ಅಪ್ಪಟ ಅಭಿಮಾನಿ: ಪತ್ನಿ, ಐವರು ಮಕ್ಕಳೊಂದಿಗೆ ಅಪ್ಪು ಸ್ಮಾರಕಕ್ಕೆ ಪಾದಯಾತ್ರೆ ಹೊರಟ ವಕೀಲ


Team Udayavani, Mar 2, 2022, 2:58 PM IST

ಅಪ್ಪಟ ಅಭಿಮಾನಿ: ಪತ್ನಿ, ಐವರು ಮಕ್ಕಳೊಂದಿಗೆ ಅಪ್ಪು ಸ್ಮಾರಕಕ್ಕೆ ಪಾದಯಾತ್ರೆ ಹೊರಟ ವಕೀಲ

ಕುಷ್ಟಗಿ: ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿ  ವಿಜಯಪುರದ ವಕೀಲರೊಬ್ಬರು ಪತ್ನಿ ಸೇರಿದಂತೆ ಐವರು ಮಕ್ಕಳೊಂದಿಗೆ ವಿಜಯಪುರದಿಂದ ಬೆಂಗಳೂರು ಅಪ್ಪು ಸ್ಮಾರಕಕ್ಕೆ ಪಾದಯಾತ್ರೆ ಕೈಗೊಂಡಿರುವುದು ಗಮನಾರ್ಹ ಎನಿಸಿದೆ.

ವಕೀಲ‌ ವೃತ್ತಿಯಲ್ಲಿರುವ‌ ಧರೆಯಪ್ಪ ಅರ್ದಾವೂರ ತಮ್ಮ‌ ಸಂಸಾರ ಸಮೇತ ಕಳೆದ ಫೆ.25ರಿಂದ ವಿಜಯಪುರದಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಿದ್ದಾರೆ. ಈಗಾಗಲೇ ಐದು ದಿನ ಕ್ರಮಿಸಿದ್ದು, ಬೇಸಿಗೆ ಬಿಸಿಲ ತಾಪಮಾನದ ಹಿನ್ನೆಲೆಯಲ್ಲಿ ಆದಷ್ಟು ಬೆಳಗ್ಗೆ,  ಸಂಜೆ ಪಾದಯಾತ್ರೆ ನಡೆಯುತ್ತಿದ್ದಾರೆ ಪ್ರತಿ ದಿನ 25ಕಿ.ಮೀ ದಿಂದ 30 ಕಿ.ಮೀ. ನಿಗದಿಗೊಳಿಸಿದ್ದಾರೆ. ಬುಧವಾರ ಬೆಳಗ್ಗೆ ಕುಷ್ಟಗಿಯ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಹೋಗುವಾಗ ಅಪ್ಪು ಅಭಿಮಾನಿಗಳು ಪಾದಯಾತ್ರಿಗಳನ್ನು ಸನ್ಮಾನಿಸಿ, ಹಣ್ಣು, ಎಳೆನೀರು ನೀಡಿ ಸತ್ಕರಿಸಿದರು. ನಂತರ ಅವರೊಂದಿಗೆ ಸಂಗೊಳ್ಳಿ ರಾಯಣ್ಣ ಯುವ ಸೇನೆಯ ಮಂಜು ನಾಲಗಾರ, ದೊಡ್ಮನೆ ಅಭಿಮಾನಿ ಬಳಗದ ಅಧ್ಯಕ್ಷ ಮುತ್ತಣ್ಣ ಬಾಚಲಾಪೂರ, ಅಪ್ಪು ಅಭಿಮಾನಿ ಸಂಘದ ಶಂಕರ್ ಮಿಸ್ಕೀನ್, ಪ್ರಮೋದ್ ಬಡಿಗೇರ, ಅಮರೇಶ ತಳವಗೇರಾ ಮೊದಲಾದವರು ಹೆಜ್ಜೆ ಹಾಕಿ‌ ಪ್ರೋತ್ಸಾಹಿಸಿದರು.

ಇದೇ ವೇಳೆ ಮಾತನಾಡಿದ ಪಾದಯಾತ್ರಿ ಧರಿಯಪ್ಪ ಅರ್ದಾವೂರ ನಮ್ಮ‌ ನೆಚ್ಚಿನ ಕಣ್ಮಣಿ ಪುನೀತ್ ರಾಜಕುಮಾರ್ ಅವರು  46ನೇ ವರ್ಷದಲ್ಲಿ ಇಹಲೋಕ ತ್ಯಜಿಸಿರುವುದು ನಮಗೆ ನೋವುಂಟು ಮಾಡಿದೆ. ಅಪ್ಪು ಅವರು ಮಾಡಿರುವ ಸಮಾಜಮುಖಿ‌ ಸೇವೆಯನ್ನು ಸ್ಮರಿಸಿದ ಅವರು  ಸರ್ಕಾರಿ ಶಾಲೆಗಳ‌ ಸಬಲೀಕರಣ, ನೇತ್ರದಾನ, ಮೃತ ನಂತರ ಅಂಗಾಂಗ ದಾನದ ಮಹತ್ವ ಹಾಗೂ ಮಾರ್ಚ 17 ರಂದು ಬಿಡುಗಡೆಯಾಗುವ ಜೇಮ್ಸ್ ಚಲನ ಚಿತ್ರ ಶುಭ ಹಾರೈಸಿ ಈ ಪಾದಯಾತ್ರೆ ಕೈಗೊಂಡಿದ್ದು ಸಾಧ್ಯವಾದಷ್ಟು ಮಾ.17 ಕ್ಕೆ ಬೆಂಗಳೂರು ತಲುಪುವ ಉದ್ದೇಶವಿದೆ. ನನ್ನೊಂದಿಗೆ ಪತ್ನಿ ವಿದ್ಯಾರಾಣಿ ಮಕ್ಕಳಾದ ಲಕ್ಷ್ಮೀಕಾಂತ, ಸಮರ್ಥ, ಸೌಜನ್ಯ, ಸೋನಾಲಿ, ಶ್ರಾವಣಿ ಹೆಜ್ಜೆ ಹಾಕಿದ್ದು, ಗೆಳೆಯ ಸಾಬಣ್ಣ ಜೊತೆಗೆ ಇದ್ದಾರೆ.

ಅಪ್ಪು ಕೊಟ್ಟ ಆ… 11 ಸಾವಿರ:

ಕಳೆದ ನವೆಂಬರ್ 11, 2011ಕ್ಕೆ ಧರೆಯಪ್ಪ ಅರ್ದಾವೂರ  ಹಾಗೂ ವಿದ್ಯಾರಾಣಿ ಮದುವೆಯಾಗಿ ಬೆಂಗಳೂರಿನ ಅಪ್ಪು ನಿವಾಸಕ್ಕೆ ಹೋಗಿದ್ದರು. ಆಗ ಅಪ್ಪು ಆತ್ಮೀಯವಾಗಿ ಮಾತನಾಡಿ ಕಾಣಿಕೆಯ ಪ್ಯಾಕ್ ನೀಡಿ ಅದನ್ನು ಇಲ್ಲಿ ತೆರೆಯಬೇಡಿ ನಿಮ್ಮ ಊರಲ್ಲಿ ತೆರೆಯಿರಿ‌ ಎಂದು ಹೇಳಿದ್ದರು. ಆಗ ಅಪ್ಪು ಹೇಳಿದಂತೆ ಮಾಡಿದ್ದ ಧರೆಯಪ್ಪ ದಂಪತಿ ಕಾಣಿಕೆ ಪ್ಯಾಕ್ ಬಿಚ್ಚಿದಾಗ ಅಪ್ಪು ಅವರ ಭಾವಚಿತ್ರ ಹಾಗೂ  11 ಸಾವಿರ ರೂ.ಗಳಿದ್ದವು. ಆಗ ನಮ್ಮಿಬ್ಬರ ಕಣ್ಣಾಲೆಗಳು‌ ನೀರಾಗಿದ್ದವು.

ಇಂತಹ ಮಾನವೀಯ ಮೌಲ್ಯವುಳ್ಳ ನಟ ನಮ್ಮಿಂದ ಅಗಲಿರುವುದು ನಮ್ಮ ಮನೆಯ ಸದಸ್ಯರನ್ನು ಕಳೆದುಕೊಂಡಷ್ಟು ದುಃಖವಾಗಿದೆ ಧರಿಯಪ್ಪ ಅರ್ದಾವೂರ ಹೇಳಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.