ಆಟಿಕೆ ಸಾಮಗ್ರಿ ಅಳವಡಿಕೆ ಕಾಮಗಾರಿ ಕಳಪೆ-ಆರೋಪ


Team Udayavani, Mar 14, 2021, 3:37 PM IST

ಆಟಿಕೆ ಸಾಮಗ್ರಿ ಅಳವಡಿಕೆ ಕಾಮಗಾರಿ ಕಳಪೆ-ಆರೋಪ

ತಾವರಗೇರಾ: ಪಟ್ಟಣದ ಗಂಗಾವತಿ ರಸ್ತೆಯಲ್ಲಿರುವ ಸಾರ್ವಜನಿಕ ಉದ್ಯಾನವನದಲ್ಲಿ ನಡೆದ ಮಕ್ಕಳ ಆಟಿಕೆ ಸಾಮಗ್ರಿ ಅಳವಡಿಕೆಯ ಕಾಮಗಾರಿ ಕಳಪೆಯಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಪಪಂ ಆಡಳಿತದಿಂದ ಮಾ. 7ರಂದು ಏರ್ಪಡಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಸಮಾರಂಭಕ್ಕೆ ಶಾಸಕ ಅಮರೇಗೌಡ ಪಾಟೀಲ್‌ ಬಯ್ಯಾಪೂರ ಚಾಲನೆ ನೀಡಿದ್ದರು. ಅದರಲ್ಲಿ ಇದು ಸಹ ಒಂದು. 2020 ಮತ್ತು 2021ನೇ ಸಾಲಿನ ಅನುದಾನದ ಕಾಮಗಾರಿಗಳನ್ನು ಆರ್ಥಿಕ ವರ್ಷದಕೊನೆಯಲ್ಲಿ ತುರ್ತಾಗಿ ಮುಗಿಸಿ ಬಿಲ್‌ಹೊತ್ತುವಳಿ ಕಾರ್ಯ ನಡೆಸಿದ್ದಾರೆ ಎಂದುಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಅಭಿವೃದ್ಧಿ ವಿಚಾರಕ್ಕೆ ಸರಿಯಾಗಿದೆ.

ಆದರೆ ಗುತ್ತಿಗೆದಾರರು 2 ವರ್ಷಮಾಡದಿರುವ ಕೆಲಸವನ್ನು ಮಾರ್ಚ್‌ ತಿಂಗಳಲ್ಲಿ ಆರಂಭಿಸಿದ್ದು ಎಷ್ಟು ಸರಿ, ಅಡಿಗಲ್ಲು ಹಾಕಿ ಕೇವಲ 7 ದಿನಗಳಲ್ಲಿ ಆಟಿಕೆ ಸಾಮಗ್ರಿಗಳನ್ನು ಉದ್ಯಾನವನದ ಹೊರ ಭಾಗದಲ್ಲಿ ಅಳವಡಿಸುತ್ತಿದ್ದಾರೆ. ಗುತ್ತೆದಾರರು ಮರಳು ಸಹ ಖರೀದಿ ಸಿಲ್ಲ.ಉದ್ಯಾನವನದ ಪಕ್ಕದಲ್ಲಿರುವ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನ ಗೋಪುರ ನಿರ್ಮಾಣ ಕಾಮಗಾರಿ ಮಾಡಿ ಬಿಟ್ಟಅಳಿದು, ಉಳಿದ ಮರಳು ಮತ್ತು ಜೆಲ್ಲಿಕಲ್ಲುಬಳಸಿಕೊಂಡು ಉದ್ಯಾನ ವನದಲ್ಲಿಆಟಿಕೆ ಸಾಮಗ್ರಿ ಅಳವಡಿಸುತ್ತಿದ್ದಾರೆ.ಪಟ್ಟಣ ಪಂಚಾಯತ್‌ ಆಡಳಿತವುಮೇಲ್ವಿಚಾರಣೆ ಮಾಡಿ ಗುಣಮಟ್ಟದಮಕ್ಕಳ ಆಟಿಕೆ ಸಾಮಗ್ರಿಅಳವಡಿಸವಂತಾಗಬೇಕು ಎಂದುಸಾರ್ವಜನಿಕರು ಈ ಮೂಲಕ ಒತ್ತಾಯಿಸಿದರು.

ಈ ಬಗ್ಗೆ ಮಾಹಿತಿ ಕೇಳಲು ಪಪಂ ಎಂಜನಿಯರ್‌ಶಿಲ್ಪಾ ಅವರಿಗೆ ಕರೆ ಮಾಡಿದಾಗಅವರು ಕರೆ ಸ್ವೀಕರಿಸಲಿಲ್ಲ. ಉದ್ಯಾನವನದಲ್ಲಿ ಮಕ್ಕಳ ಆಟಿಕೆಅಳವಡಿಕೆ ಕಾಮಗಾರಿ ಸ್ಥಳಕ್ಕೆ ಪಪಂ ಸಿಬ್ಬಂದಿ ಕಳಿಸಿ ಈ ಬಗ್ಗೆಪರೀಶಿಲಿಸಲಾಗುವುದು. – ವಿಕ್ರಮ್‌ ರಾಯ್ಕರ್‌, ಪಪಂ ಅಧ್ಯಕ್ಷ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.