ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಉತ್ತಮ ಮಳೆ: ರೈತರಿಗೆ ಹರ್ಷ
Team Udayavani, May 12, 2021, 11:12 AM IST
ಕೊಪ್ಪಳ: ಕೋವಿಡ್ ಮಹಾಮಾರಿಯ ಆರ್ಭಟದಲ್ಲಿ ಕೆಂಗೆಟ್ಟಿದ್ದ ಜಿಲ್ಲೆಯ ರೈತರಿಗೆ ಮುಂಗಾರು ಪೂರ್ವ ಮಳೆಯು ಉತ್ತಮವಾಗಿ ಸುರಿಯುತ್ತಿವೆ. ಇದರಿಂದ ರೈತರ ಮೊಗದಲ್ಲಿ ಖುಷಿ ಮೂಡಿದೆ.
ರೈತಾಪಿ ವಲಯವು ಮುಂಗಾರು ಕೃಷಿ ಚಟುವಟಿಕೆಯಲ್ಲಿ ತೊಡಗಲು ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ರೈತರ ನಿರೀಕ್ಷೆಯಂತೆ ಕೃತಿಕ ಮಳೆ ಉತ್ತಮವಾಗಿ ಸುರಿಯುತ್ತಿದೆ.
ಇದನ್ನೂ ಓದಿ:ಕೋವಿಡ್ ಹೆಚ್ಚಳ : ಹುಣಸೂರು ನಗರದ ಎಲ್ಲಾ ವಾರ್ಡ್ ಗಳಿಗೆ ಸ್ಯಾನಿಟೈಸ್ ಕಾರ್ಯ
ಮಂಗಳವಾರ ಗಂಗಾವತಿ ಭಾಗದ ವಿವಿಧ ಭಾಗದಲ್ಲಿ ಉತ್ತಮ ಮಳೆಯಾಗಿದ್ದರೆ, ಬುಧವಾರ ಬೆಳಗ್ಗೆ ಕೊಪ್ಪಳ ತಾಲೂಕಿನ ವಿವಿಧ ಹೋಬಳಿಯಲ್ಲೂ ಮಳೆ ಚೆನ್ನಾಗಿ ಸುರಿದಿದೆ. ಕೋವಿಡ್ ಆಭರ್ಟದ ಮಧ್ಯೆ ಕೃಷಿ ಕಾಯಕ ಆರಂಭಿಸಲು ರೈತರು ಭೂಮಿ ಹಸನ ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಒಂದೆರಡು ಮಳೆಗೆ ಮುಂಗಾರು ಬಿತ್ತನೆ ಕಾರ್ಯವೂ ನಡೆಯಲಿದೆ. ಕೃತಿಕ ಮಳೆಯು ರೈತರಲ್ಲಿ ಭರವಸೆ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ