ಮೀನು ಕೃಷಿಕರಿಗೆ ಸೌಲಭ್ಯ-ಮಾಹಿತಿ ನೀಡಿ


Team Udayavani, Jul 12, 2019, 10:10 AM IST

kopala-tdy-3..

ಕೊಪ್ಪಳ: ಶಿವಪುರ ಮೀನುಮರಿ ಉತ್ಪಾದನಾ ಕೇಂದ್ರದಲ್ಲಿ ನಡೆದ ಮೀನು ಕೃಷಿಕರ ದಿನಾಚರಣೆಯನ್ನು ಜಿಪಂ ಉಪಕಾರ್ಯದರ್ಶಿ ಎನ್‌.ಕೆ. ತೊರವಿ ಉದ್ಘಾಟಿಸಿದರು.

ಕೊಪ್ಪಳ: ಜಿಲ್ಲೆಯ ಅರ್ಹ ಮೀನುಗಾರರು ಮೀನುಗಾರಿಕೆ ಇಲಾಖೆ ವಿವಿಧ ಯೋಜನೆಗಳಡಿ ಇರುವ ಸೌಲಭ್ಯಗಳ ಸದುಪಯೋಗಪಡೆದುಕೊಳ್ಳಬೇಕು. ಇಲಾಖೆಯವರು ಸರ್ಕಾರದ ಸೌಲಭ್ಯಗಳ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಬೇಕು ಎಂದು ಜಿಪಂ ಉಪಕಾರ್ಯದರ್ಶಿ ಎನ್‌.ಕೆ. ತೊರವಿ ಹೇಳಿದರು.

ಮೀನುಗಾರಿಕೆ ಇಲಾಖೆಯಿಂದ ತಾಲೂಕಿನ ಶಿವಪುರ ಮೀನುಮರಿ ಉತ್ಪಾದನಾ ಕೇಂದ್ರದಲ್ಲಿ ನಡೆದ ಮೀನು ಕೃಷಿಕರ ದಿನಾಚರಣೆ ಅವರು ಮಾತನಾಡಿದರು.

ಮೀನುಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಪಿ.ಬಸವರಾಜ ಮೀನುಗಾರಿಕೆ ಇಲಾಖೆಯ ಯೋಜನೆಗಳ ಬಗ್ಗೆ, ಮೀನುಮರಿ ಉತ್ಪಾದನೆ ಹಾಗೂ ಕೆರೆ ವಿಲೇವಾರಿ ಪ್ರಕ್ರಿಯೆ ಕುರಿತು ಮೀನುಗಾರರಿಗೆ ಮಾಹಿತಿ ನೀಡಿದರು.

ಮೀನುಗಾರಿಕೆ ಸಹಾಯಕ ನಿರ್ದೇಶಕ ಕೆ. ಚಂದ್ರಶೇಖರ ಮಾತನಾಡಿ, ಮೀನು ಕೃಷಿಕರ ದಿನಾಚರಣೆಯನ್ನು 1957 ಜು.10 ರಂದು ಡಾ. ಹಿರಾಲಾಲ್ ಚೌಧರಿ ಮತ್ತು ಡಾ. ಆಲಿಕುನಿ ಎಂಬ ಮೀನುಗಾರಿಕೆ ವಿಜ್ಞಾನಿಗಳ ಪರಿಶ್ರಮದಿಂದಾಗಿ ಏಷ್ಯಾದಲ್ಲಿಯೇ ಪ್ರಥಮ ಬಾರಿಗೆ ನಿಂತ ನೀರಿನಲ್ಲಿ ಓವಾಪ್ರಿಮ್‌ ಮತ್ತು ಓವಾಟೈಡ್‌ ಎಂಬ ಹಾರ್ಮೋನ್‌ ಬಳಸಿ ಮೀನುಮರಿ ಸಂತಾನೋತ್ಪತ್ತಿ ಪ್ರಾರಂಭಿಸಿದರು. ಅಂದಿನಿಂದ ಮೀನುಗಾರಿಕೆ ಕ್ರಾಂತಿಯಲ್ಲಿ ನಮ್ಮ ದೇಶ ವಿಶ್ವದಲ್ಲೇ ಎರಡನೇ ಅತೀ ಹೆಚ್ಚು ಮೀನು ಉತ್ಪಾದಿಸುವ ದೇಶವಾಗಿ ನೀಲಿ ಕ್ರಾಂತಿಯನ್ನೇ ಪ್ರಾರಂಭಿಸಿತು ಎಂದು ತಿಳಿಸಿದರು.

ದೇಶದಲ್ಲಿ 40 ಲಕ್ಷ ಮೀನುಗಾರರಿದ್ದು, 2017-18ನೇ ಸಾಲಿನ ಅಂದಾಜು ಪ್ರಕಾರ ಇಂದು ದೇಶದಲ್ಲಿ 12.60 ಮಿ.ಮೆ. ಟನ್‌ನಷ್ಟು ಮೀನು ಉತ್ಪಾದನೆಯಾಗುತ್ತಿದೆ. ಅದರಲ್ಲಿ 13.37 ಲಕ್ಷ ಟನ್‌ ಮೀನು ಉತ್ಪನ್ನ ವಿದೇಶಕ್ಕೆ ರಫ್ತಾಗುತ್ತಿದ್ದು, ಇದರಿಂದ 45.106.89 ಕೋಟಿ ಆದಾಯ ಸರ್ಕಾರಕ್ಕೆ ಬರುತ್ತಿದೆ. ಮೀನುಗಾರಿಕೆ ಕ್ಷೇತ್ರವು ದೇಶದ ಒಟ್ಟು ಜಿಡಿಪಿ ಶೇ.0.91 ಮತ್ತು ಕೃಷಿ ಜಿಡಿಪಿಯ ಶೇ.5.22 ಕೊಡುಗೆ ನೀಡುತ್ತಿದೆ ಎಂದರು. ಕೊಪ್ಪಳ ತಾಪಂ ಇಒ ಟಿ. ಕೃಷ್ಣಮೂರ್ತಿ, ಮೀನುಗಾರಿಕೆ ಸಹಾಯಕ ನಿರ್ದೇಶಕ ಶಿವಪುರ ರಜನೀಶ್‌, ಗಂಗಾವತಿ ಮೀನುಗಾರಿಕೆ ಸಹಾಯಕ ನಿರ್ದೇಶಕ ಆನಂದ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.