ಕುಷ್ಟಗಿ: ಹನುಮ ಮಾಲಾಧಾರಿಗಳಿಗೆ ಮುಸ್ಲಿಂ ವ್ಯಕ್ತಿಯಿಂದ ಪ್ರಸಾದ ಸೇವೆ
Team Udayavani, Dec 5, 2022, 10:13 AM IST
ಕುಷ್ಟಗಿ: ಇಲ್ಲಿನ ಶ್ರೀ ಭಾಗ್ಯದ ಆಂಜನೇಯ ದೇವಸ್ಥಾನದಲ್ಲಿ ಹನುಮ ಮಾಲಾಧಾರಿಗಳಿಗೆ ಮುಸ್ಲಿಂ ವ್ಯಕ್ತಿ ಸ್ವಯಂ ಪ್ರೇರಣೆಯಿಂದ ಪ್ರಸಾದ ಸೇವೆ ಮಾಡಿರುವುದು ಗಮನಾರ್ಹ ಎನಿಸಿದೆ.
ಪುರಸಭೆ ಸದಸ್ಯರೂ ಆಗಿರುವ ಸಯ್ಯದ್ ಖಾಜಾ ಮೈನುದ್ದೀನ್ ಮುಲ್ಲಾ ಅವರು, ಅಂಜನಾದ್ರಿಗೆ ತೆರಳುವ ಹನುಮಮಾಲಾ ಭಕ್ತಾಧಿಗಳಿಗೆ ಕಳೆದ ಭಾನುವಾರ ರಾತ್ರಿ ಸಿಹಿ ಪಾಯಸ, ಅನ್ನ, ಸಾಂಬಾರ ಪ್ರಸಾದಕ್ಕೆ ವ್ಯವಸ್ಥೆ ಮಾಡಿದ್ದರು.
ನಂತರ ಮಾಲಾದಾರಿಗಳಿಗೆ ಪ್ರಸಾದ ಬಡಿಸಿ, ಅವರೊಟ್ಟಿಗೆ ಪ್ರಸಾದ ಸೇವಿಸಿದರು. ಹನುಮನಾಳ ಮಾಲಾಧಾರಿಗಳಿಗೆ ಸ್ವಯಂ ಪ್ರೇರೆಣೆಯಿಂದ ಪ್ರಸಾದ ಸೇವೆ ಮಾಡಿದ್ದೇನೆ. ನಮ್ಮ ರಂಜಾನ್ ಹಬ್ಬದ ಸಂದರ್ಭ ಹಿಂದೂಗಳು ಮುಸ್ಲಿಂ ಬಾಂಧವರಿಗೆ ಇಫ್ತಿಯಾರ್ ಕೂಟ ಆಯೋಜಿಸಿ ಸೌಹಾರ್ದತೆ ಮೆರೆಯುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ಹನುಮ ಮಾಲದಾರಿಗಳಿಗೆ ಈ ಅಳಿಲು ಸೇವೆ ಮಾಡಿರುವುದು ಸಂತಸವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್