Polluted Water ಮೃತ ಬಾಲಕಿಯ ಮನೆಗೆ ಸಚಿವ ತಂಗಡಗಿ ಭೇಟಿ

ಪಾಲಕರಿಗೆ ಕೈಮುಗಿದು ಸಾಂತ್ವನ ಹೇಳಿದ ಸಚಿವರು

Team Udayavani, Jun 11, 2023, 10:54 PM IST

1-s-sd-sad

ದೋಟಿಹಾಳ: ಸಮೀಪದ ಬಿಜಕಲ್ ಗ್ರಾಮದಲ್ಲಿ ಕಳೆದ ಗುರುವಾರ ಕಲುಷಿತ ನೀರು ಸೇವನೆಯಿಂದ ಹತ್ತು ವರ್ಷದ ಬಾಲಕಿಯ ನಿರ್ಮಲಾ ಈರಪ್ಪ ನಿರಲೂಟಿ ವಾಂತಿ ಭೇಧಿಯಿಂದ ಮೃತಪಟ್ಟ ಬಾಲಕಿಯ ಮನೆಗೆ ರವಿವಾರ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.

ತಾಲ್ಲೂಕಿನ ಬಿಜಕಲ್ ಗ್ರಾಮದಲ್ಲಿ ಇತ್ತೀಚಿಗೆ ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಬಾಲಕಿ ನಿರ್ಮಲಾ ನಿರಲೂಟಿ ಮನೆಗೆ ಹಿಂದುಳಿದ ವರ್ಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ವೇಳೆ ಸಚಿವ ಶಿವರಾಜ ತಂಗಡಗಿ ಅವರು ಕುಟುಂಬಸ್ಥರೊಡನೆ ಮಾತನಾಡಿ ಧೈರ್ಯ ತುಂಬುವ ಕೆಲಸವನ್ನು ಮಾಡಿದರು. ಈ ವೇಳೆ ಮೃತಪಟ್ಟ ಬಾಲಕಿಯ ತಂದೆ ಈರಪ್ಪ ನಿರಲೂಟಿ ಅವರು ಮಾತನಾಡಿ, ನಾವು ಬಡವರು, ದುಡಿಯಲು ನಗರಕ್ಕೆ ಹೋದಾಗ ಈ ಘಟನೆ ನಡೆದ್ದಿದೆ. ನನ್ನ ಮಗಳ ಸಾವಿಗೆ ಮೂಲ ಕಾರಣವಾಗಿದ್ದು ಜೆಜೆಎಮ್ ಕಾಮಗಾರಿಯ.!! ಅವರು ಗ್ರಾಮದಲ್ಲಿ ಹಾಕಿರುವ ಪೈಪ್‌ಲೈನ್ ಕಾಮಗಾರಿ ಕಳೆಪ ಕಾಮಗಾರಿ ಮಾಡಿದು. ಇವರ ಕಲುಷಿತ ನೀರು ಕುಡಿದು ಸಾವನ್ನಪ್ಪಿದ್ದಾಳೆ ನನಗೆ ಆದ ಅನ್ಯಾಯವು ಬೇರೆ ಯಾರಿಗೂ ಆಗುವುದು ಬೇಡ..! ಇಂತಹ ಪ್ರಕರಣ ಮತ್ತೊಂದು ಗ್ರಾಮದಲ್ಲಿ ಆಗುವ ಮೊದಲು ಈ ಜೆಜೆಎಮ್ ಕಾಮಗಾರಿ ನಡೆಸುತ್ತಿರುವ ಅಧಿಕಾರಿಗಳ ಮತ್ತು ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಿ ಎಂದು ಪಾಲಕರು ಕಣ್ಣೀರು ಹಾಕಿದರು.

ಶಾಲೆಗಳು ಆರಂಭವಾದ ಕಾರಣ ಶಾಲೆಗೆ ಹೊಗಲು ಸಂಬಂಧಿಕರ ಮನೆಗೆ ಬಂದ್ದಿದಾಳೆ. 2-3 ದಿನಗಳ ಕಾಲ ಶಾಲೆಗೆ ಹೋಗಿ ಬಂದಿದ್ದಾಳೆ. ಆದರೆ ಬುಧವಾರ ರಾತ್ರಿ ವಾಂತಿ ಭೇದಿ ಹೆಚ್ಚಾಗಿ ಇವಳ ಸಾವಿಗೆ ಕಾರಣವಾಗಿದೆ ಎಂದು ಸಚಿವರಿಗೆ ಮತ್ತು ಶಾಸಕರಿಗೆ ಪಾಲಕರು ಮಾಹಿತಿ ನೀಡಿದರು.
ಇದೇ ವೇಳೆ ಗ್ರಾಮಸ್ಥರು ಮಾತನಾಡಿ, ನಮ್ಮ ಗ್ರಾಮದಲ್ಲಿ ಜೆಜೆಎಮ್ ಅವರು ಕಳಪೆ ಕಾಮಗಾರಿಯನ್ನು ಮಾಡಿದ್ದಾರೆ. ಕಾಮಗಾರಿಯ ಪೈಪುಗಳನ್ನು ನೆಲದ ಮೇಲ್ಭಾಗದಲ್ಲಿ ಹಾಕಿದ್ದಾರೆ. ಇದರ ಮೇಲೆ ವಾಹನಗಳು ಅಡ್ಡಾಡುತ್ತಿರುವಾಗ ಪೈಪುಗಳು ಹೊಡೆಯುತ್ತಿವೆ. ಹೀಗಾಗಿ ಕಳಪೆ ಕಾಮಗಾರಿ ಮಾಡಿದ ಜೆಜೆಎಮ್ ಅಧಿಕಾರಿಗಳು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ. ಇಷ್ಟೇಲಾ ಸಮಸ್ಯೆಗೆ ಮುಖ್ಯವಾಗಿ ಜೆಜಿಎಂ ಕಾಮಗಾರಿಯೇ ಇದಕ್ಕೆ ಕಾರಣವಾಗಿದೆ ಇವರು ವಿರುದ್ದ ಕಠಿಣ ಕ್ರಮಕೈಗೊಳ್ಳಿ ಎಂದು ಗ್ರಾಮಸ್ಥರು ಸಚಿವರಿಗೆ ತಿಳಿಸಿದರು.

ಇದೇ ವೇಳೆ ಜಿಲ್ಲಾಧಿಕಾರಿ ಸುಂದರೇಶ ಬಾಬು, ಸಿಇಓ ರಾಹುಲ್ ರತ್ನಮ್ ಪಾಂಡೆ, ಡಿಹೆಚ್‌ಓ. ಡಾ.ಅಲಕಾನಂದ ಮಳಗಿ, ತಾಪಂ ಇಒ ಶಿವಪ್ಪ ಸುಭೆದಾರ, ಪಿಡಿಓ ನಾಗೇಶ ಅವರಿಗೆ ಈ ಪ್ರಕರಣದ ಬಗ್ಗೆ ಸಮಗ್ರ ವರದಿಯನ್ನು ನೀಡುವಂತೆ ಸೂಚಿಸಿದರು.

ಈ ವೇಳೆ ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಜಿಪಂ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಮಾಜಿ ಜಿಪಂ ಸದಸ್ಯ ಕೆ.ಮಹೇಶ, ಮಾಲತಿ ನಾಯಕ, ಸೇರಿದಂತೆ ಇತರರು ಇದ್ದರು.

ಹೀಗಾಗಲೇ ಜೆಜೆಎಮ್ ಕಾಮಗಾರಿಗಳ ಬಗ್ಗೆ ಗ್ರಾಮದಲ್ಲಿ ಸಂಚರಿಸಿ ಪರಿಶೀಲನೆ ಮಾಡಿದೇನೆ. ಈ ವೇಳೆ ಕಾಮಗಾರಿ ಮೇಲ್ನೋಟಕ್ಕೆ ಕಳಪೆ ಕಾಮಗಾರಿ ಆಗಿರುವುದು ಕಂಡುಬಂದಿದ್ದು ಅವರಿಗೆ ನೋಟಿಸ್ ನೀಡಿದ್ದೇನೆ ಎಂದು ಸಚಿವರಿಗೆ ಸಿಇಓ ರಾಹುಲ್ ರತ್ನಮ್ ಪಾಂಡೆ ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.