ವಿವಿಧೆಡೆ ಅನಧಿಕೃತ ಕ್ಲಿನಿಕ್‌ ಮೇಲೆ ದಾಳಿ

ಅಳವಂಡಿಯ 5 ಕ್ಲಿನಿಕ್‌ ಮೇಲೆ ದಾಳಿ­ ! ದಾಖಲೆ ಪರಿಶೀಲಿಸಿ ಆಸ್ಪತ್ರೆ ಸೀಜ್‌ ಮಾಡಿದ ಅಧಿಕಾರಿಗಳು

Team Udayavani, May 10, 2021, 12:20 PM IST

uiuyiyi

ಕೊಪ್ಪಳ: ಕೋವಿಡ್ ಸೋಂಕು ಉಲ್ಬಣಕ್ಕೆ ನಕಲಿ ವೈದ್ಯರೇ ಕಾರಣ ಎಂದು ಜಿಲ್ಲಾಡಳಿತ ನಿರ್ಧರಿಸಿ ವಿವಿಧೆಡೆ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸುತ್ತಿದ್ದು, ಕೊಪ್ಪಳ ತಾಲೂಕಿನ ಅಳವಂಡಿಯ ಐದು ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಲಾಗಿದೆ.

ಬಹುಪಾಲು ಸೋಂಕಿತರು ಸರ್ಕಾರಿ ಆಸ್ಪತ್ರೆಗಳಿಗೆ ಆಗಮಿಸಿ ಚಿಕಿತ್ಸೆ ಪಡೆಯದೇ ಸ್ಥಳೀಯ ಅನಧಿಕೃತ ಕ್ಲಿನಿಕ್‌ ಹಾಗೂ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ತೀವ್ರ ಏರುಪೇರಾದ ವೇಳೆಗೆ ಕೊನೆಯ ಹಂತಕ್ಕೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಈ ವೇಳೆ ಸಾವು-ನೋವು ಹೆಚ್ಚು ಸಂಭವಿಸುತ್ತಿವೆ ಎನ್ನುವ ಮಾಹಿತಿ ಅರಿತ ಜಿಲ್ಲಾಡಳಿತವು ಕೆಲ ಅನಧಿಧೀಕೃತ ಕ್ಲಿನಿಕ್‌ಗಳ ಮೇಲೂ ದಾಳಿ ನಡೆಸುತ್ತಿದೆ.

ತಾಲೂಕಿನ ಪೈಕಿ ಅಳವಂಡಿಯ ಐದು ಕ್ಲಿನಿಕ್‌ಗಳ ಮೇಲೆ ತಾಲೂಕು ಆರೋಗ್ಯ ಇಲಾಖೆ, ಪೊಲೀಸರ ಅಧಿ ಕಾರಿಗಳ ತಂಡವು ದಾಳಿ ನಡೆಸಿದೆ. ಐವರು ಆಯುರ್ವೇದ ವೈದ್ಯರಾಗಿದ್ದು, ಅದರಲ್ಲಿ ಇಬ್ಬರು ವೈದ್ಯರು ಆರೋಗ್ಯ ಇಲಾಖೆಯ ಅನುಮತಿ ಪಡೆಯದೇ ಕ್ಲಿನಿಕ್‌ ನಡೆಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವರಿಗೆ ಕೂಡಲೇ ಅನುಮತಿ ಪಡೆಯುವಂತೆಯೂ ನೋಟಿಸ್‌ ನೀಡಲಾಗಿದೆ.

ನಾಲ್ವರು ನಕಲಿ ವೈದ್ಯರ ವಿರುದ್ಧ ಕೇಸ್‌ ಕುಷ್ಟಗಿ:

ವೈದ್ಯಕೀಯ ಪದವಿ ಪಡೆಯದೇ, ಭಾರತೀಯ ವೈದ್ಯಕೀಯ ಕಾಯ್ದೆಯಲ್ಲಿ ನೋಂದಣಿಯಾಗದೇ ವೈದ್ಯಕೀಯ ಸೇವೆ ನೀಡುತ್ತಿದ್ದ ತಾಲೂಕಿನ ನಾಲ್ವರು ನಕಲಿ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಹಶೀಲ್ದಾರ್‌ ಎಂ. ಸಿದ್ದೇಶ, ತಾಲೂಕು ವೈದ್ಯಾ ಧಿಕಾರಿ ಡಾ| ಆನಂದ ಗೋಟೂರು ನೇತೃತ್ವದಲ್ಲಿ ನಕಲಿ ವೈದ್ಯಕೀಯ ಕ್ಲಿನಿಕ್‌ ಮೇಲೆ ದಾಳಿ ನಡೆಸಲಾಯಿತು.

ತಾವರಗೇರಾದ ವಿಜಯಲಕ್ಷ್ಮೀ ಕ್ಲಿನಿಕ್‌ನ ನಕಲಿ ವೈದ್ಯ ಶರಣಪ್ಪ ಕೂಡ್ಲೆಪ್ಪ ರೊಟ್ಟಿ, ಸಂಗಮೇಶ್ವರ ಕ್ಲಿನಿಕ್‌ನ ವೈದ್ಯ ರಮೇಶ ಶರಣಪ್ಪ ಬಂಡರಗಲ್ಲ, ಗುರುಕೃಪಾ ಕ್ಲಿನಿಕ್‌ ವೈದ್ಯ ರಫಿಕ್‌ ಖಾಜಾಹುಸೇನ್‌ ತಹಶೀಲ್ದಾರ್‌, ದೋಟಿಹಾಳದ ಕಲ್ಯಾಣಮಠ ಕ್ಲಿನಿಕ್‌ನ ಸಂತೋಷ ಭೋಜಪ್ಪ ಬಾಪರಿ ವಿರುದ್ಧ ದೂರು ದಾಖಲಾಗಿದೆ. ಈ ನಕಲಿ ವೈದ್ಯರು ಭಾರತೀಯ ವೈದ್ಯಕೀಯ ಕಾಯ್ದೆಯನ್ವಯ ನೋಂದಣಿಯಾಗದೇ ರೋಗಿಗಳಿಗೆ ಚಿಕಿತ್ಸೆ ನೀಡಿರುವುದು ಸ್ಪಷ್ಟ ಉಲ್ಲಂಘನೆ ಹಿನ್ನೆಲೆಯಲ್ಲಿ ಹಾಗೂ ಕೊರೊನಾ ವೈರಸ್‌ ಹರಡುವುದು ಗೊತ್ತಿದ್ದರೂ, ನಿರ್ಲಕ್ಷÂ ವಹಿಸಿದ ಹಿನ್ನೆಲೆಯಲ್ಲಿ ಕುಷ್ಟಗಿ ಹಾಗೂ ತಾವರಗೇರಾ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.