ರಾಜ್ಯದ ಎಪಿಎಂಸಿಗಳ ಖಾಸಗೀಕರಣ ಕೃಷಿಕರಿಗೆ ಮಾರಕ: ಶಾಸಕ ಪರಣ್ಣಮುನವಳ್ಳಿ
Team Udayavani, May 11, 2020, 12:08 PM IST
ಗಂಗಾವತಿ: ರಾಜ್ಯದ ಎಪಿಎಂಸಿಗಳ ಖಾಸಗೀಕರಣ ಕೃಷಿಕರು ಸೇರಿ ಎಪಿಎಂಸಿ ಅವಲಂಬಿತರಿಗೆ ಮಾರಕವಾಗಲಿದ್ದು ಇದರ ಸಾಧಕಬಾಧಕ ಸಭೆ ನಡೆಸುವಂತೆ ಮುಖ್ಯಮಂತ್ರಿ ಮತ್ತು ಎಪಿಎಂಸಿ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ಅವರು ಸೋಮವಾರ ಎಪಿಎಂಸಿ ಪ್ರಾಂಗಣದಲ್ಲಿ 12ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸದ ಸಂದರ್ಭದಲ್ಲಿ ಹಮಾಲಿಕಾರ್ಮಿಕರು ಖಾಸಗೀಕರಣದ ಕುರಿತು ಎತ್ತಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.
ರಾಜ್ಯದ ಎಪಿಎಂಸಿಗಳಿಂದ ವಾರ್ಷಿಕ ಸುಮಾರು ಸಾವಿರ ಕೋಟಿ ಆದಾಯವಿದೆ. ಕೃಷಿಕರು ಹಮಾಲಿ ಕಾರ್ಮಿಕರು, ವರ್ತಕರ ಶೋಷಣೆ ತಡೆಯಲು ಎಪಿಎಂಸಿ ಯಲ್ಲಿ ಅವಕಾಶವಿದ್ದು ಇದು ಖಾಸಗೀಕರಣಗೊಂಡರೆ ಎಪಿಎಂಸಿ ಗಳ ಅವಲಂಬಿತರ ಶೋಷಣೆ ಖಂಡಿತ ಆದ್ದರಿಂದ ಎಲ್ಲ ವಿಚಾರಗಳನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುತ್ತದೆ ಎಂದರು.
ಕನಕಗಿರಿ ಶಾಸಕ ದಡೇಸೂಗೂರು ಬಸವರಾಜ ಎಪಿಎಂಸಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ, ಸೇರಿನಿರ್ದೇಶಕರು ಕಾರ್ಯದರ್ಶಿಗಳಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ