ಘನತ್ಯಾಜ್ಯ ಕಸ ಸಾಗಿಸುವ ವಾಹನ ಚಾಲಕನಿಗೆ ಸಾರ್ವಜನಿಕರಿಂದ ಸನ್ಮಾನ
Team Udayavani, Apr 11, 2020, 12:11 PM IST
ಗಂಗಾವತಿ: ಕೋವಿಡ್-19 ಸಂದರ್ಭಗಳಲ್ಲಿ ಜನರೆಲ್ಲ ಮನೆಯಲ್ಲಿ ಕಾಲಕಳೆಯುತ್ತಿದ್ದಾರೆ. ಆದರೆ ನಗರಸಭೆ ಮತ್ತು ಗ್ರಾಮಗಳಲ್ಲಿ ಸ್ವಚ್ಛತೆ ಕಾರ್ಯ ಮಾಡುವ ಪೌರಕಾರ್ಮಿಕರು ಮತ್ತು ಘನತ್ಯಾಜ್ಯ ಕಸ ಸಾಗಿಸುವ ವಾಹನಗಳ ಚಾಲಕರ ಸೇವೆ ಅನ್ಯನ್ಯವಾಗಿದೆ.
ಇಡೀ ಊರಿನ ಕಸವನ್ನು ಸ್ವಚ್ಛತೆ ಕಾರ್ಯ ಮಾಡುವ ಪೌರಕಾರ್ಮಿಕರು ಹಾಗು ಕಸ ಸಾಗಿಸುವ ವಾಹನಗಳ ಚಾಲಕರು ಅಶುದ್ದತೆಯ ವಾತಾವರಣದಲ್ಲಿ ಕೆಲಸ ಮಾಡುವುದು ಸರ್ವೆಸಾಮಾನ್ಯವಾಗಿದೆ. ಕೋವಿಡ್-19 ನಂತರ ವಿಷಮ ಸಂದರ್ಭದಲ್ಲಿ ಕೆಲಸ ಮಾಡುವ ಪೌರಕಾರ್ಮಿಕರು ಮತ್ತು ಕಸಸಾ ಗಿಸುವ ವಾಹನ ಚಾಲಕರ ಕಾರ್ಯ ಮೆಚ್ಚಿ ನಗರದ ನ25 ವಾರ್ಡಿನ ಜನರು ಶನಿವಾರ ಸನ್ಮಾನಿಸಿದರು.
ಅವರಿಗೆ ಸ್ಯಾನಿಟೈಜರ್ ಹಾಗು ಮಾಸ್ಕ್ ವಿತರಿಸಿ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಸಲಹೆ ನೀಡಿ ಕಾರ್ಮಿಕರ ಜತೆ ಸೆಲ್ಫಿ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ