಲೂಕಿನ ಚಳಗೇರಾ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಬಳಿ ಇಸ್ಪೇಟ್ ಜೂಜಾಟ ನಿರತರ ಮೇಲೆ ಪಿಎಸೈ ತಿಮ್ಮಣ್ಣ ನಾಯಕ ನೇತೃತ್ವದಲ್ಲಿ ಪೊಲೀಸ್ ದಾಳಿ ನಡೆಸಿ, 9 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಜೂಜಾಟ ನಿರತರಿಂದ 84,650 ರೂ.ವಶಕ್ಕೆ ತೆಗೆದುಕೊಳ್ಳಲಾಗಿದೆ.
ಭಾನುವಾರ ಬೆಳಗಿನ ಜಾವ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ. ಈ ಪ್ರಕರಣದಲ್ಲಿ 14 ಆರೊಪಿಗಳ ವಿರುದ್ದ ದೂರು ದಾಖಲಿಸಲಾಗಿದ್ದು, 9 ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಈ ದಾಳಿಯಲ್ಲಿ ಪ್ರಕಾಶ ಗಾಣಗೇರ,ಪರಶುರಾಮ ನರಸಕೊಪ್ಪ, ಅಮರೇಶ ತಳವಗೇರಾ, ಮಹಾಂತೇಶ ತುರಾಯಿ, ಶಿವಕುಮಾರ ಹಿರೇಮಠ,ಮುರ್ತುಜಾಸಾಬ್ ಅತ್ತಾರ, ಸಂಗಮೇಶ ಮಾಲಿಪಾಟೀಲ, ಕಳಕಪ್ಪ ಗೊಂಗಡಶೆಟ್ಟರ್,ಲಕ್ಷ್ಮಣ ಗಾಡಗೋಳಿ, ರಮೇಶ ಬೋಗಿ,ಯಲ್ಲಪ್ಪ ಗುಡಗುಡಿ,ಶ್ರೀಕಾಂತ್ ನಾಲಗಾರ, ವೀರೇಶ ಅಂಗಡಿ,ಲಿಂಗರಾಜ ಸಣ್ಣಸಿದ್ದನಗೌಡ್ರು ವಿರುದ್ದ ದೂರು ದಾಖಲಿಸಲಾಗಿದೆ.
ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ