ಐದು ದಶಕಗಳಿಂದ ಪಂಪಾಸರೋವರದ ಅರ್ಚಕರಾಗಿದ್ದ ರಾಮಾದಾಸ ಬಾಬಾ ವಿಧಿವಶ

ಬಾಬಾ ವಿಧಿವಶ ಸಾಧು ಸಂತರ ಪರಂಪರೆಯಂತೆ ಬುಧವಾರ ಪಂಪಾ ಸರೋವರದಲ್ಲಿ ಸಮಾಧಿ

Team Udayavani, Aug 16, 2022, 5:19 PM IST

ಐದು ದಶಕಗಳಿಂದ ಪಂಪಾಸರೋವರದ ಅರ್ಚಕರಾಗಿದ್ದ ರಾಮಾದಾಸ ಬಾಬಾ ವಿಧಿವಶ

ಗಂಗಾವತಿ: ಇತಿಹಾಸ ಪ್ರಸಿದ್ಧ ಪಂಪಾಸರೋವರದ ಅರ್ಚಕ ರಾಮಾದಾಸ ಬಾಬಾ (95) ಇವರು ಮಂಗಳವಾರ ಮಧ್ಯಾಹ್ನ 3.53ಕ್ಕೆ ವಿಧಿವಶರಾಗಿದ್ದಾರೆ .

5 ದಶಕಗಳ ಕಾಲ ಪಂಪಾಸರೋವರದ ವಿಜಯಲಕ್ಷ್ಮಿ ದೇವಸ್ಥಾನದಲ್ಲಿ ಮುಖ್ಯ ಅರ್ಚಕರಾಗಿ ರಾಮದಾಸ ಬಾಬಾ ಅವರು ಧಾರ್ಮಿಕ ಕಾರ್ಯಗಳನ್ನು ನಿತ್ಯವೂ ಕೈಗೊಳ್ಳುತ್ತಿದ್ದರು. ಬೆಳಿಗ್ಗೆ ಮಧ್ಯಾಹ್ನ ಮತ್ತು ರಾತ್ರಿ ತ್ರಿಕಾಲ ಪೂಜೆ ಮೂಲಕ ವಿಜಯಲಕ್ಷ್ಮಿಯ ಆರಾಧನೆ ಮಾಡುತ್ತಿದ್ದರು.

ಉತ್ತರ ಭಾರತದ ರಾಮದಾಸ ಬಾಬಾ ಅವರು  ಯವ್ವನಾವಸ್ಥೆಯಲ್ಲಿ ಪಂಪಾಸರೋವರಕ್ಕೆ ಆಗಮಿಸಿ ಹಿಂದಿನ ಅರ್ಚಕ ಭುಜಂಗ ದಾಸ ಅವರ ಮೂಲಕ ದೀಕ್ಷೆ ಪಡೆದರು ಆನೆಗುಂದಿಯ ರಾಜ ಮನೆತನದ ಹಿರಿಯರು ಮತ್ತು ಪಂಪಾಸರೋವರ ವಿಜಯಲಕ್ಷ್ಮಿ ದೇವಸ್ಥಾನದ ಅಧ್ಯಕ್ಷರಾಗಿದ್ದ ಮಾಜಿ ಶಾಸಕ ತಿರುಮಲದೇವರಾಯ ಅವರ ಅಧ್ಯಕ್ಷತೆಯಲ್ಲಿ ಐವತ್ತು ವರ್ಷಗಳ ಹಿಂದೆ ರಾಮದಾಸ ಬಾಬಾ ಅವರಿಗೆ ಪಂಪಾಸರೋವರದ ಅರ್ಚಕ ಸಾನದ ದೀಕ್ಷೆ ನೀಡಲಾಗಿತ್ತು .ಪ್ರತಿ ವರ್ಷ ದಸರಾ ಸೇರಿದಂತೆ ವಿವಿಧ ವಿಶೇಷ ಸಂದರ್ಭಗಳಲ್ಲಿ ರಾಮದಾಸ ಬಾಬಾ ಅವರು ಪಂಪಾಸರೋವರ ವಿಜಯಲಕ್ಷ್ಮಿ ದೇವಾಲಯದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಉತ್ತರ ಭಾರತದ ಸಾಧು ಸಂತರನ್ನು ಆಹ್ವಾನಿಸಿ ಹೋಮ ಹವನಗಳನ್ನು ನಡೆಸುತ್ತಿದ್ದರು.

ರಾಮದಾಸ ಬಾಬಾ ಅವರ ಅವಧಿಯಲ್ಲಿ ಪಂಪಾಸರೋವರದ ಸರ್ವಾಂಗೀಣ ಅಭಿವೃದ್ಧಿಯಾಗಲಿದೆ.ಮೊದಲಿನಿಂದಲೂ ಆನೆಗೊಂದಿ ರಾಜಮನೆತನದವರು ಪಂಪಾ ಸರೋವರ ಅಂಜನಾದ್ರಿ ಬೆಟ್ಟ ಸೇರಿದಂತೆ ಈ ಭಾಗದ ಹಲವು ಧಾರ್ಮಿಕ ಸಂಸ್ಥೆಗಳಿಗೆ ದೇಣಿಗೆ ದಾಸೋಹ ಇತ್ಯಾದಿ ಕಾರ್ಯಗಳಿಗಾಗಿ ನೆರವು ನೀಡುತ್ತಿದ್ದರು ಜೊತೆಗೆ ಪ್ರತಿನಿತ್ಯವೂ ದೇವರ ಅರ್ಚನೆ ಪೂಜೆ ಗಾಗಿಯೇ ವಿಶೇಷವಾಗಿ ಹಣ ಸಹಾಯ ಮಾಡುತ್ತಿದ್ದರು .ಇದೀಗ ಪಂಪಾಸರೋವರ ಸರ್ಕಾರದ ವಶದಲ್ಲಿದ್ದು ರಾಮದಾಸ ಬಾಬಾ ಅವರು ನಿತ್ಯವೂ  ತ್ರಿವಿಧಪೂಜೆ ಮಾಡುತ್ತಿದ್ದರು. ನಿಧನರಾದ ರಾಮದಾಸ ಬಾಬಾ ಅವರ ಅಂತಿಮ ವಿಧಿ ವಿಧಾನಗಳನ್ನು ಸಾಧುಸಂತರ ಪದ್ದತಿಯಂತೆ ಬುಧುವಾರ ಪಂಪಾಸರೋವರದ ನೆರವೇರಿಸಲಾಗುತ್ತದೆ.

ಈಗಾಗಲೇ ದೇವಸ್ಥಾನದ ಮುಖ್ಯಾಧಿಕಾರಿಯಾಗಿರುವ ತಹಸಿಲ್ದಾರ್ ಅವರಿಗೆ ಮಾಹಿತಿ ನೀಡಲಾಗಿದೆ ಸುತ್ತಮುತ್ತಲಿನ ಭಕ್ತರು ರಾಮದಾಸ ಬಾಬಾ ಅವರ ಅಂತಿಮ ದರ್ಶನ ಪಡೆಯಲು  ವ್ಯವಸ್ಥೆ ಕೈಗೊಳ್ಳಲಾಗುವುದು  ಎಂದು ಆನೆಗುಂದಿ ರಾಜಮನೆತನದ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.