ರೈತ ಸಂಘದಿಂದ ಪೋಸ್ಟರ್ ಪ್ರದರ್ಶನ
Team Udayavani, Jan 25, 2021, 7:21 PM IST
ಕುಷ್ಟಗಿ: ದೆಹಲಿಯಲ್ಲಿ ನಡೆದಿರುವ ರೈತರ ಹೋರಾಟದ ಬೆಂಬಲಾರ್ಥವಾಗಿ ಬೆಂಗಳೂರಿನಲ್ಲಿ ಜ. 26ರ ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್ಯಾಲಿ ಪರೇಡ್ ಮೂಲಕ ರಾಜ ಭವನ ಚಲೋ ಹೋರಾಟದ ಹಿನ್ನೆಲೆಯಲ್ಲಿ ಬಸವೇಶ್ವರ ವೃತ್ತದಲ್ಲಿ ರೈತ ಸಂಘದಿಂದ ಪೋಸ್ಟರ್ ಪ್ರದರ್ಶಿಸಿ ಜಾಗೃತಿಮೂಡಿಸಲಾಯಿತು.
ದೆಹಲಿಯಲ್ಲಿ ನಡೆದ ಹೋರಾಟದಲ್ಲಿ ವಿಪರೀತ ಚಳಿಗೆ 148 ರೈತರು ಹುತಾತ್ಮರಾಗಿದ್ದಾರೆ. ಆದರೂ ಸರ್ಕಾರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಈ ಹೋರಾಟದಲ್ಲಿ ರೈತರು ತಮ್ಮ ಆರೋಗ್ಯ ಲೆಕ್ಕಿಸದೇ ಭಾಗವಹಿಸಿದ್ದರೆ. ಮೋದಿ ಸರ್ಕಾರ ಹಠಮಾರಿ ಧೋರಣೆ ಮುಂದುವರಿಸಿದೆ.
ಇದನ್ನೂ ಓದಿ:ಗೂಳೂರು ಗಣಪನ ಅದ್ಧೂರಿ ವಿಸರ್ಜನೋತ್ಸವ : ಸಹಸ್ರಾರು ಭಕ್ತರ ನಡುವೆ ಅದ್ಧೂರಿ ಮೆರವಣಿಗೆ
ಈ ಹಿನ್ನೆಲೆಯಲ್ಲಿ ಜ. 26ರಂದು ದೆಹಲಿಗೆ ದೇಶಾದ್ಯಂತ ರೈತರ ಟ್ರಾÂಕ್ಟರ್ಗಳು ನುಗ್ಗಲಿವೆ. ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ ಪರೇಡ್ ನಡೆಸಿ, ಸರ್ಕಾರವನ್ನು ಎಚ್ಚರಿಸಲಾಗುತ್ತಿದೆ. ಈ ಪ್ರತಿಭಟನೆಯನ್ನು ರಾಷ್ಟ್ರಧ್ವಜದೊಂದಿಗೆ ನಡೆಸಲಾಗುತ್ತಿದೆ ಎಂದು ರಾಜ್ಯಾಧ್ಯಕ್ಷ ಡಿ.ಎಚ್. ಪೂಜಾರ ಹೇಳಿದರು. ದಲಿತ ಸಂಘರ್ಷ ಸಮಿತಿಯ ಆನಂದ ಭಂಡಾರಿ, ರಾಜ್ಯ ಕಾರ್ಯದರ್ಶಿ ನಿರ್ವಾಣಪ್ಪ ಡಿ.ಎಸ್., ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ನಜೀರಸಾಬ್ ಮೂಲಿಮನಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?